• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಟಲಬಿಹಾರಿ ವಾಜಪೇಯಿ ಶಾಲೆಯಲ್ಲಿ ಮಕ್ಕಳ ಸಂಸತ್ ರಚನೆ
ಅಟಲ್ ಬಿಹಾರಿ ಶಾಲೆಯ ವಿದ್ಯಾರ್ಥಿ ಮಹೇಶ ಸಾಥಿಹಾಳ ನಾಯಕನಾಗಿ ಹಾಗೂ ವಿದ್ಯಾರ್ಥಿನಿ ಸಮನ್ವಿತಾ ಪೂಜಾರಿ ನಾಯಕಿಯಾಗಿ ಆಯ್ಕೆಯಾಗಿ, ಶಾಲಾ ಕರ್ತವ್ಯಗಳನ್ನು ಪಾಲಿಸುವುದಾಗಿ ಮುಖ್ಯ ಗುರುಗಳ ನೇತೃತ್ವದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮೆಗಾ ಮಾರುಕಟ್ಟೆ ಆವರಣಗೋಡೆ ತೆರವು
ಬಸವನಬಾಗೇವಾಡಿ ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆಯಿಂದ ನಿರ್ಮಾಣಗೊಂಡಿರುವ ಮೆಗಾ ಮಾರುಕಟ್ಟೆ ಕಟ್ಟಡದ ಕೊಲ್ಹಾರಕ್ಕೆ ಹೋಗುವ ಮುಖ್ಯರಸ್ತೆಗೆ ಹೊಂದಿಕೊಂಡಿದ್ದ ಆವರಣಗೋಡೆ(ಕಾಂಪೌಂಡ್)ಯನ್ನು ತೆರವು ಗೊಳಿಸುವ ಕಾರ್ಯಾಚರಣೆ ಪೊಲೀಸ್ ಭದ್ರತೆಯಲ್ಲಿ ಪುರಸಭೆಯಿಂದ ಗುರುವಾರ ನಡೆಸಲಾಯಿತು.
ಭೂ ಮಾಫಿಯಾ ತನಿಖೆಗೆ ವಿಶೇಷ ತಂಡ ರಚಿಸಿ
ವಿಜಯಪುರ ಜಿಲ್ಲೆಯಲ್ಲಿ ನಡೆದಿರುವ ಹಾಗೂ ನಡೆಯುತ್ತಿರುವ ಭೂ ಹಗರಣಗಳನ್ನು ಬೇಧಿಸಲು ಎಸ್ಪಿ ಅವರು ಒಂದು ವಾರದೊಳಗಾಗಿ ತಂಡ ರಚನೆ ಮಾಡಿ ಅನ್ಯಾಯವಾದವರಿಗೆ ನ್ಯಾಯ ಕೊಡಿಸಬೇಕು. ಒಂದು ವಾರದಲ್ಲಿ ಕೆಲಸ ಆಗದಿದ್ದರೇ ಮತ್ತೊಂದು ಸುತ್ತಿನ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಎಚ್ಚರಿಕೆ ನೀಡಿದರು.
ಕರಾಟೆ ತರಬೇತಿ ಪುನಾರಂಭಕ್ಕೆ ಆಗ್ರಹಿಸಿ ಮನವಿ
ರಾಜ್ಯ ಎಲ್ಲ ವಸತಿ ಶಾಲೆಗಳಲ್ಲಿನ ಹೆಣ್ಣುಮಕ್ಕಳಿಗೆ ಸ್ವಯಂ ರಕ್ಷಣಾ ಕೌಶಲ್ಯ ಕರಾಟೆ ತರಬೇತಿ ಪುನಾರಂಭಿಸುವ ಮೂಲಕ ಕರಾಟೆ ಶಿಕ್ಷಕ ಜೀವನಕ್ಕೆ ಅನುಕೂಲ ಮಾಡಿಕೊಡಲು ಸರ್ಕಾರಕ್ಕೆ ಒತ್ತಾಯಿಸುವಂತೆ ಕೋರಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರ ಶಿವಕುಮಾರ ಶಾರದಳ್ಳಿ ಹಾಗೂ ಮೌನೇಶ ಕೊಪ್ಪಳ ಅವರು ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆ ಬೆಳೆಸಿಕೊಳ್ಳಬೇಕು
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳು ವೈಜ್ಞಾನಿಕ ಆಲೋಚನೆಯನ್ನು ಬೆಳೆಸಿಕೊಂಡಾಗ ಮಾತ್ರ ಅವರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಲು ಸಾಧ್ಯ ಎಂಬುದನ್ನು ಸಾಹಿತಿ, ವಿಚಾರವಾದಿ ಹಾಗೂ ರಾಷ್ಟ್ರೀಯವಾದಿ ಡಾ.ಅಲ್ಲಮಾ ಇಕ್ಬಾಲ್ ನೂರು ವರ್ಷಗಳ ಹಿಂದೆಯೇ ಪ್ರಬಲವಾಗಿ ಪ್ರತಿಪಾದಿಸಿದ್ದರು ಎಂದು ಹಿರಿಯ ಶಿಕ್ಷಣ ತಜ್ಞ ರಿಯಾಜ್ ಫಾರೂಖಿ ಹೇಳಿದರು.
ಮೊರಾರ್ಜಿ ಶಾಲಾ ವಿದ್ಯಾರ್ಥಿಗಳಿಗೆ ಅಮೆಜಾನ್ ವತಿಯಿಂದ 15 ಲ್ಯಾಪ್ ಟಾಪ್
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳ ಶಿಕ್ಷಣದ ಅನುಕೂಲಕ್ಕಾಗಿ ಅಮೆಜಾನ್ ಫ್ಯೂಚರ್ ಇಂಜಿನಿಯರ್ ಹಾಗೂ ಲರ್ನಿಂಗ್ ಲಿಂಕ್ಸ್ ಫೌಂಡೇಶನ್ ವತಿಯಿಂದ ಸುಮಾರು 15 ಲ್ಯಾಪ್ ಟಾಪ್ ವಿತರಿಸಿರುವುದು ಸಂತಸದ ವಿಷಯ ಎಂದು ಪ್ರಾಚಾರ್ಯ ರೇಷ್ಮಾ ಜಾಧವ್ ತಿಳಿಸಿದ್ದಾರೆ.
ಪಿಂಜಾರ್‌ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಆಗ್ರಹ
ನೂತನವಾಗಿ ಘೋಷಿಸಿರುವ ಪಿಂಜಾರ/ನದಾಫ್ ಹಾಗೂ ಇತರೆ ೧೩ ಜಾತಿಗಳ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಾದಾ/ಪಿಂಜಾರ ಸಂಘ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಪಿಎಸೈ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಇಂಡಿ ತಾಲೂಕಿನ ಹೊರ್ತಿ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ ಲಮಾಣಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿರಿಯ ರೈತ ಮುಖಂಡ ಅಣ್ಣಪ್ಪಸಾಹುಕಾರ ಖೈನೂರ ನೇತೃತ್ವದಲ್ಲಿ ಸೋಮವಾರ ಹೊರ್ತಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಯಿತು.
ಟ್ರಯಲ್ ಹಂತದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ
ಮತಕ್ಷೇತ್ರದ 38 ಹಳ್ಳಿಗಳು 50 ಸಾವಿರ ಎಕರೆ ಪ್ರದೇಶಕ್ಕೆ ಆಧುನಿಕ ತಂತ್ರಜ್ಞಾನ ಬಳಸಿ ನೀರುಣಿಸುವ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಬಹುತೇಕ ಪೂರ್ಣಗೊಂಡು ಟ್ರಯಲ್ ಹಂತದಲ್ಲಿವೆ. ಕಾಮಗಾರಿಗೆ ಬೇಕಾದ ಅನುದಾನ ಬಿಡುಗಡೆ ಮಾಡಿ ಜಮೀನುಗಳಿಗೆ ನೀರು ಹರಿಸಿ ರೈತರ ಬಾಳು ಹಸನಾಗಿಸಲು ಉದ್ಘಾಟನೆಗೆ ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಆಹ್ವಾನಿಸಿದರು.
ಫಸಲ್‌ ಬಿಮಾದಲ್ಲಿ ಅವ್ಯವಹಾರ: ಮತ್ತೊಮ್ಮೆ ಸಮೀಕ್ಷೆ ನಡೆಸಿ
ಫಸಲ್ ಬಿಮಾ ಯೋಜನೆಯಡಿ ಸಾಕಷ್ಟು ಅವ್ಯವಹಾರ ನಡೆದಿದೆ. ಸರ್ಕಾರ ತನಿಖಾ ತಂಡ ರಚಿಸಿ ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿ ಮತ್ತೊಮ್ಮೆ ಸಮೀಕ್ಷೆ ಮಾಡಿ ನಷ್ಟಗೊಂಡ ಎಲ್ಲ ರೈತರಿಗೂ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು, ರೈತ ಮುಖಂಡರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 341
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved