• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮಂತ ಕುಟುಂಬವಾದ್ರು, ಸಾಮಾನ್ಯರೊಂದಿಗೆ ಜೀವನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಾನು ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದವನು. ಬಲದಿನ್ನಿ ನಾಡಗೌಡ ಶ್ರೀಮಂತ ಕುಟುಂಬದಲ್ಲಿ ಹುಟ್ಟಿದರೂ ಸಾಮಾನ್ಯನಾಗಿ ಬಡವರ ಜೊತೆ ಬೆಳೆದಿದ್ದೇನೆ. ಅವರ ಕಷ್ಟಗಳನ್ನು ರೈತರ ಪರಿಸ್ಥಿತಿ ಏನು ಎಂಬುದರ ಬಗ್ಗೆ ತಿಳಿದಿದ್ದೇನೆ. ಆಡಂಭರದ ಜೀವನ ಯಾವತ್ತು ನಡೆಸಿದವನಲ್ಲ. ಬಡವರು, ರೈತರಲ್ಲಿ ದೇವರನ್ನು ಕಾಣುವ ಸ್ವಭಾವದವನು ನಾನು. ಹಾಗಾಗಿಯೇ ಜನರು ನನ್ನನ್ನು ಆರು ಬಾರಿ ಶಾಸಕನನ್ನಾಗಿ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ದಿಯ ಮೂಲಕ ಅವರ ಋಣ ತೀರಿಸುತ್ತೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತರಾಳವನ್ನು ತೆರೆದಿಟ್ಟರು.
ಸಹಸ್ರನಾಮ ಕೋಟಿ ಜಪಯಜ್ಞ ಸಂಪನ್ನ
ಕನ್ನಡಪ್ರಭ ವಾರ್ತೆ ಸಿಂದಗಿ ಸಿಂದಗಿಯ ಸಾರಂಗಮಠದಲ್ಲಿ ನವರಾತ್ರಿ ಪ್ರಯುಕ್ತ ಅ.3ರಿಂದ 12ರ ವರೆಗೆ ಹಮ್ಮಿಕೊಂಡಿದ್ದ ಲಲಿತಾ ಸಹಸ್ರನಾಮ ಕೋಟಿ ಜಪಯಜ್ಞ ಕಾರ್ಯಕ್ರಮ ಶನಿವಾರ ಮುಕ್ತಾಯಗೊಂಡಿತು. ನಿತ್ಯ ಸಂಜೆ 5ರಿಂದ 7ಗಂಟೆವರೆಗೆ ಸುಮಾರು 10 ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1 ಸಾವಿರು ಭಕ್ತರು ಪಾಲ್ಗೊಂಡಿದ್ದರು.
ಅ.14ಕ್ಕೆ ತಳವಾರ ಸಮುದಾಯದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜ್ಯ ಸರ್ಕಾರದ ವಿರುದ್ದ ತಳವಾರ ಸಮುದಾಯದ ನ್ಯಾಯಯುತ ಬೇಡಿಕೆಗಾಗಿ ಅ.14 ರಂದು ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಳವಾರ ಸಮುದಾಯ ಯುವ ಮುಖಂಡ ಹಾಗೂ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ವಗ್ಗೆ (ಭುಯ್ಯಾರ) ಹೇಳಿದರು.
ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ: ಡಾ.ಸುರೇಶ ಕಾಗಲ್ಕರರೆಡ್ಡಿ
ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ ಆಗುವುದು. ಅಂಗಾಂಗಗಳಿಗೆ ಬೇರೆ ಜೀವಿಗಳು ಕಾಯುತ್ತಿರುತ್ತವೆ ಎಂದು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಇದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಡಾ.ಸುರೇಶ ಕಾಗಲ್ಕರರೆಡ್ಡಿ ಹೇಳಿದರು.
ಜಿಲ್ಲಾಮಟ್ಟದ ಖೋ ಖೋ ಪಂದ್ಯ: ಬೇನಾಳ ಶಾಲೆ ಪ್ರಥಮ
ಆಲಮಟ್ಟಿ ಸಮೀಪದ ಬೇನಾಳ ಆರ್.ಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಬೆಲೆ ಏರಿಕೆ ಬಗ್ಗೆ ಸರ್ಕಾರಗಳಿಗೆ ಅರಿವಿಲ್ಲವೇ..?
ವಿಶೇಷ ಚೇತನರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಸಮಿತಿ ಹಾಗೂ ವಿಶೇಷಚೇತನರು ನಗರದ ಡಾ.ಅಂಬೇಡ್ಕರ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಹಂಚನಾಳದಲ್ಲಿ ಸಚಿವ ಎಂ.ಬಿ.ಪಾ ಜನ್ಮದಿನ ಆಚರಣೆ
ವಿಜಯಪುರ ತಾಲೂಕಿನ ಹಂಚನಾಳ ಪಿ.ಎಚ್-೧ರಲ್ಲಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ೬೦ನೇ ಜನ್ಮದಿನವನ್ನು ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಆಚರಿಸಿದರು.
ಅಗಲಿದ ರತನ್‌ ಟಾಟಾಗೆ ಜಿಲ್ಲೆಯಡೆ ಶ್ರದ್ಧಾಂಜಲಿ
ಭಾರತ ದೇಶದ ಅಭಿವೃದ್ಧಿಯಲ್ಲಿ ಅತ್ಯುನ್ನತ ಕೊಡುಗೆ ನೀಡಿ ಕೋಟ್ಯಂತರ ಜನರಿಗೆ ಪ್ರತ್ಯಕ್ಷ-ಪರೋಕ್ಷವಾಗಿ ಆಸರೆ ಆದ ಅಪ್ಪಟ ದೇಶಭಕ್ತ, ರಾಷ್ಟ್ರಪ್ರೇಮಿ ಖ್ಯಾತ ಉದ್ಯಮಿ ಮಾನವತಾವಾದಿ ರತನ್ ಟಾಟಾ ಅವರ ಅಗಲಿಕೆಯಿಂದ ರಾಷ್ಟ್ರಕ್ಕೆ ಬಹುದೊಡ್ಡ ಹಾನಿಯಾಗಿದೆ ಎಂದು ಬಿಜ್ಜರಗಿ ಸಮೂಹ ಸಂಸ್ಥೆಯ ಮುಖ್ಯಸ್ಥ ರಾಜು ಬಿಜ್ಜರಗಿ ಹೇಳಿದರು.
ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕನ್ನಡವು ಕನ್ನಡಿಗರ ಆಸ್ಮಿತೆಯಾಗಿದೆ. ಹುಟ್ಟಿನಿಂದಲೂ ನಾವು ಕನ್ನಡಿಗರಾಗಿದ್ದು, ನಮ್ಮ ಉಸಿರು ಇರುವವರೆಗೂ ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ ಓದಿಸುವ ಮೂಲಕ ಸ್ವಾಭಿಮಾನಿಗಳಾಗಿ ಕನ್ನಡಾಭಿಮಾನ ಬೆಳೆಸಿಕೊಳ್ಳಿ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
ಮಹಿಳೆಯರ ಆರ್ಥಿಕ ಸಬಲತೆಗೆ ಶ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ: ಅಸಹಾಯಕರಿಗೆ, ಬಡ ಮಹಿಳೆಯರಿಗೆ, ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಚೈತನ್ಯ ಮಹಿಳಾ ಸಹಕಾರಿ ಬ್ಯಾಂಕ್ ಶ್ರಮಿಸುತ್ತಿದೆ ಎಂದು ಬ್ಯಾಂಕ್‌ ಅಧ್ಯಕ್ಷೆ ಡಾ.ಮಲ್ಲಮ್ಮ ಯಾಳವಾರ ಹೇಳಿದರು.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved