• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಗಾ ಮಾರ್ಕೆಟ್‌ನಲ್ಲಿ ಸೌಲಭ್ಯ ಕಲ್ಪಿಸಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಮೆಗಾ ಮಾರುಕಟ್ಟೆಯಲ್ಲಿ ಅಂಗಡಿ ಬಾಡಿಗೆ ಪಡೆದ ಮಾಲೀಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರಿಗೆ ಮನವಿ ಸಲ್ಲಿಸಿದರು.
ವ್ಯಸನಮುಕ್ತಿಗೆ ಸಂಕಲ್ಪ ಮಾಡಿದ್ರೆ ಶುದ್ದ ಬದುಕು
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ವ್ಯಸನಗಳನ್ನು ತ್ಯಾಗ ಮಾಡುತ್ತೇನೆ ಎಂದು ಸಂಕಲ್ಪ ಮಾಡಿ ಪರಿಶುದ್ಧ ಬದುಕು ಸಾಗಿಸಬೇಕೆಂದು ಯರನಾಳ ವಿರಕ್ತಮಠದ ಗುರು ಸಂಗನಬಸವ ಸ್ವಾಮೀಜಿ ಹೇಳಿದರು.ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿಜಯಪುರದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತಿ ಮತ್ತು ಸಂಶೋಧನಾ ಕೇಂದ್ರ ಹಾಗೂ ಯರನಾಳದ ಜಗದ್ಗುರು ಪಂಪಾಪತಿ ಮಹಾ ಶಿವಯೋಗೀಶ್ವರ ವಿದ್ಯಾವರ್ಧಕ ಸಂಘ ಸೇರಿ ವಿವಿಧ ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದ ಸಮಾರೋಪದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಯಾವಾಗ ಬೇಕಾದ್ರು ಚುನಾವಣೆ ನಡೆಯಬಹುದು
ಕನ್ನಡಪ್ರಭ ವಾರ್ತೆ ನಾಲತವಾಡ ಕಾಂಗ್ರೆಸ್ ಸರ್ಕಾರ ಹಗರಣಗಳ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದು, ಯಾವಾಗ ಸಮಯದಲ್ಲಾದರೂ ಚುನಾವಣೆ ಆಗಬಹುದು ತಯಾರಾಗಿರಿ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಡಿಗ್ಗಿ ಮಂಗಳ ಕಾರ್ಯಾಲಯದಲ್ಲಿ ಅಭಿಮಾನಿಗಳು ಏರ್ಪಡಿಸಿದ್ದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ಎಂಬ ನೋವಿಲ್ಲ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕಂಡ ಕನಸು ಬಾಕಿ ಉಳಿದುಕೊಂಡಿದೆ ಎಂಬ ನೋವಿದೆ. ನನ್ನ ಅಧಿಕಾರಾವಧಿಯಲ್ಲಿ ಪ್ರಾಮಾಣಿಕವಾಗಿ ಸೇವೆ ಮಾಡಿದ್ದೇನೆ. ನಾನು ಯಾರಿಗೂ ಮೋಸ ಮಾಡಿಲ್ಲ ಎಂಬ ತೃಪ್ತಿ ನನಗೆ ಇದೆ ಎಂದರು.
ಗುರು ಹಿರಿಯರನ್ನು ಗೌರವದಿಂದ ಕಾಣಬೇಕು: ಮೇಟಿ
ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ ಎಂದು ನಿವೃತ್ತ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಫ್.ಡಿ.ಮೇಟಿ ಹೇಳಿದರು.
ಕನ್ನಡಿಗರಿಗೆ ಮೀಸಲಾತಿ ಕಲ್ಪಿಸದಿದ್ದರೇ ಹೋರಾಟ: ರಹಿಮಾನಸಾಬ್‌
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸದಿದ್ದರೇ ಹೋರಾಟಕ್ಕೆ ಇಳಿಯಲಾಗುವುದು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಮುಖಂಡ ರಹಿಮಾನಸಾಬ್‌ ಕನಕಾಲ್ ಎಚ್ಚರಿಕೆ ನೀಡಿದರು.
ದಿಗಂಬರ ಜೈನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಪಂಡಿತರತ್ನ ಎ.ಶಾಂತಿರಾಜ ಶಾಸ್ತ್ರಿ ಟಸ್ಟ್‌ನಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬಿಟ್ ಕಾಯಿನ್ ಹೆಸರಲ್ಲಿ ಎಂಜಿನಿಯರ್‌ಗೆ ₹16 ಲಕ್ಷ ಮೋಸ
ರಾತ್ರೋರಾತ್ರಿ ಶ್ರೀಮಂತರಾಗಬೇಕು, ದಿಢೀರನೆ ಕೋಟ್ಯಧೀಶರರಾಗಬೇಕು ಎಂದು ಕಂಡಕಂಡಲ್ಲಿ ಹಣ ಹಾಕಿದವರ ಕೈಗೆಲ್ಲ ಕೊನೆಗೆ ಚಿಪ್ಪೇ ಗತಿ. ಬಿಟ್ ಕಾಯಿನ್ ಟ್ರೇಡಿಂಗ್‌ನಲ್ಲಿ ಹಣ ಹಾಕಿದರೆ ಶೇ.30ರಷ್ಟು ಲಾಭ ಕೊಡುತ್ತೇವೆ ಎಂದು ಬಂದ ಮೊಬೈಲ್ ಸಂದೇಶ ನಂಬಿದ ವಿಜಯಪುರದ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ಇಂಜಿನಿಯರ್, ಅವರು ಹೇಳಿದಂತೆಲ್ಲ ಖಾತೆಗೆ ಹಣ ಹಾಕಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ₹16 ಲಕ್ಷ ರುಪಾಯಿ ಕಳೆದುಕೊಂಡು ಈಗ ಮೋಸಕ್ಕೆ ಒಳಗಾಗಿದ್ದಾರೆ.
ತಂಬಾಕು ಸೇವನೆಯಿಂದಲೇ ಹೆಚ್ಚಾದ ಭಯಾನಕ ರೋಗಗಳು
ಇತ್ತೀಚಿನ ದಿನಗಳಲ್ಲಿ ತಂಬಾಕು ಸೇವನೆ ಪಿಡುಗು ಹೆಚ್ಚಾಗುತ್ತಿದ್ದು, ಬಾಯಿ ಹುಣ್ಣು, ಅನ್ನನಾಳ, ಶ್ವಾಸಕೊಶ, ಮೂತ್ರಕೋಶ, ಗಂಟಲು ಕ್ಯಾನ್ಸರ್ ನಂತಹ ಭಯಾನಕ ರೋಗಗಳು ತಂಬಾಕು ಸೇವನೆಯಿಂದಲೇ ಹೆಚ್ಚಾಗಿ ಬರುತ್ತಿವೆ. ಇದರ ಅರಿವು ಸಾಮಾನ್ಯ ಜನರಿಗೆ ಗೊತ್ತಿಲ್ಲ, ಗೊತ್ತಿದ್ದರೂ ಸಹ ನಿರ್ಲಕ್ಷ್ಯ ಮಾಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ವಿಜಯಪುರ ತಾಲೂಕು ಆರೋಗ್ಯ ಅಧಿಕಾರಿ ಡಾ.ಪರಶುರಾಮ ಹಿಟ್ನಳ್ಳಿ ಹೇಳಿದರು.
ಬಿಜೆಪಿಯಲ್ಲಿ ಶುದ್ಧೀಕರಣ ಆಗಬೇಕು
ನಾನು ಬಿಜೆಪಿಗೆ ಬರ್ತೀನಿ ಬಿಡ್ತೀನಿ, ಆಗೋದರ ಕುರಿತು ಚರ್ಚೆಯಾಗಬೇಕೆಂಬುದು ನನ್ನ ಭಾವನೆ. ಬಿಜೆಪಿಯಲ್ಲಿರೋ ಗೊಂದಲಗಳು ಬಗೆಹರಿಯಬೇಕು. ಸ್ವಲ್ಪ ಶುದ್ಧೀಕರಣ ಆಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಬಸವಂತರಾಯ ಮಹಾರಾಜರ ಸ್ಮರಣೆ ಶ್ಲಾಘನೀಯ
ಪಾಂಡಿಚೇರಿ ಮಹರ್ಷಿ ಅರವಿಂದರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡ ಧ್ಯಾನಯೋಗಿ, ತಪಸ್ವಿ ಬಸವಂತರಾಯ ಮಹಾರಾಜರ 101ನೇ ಜಯಂತ್ಯುತ್ಸವ ಸ್ಮರಣೆ ಶ್ಲಾಘನೀಯವಾದದ್ದು ಎಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved