• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ದೇಹ, ಮನಸ್ಸಿನ ಕೇಂದ್ರೀಕರಿಸುವ ಸಾಧನ
ಕನ್ನಡಪ್ರಭ ವಾರ್ತೆ ವಿಜಯಪುರ ಯೋಗವು ಮನುಷ್ಯನ ಜೀವನದ ಅಭ್ಯಾಸಕ್ರಮ. ಅದು ವ್ಯಕ್ತಿಯ ದೇಹ, ಉಸಿರಾಟ, ಮನಸ್ಸುಗಳನ್ನು ಕೇಂದ್ರೀಕರಿಸುವ ಸಾಧನ. ಯೋಗವು ದೈಹಿಕ, ಮಾನಸಿಕ, ಬೌದ್ಧಿಕ ಮತ್ತು ಅಧ್ಯಾತ್ಮಿಕ ಆರೋಗ್ಯವನ್ನು ಸುಧಾರಿಸಲು ಸಹಕಾರಿ. ಅವನಲ್ಲಿರುವ ಅರಿಷಡ್ವರ್ಗಗಳನ್ನು ನಿಗ್ರಹಿಸುವದರೊಂದಿಗೆ ಅಂತರ್ಮುಖ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ ಎಂದು ಯೋಗ ಶಿಕ್ಷಕಿ ಕಲ್ಪನಾ ರಜಪೂರ ಹೇಳಿದರು.
ಬ್ಯಾಂಕ್‌ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದ್ದ ಅತಿದೊಡ್ಡ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಒಂದೇ ತಿಂಗಳಲ್ಲಿ ಭೇದಿಸಿರುವ ಜಿಲ್ಲಾ ಪೊಲೀಸರು ಸೂತ್ರದಾರ ಕೆನರಾ ಬ್ಯಾಂಕ್ ಸೀನಿಯರ್ ಮ್ಯಾನೇಜರ್ ಸೇರಿ ಮೂವರನ್ನು ಪ್ರಆರೋಪಿಗಳನ್ನು ಬಂಧಿಸಿ 10.5 ಕೆಜಿ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ 2 ಕಾರು ವಶಪಡಿಸಿಕೊಂಡಿದ್ದಾರೆ.ಘಟನೆ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಅವರು, ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಮೇ 23ರಂದು ನಡೆದಿದ್ದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಲು 8 ತಂಡ ರಚಿಸಲಾಗಿತ್ತು.
ಮಾದಕ ವಸ್ತು ಸೇವನೆಯಿಂದ ದೂರವಿರಿ
ತಾಳಿಕೋಟೆ: ಇಂದು ಯುವಕರು ದುಶ್ಚಟಗಳತ್ತ ವಾಲುತ್ತಾ ಸಿಗರೇಟ್, ಗುಟಕಾ, ತಂಬಾಕು, ಗಾಂಜಾ ಮಾದಕ ವಸ್ತುಗಳನ್ನು ಸೇವನೆ ಮಾಡುತ್ತಾ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರದೃಷ್ಠಕರ ಎಂದು ಪಿಎಸ್‌ಐ ರಾಮನಗೌಡ ಸಂಕನಾಳ ಹೇಳಿದರು.
ಸ್ತ್ರೀವಾದ ಅರ್ಥೈಸಿಕೊಳ್ಳುವುದು ಇಂದಿನ ಅಗತ್ಯ: ಶುಭಾ
ಕನ್ನಡಪ್ರಭ ವಾರ್ತೆ ವಿಜಯಪುರ ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಇಂದಿನ ಕಾಲದಲ್ಲಿ ಅಗತ್ಯವಾಗಿದೆ ಎಂದು ಕುವೆಂಪು ವಿವಿಯ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು.
ಜಿ+1 ಮನೆಗಳಿಗೆ ಸೌಕರ್ಯ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ವಿಜಯಪುರ ನಗರದ ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದ ನಮೋ ನಗರ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿ ೧ ಮಾದರಿಯ ೧,೪೯೩ ಗುಂಪು ಮನೆಗಳ ಪೈಕಿ, ಈಗಾಗಲೇ ನಿರ್ಮಾಣಗೊಂಡ ೩೦೦ ಫಲಾನುಭವಿಗಳಿಗೆ ಅಂತಿಮ ಹಕ್ಕುಪತ್ರ ನೀಡಲಾಗಿದೆ. ಫಲಾನುಭವಿಗಳ ಅನುಕೂಲಕ್ಕಾಗಿ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಸಂಪರ್ಕ ವ್ಯವಸ್ಥೆ ಕಲ್ಪಿಸುವುದು, ಬೀದಿ ದೀಪ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೂಚಿಸಿದರು.
ಜಾತ್ರೋತ್ಸವ, ಮೊಹರಂನ್ನು ಸೌಹಾರ್ದದಿಂದ ಆಚರಿಸಿ
ತಾಳಿಕೋಟೆ: ಖಾಸ್ಗತೇಶ್ವರ ಜಾತ್ರೆ ಹಾಗೂ ಮೊಹರಂ ಹಬ್ಬ ಎರಡೂ ಒಂದೇ ವಾರದಲ್ಲಿ ಬಂದಿದ್ದು, ಯಾವುದೇ ತರಹದ ಅಹಿತಕರ ಘಟನೆ ನಡೆಯಲಾರದಂತೆ ಆಯಾ ಉತ್ಸವ ಸಮಿತಿಯವರು ಎಚ್ಚರ ವಹಿಸಿ ಈ ಹಬ್ಬಗಳನ್ನು ಆಚರಿಸಬೇಕು ಎಂದು ಸಿಪಿಐ ಮಹ್ಮದ ಪಶುಉದ್ದೀನ ತಿಳಿಸಿದರು.
ಮಳೆಯಿಂದ ಹಾನಿಯಾದ್ರೆ ತಕ್ಷಣ ಕ್ರಮವಹಿಸಿ

 ಮಳೆಯಿಂದ ಯಾವುದೇ ರೀತಿ ಹಾನಿ ಉಂಟಾದರೆ ತಕ್ಷಣವೇ ಕ್ರಮ ವಹಿಸಬೇಕು. ನಂತರ ಈ ಬಗ್ಗೆ ವರದಿಯನ್ನು ನೀಡಬೇಕೆಂದು ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ಹೇಳಿದರು.

ಲಾಟರಿಯಿಂದ ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ ಸಿಂದಗಿ ಆಶ್ರಯ ಯೋಜನೆಯ ಮನೆಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿ ಪಾರದರ್ಶಕತೆಯಿಂದ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸೈನ್ಯದಲ್ಲಿ ಇಂದು ಮಹಿಳೆಯರಿಗೆ ವಿಪುಲ ಅವಕಾಶ

  ಸೈನ್ಯದಲ್ಲಿ ಮಹಿಳೆಯರಿಗೆ ವಿಪುಲ ಅವಕಾಶಗಳಿವೆ. ಹಲವಾರು ಮಹಿಳಾ ಸೇನಾಧಿಕಾರಿಗಳು ಪರಾಕ್ರಮ ತೋರಿಸಿದ್ದಾರೆ. ಅವರ ಪರಿಶ್ರಮ ನಿಮಗೆ ಪ್ರೇರಣಾದಾಯಕವಾಗಿದೆ. ನಿಮಗೆ ಸೈನ್ಯದಲ್ಲಿ ಉತ್ತಮ ವೇತನವಿದೆ. 

ಪುಟ...2ಕ್ಕೆ...ನಿರ್ವಹಣೆ ಇಲ್ಲದೇ ಪಾಳುಬಿದ್ದ ರೈತ ಭವನ
ಕನ್ನಡಪ್ರಭ ವಾರ್ತೆ ಇಂಡಿ ಹಳ್ಳಿಗಳಿಂದ ಕೃಷಿ ಮಾರುಕಟ್ಟೆಗೆ ಬರುವ ರೈತರಿಗೆ ವಾಸದ ಮನೆಯಾಗಿರಬೇಕಿದ್ದ ಇಂಡಿ ರೈತ ಭವನ ನಿರ್ವಹಣೆಯ ಕೊರತೆಯಿಂದಾಗಿ ಅನ್ನದಾತರಿಂದ ದೂರವಾಗುತ್ತಿದೆ. ದುರಸ್ತಿ ಹೆಸರಿನಲ್ಲಿ ಹಣ ಖರ್ಚು ಮಾಡಿದರೂ ರೈತರಿಗೆ ಉಪಯೋಗಕ್ಕೆ ಬಾರದೆ ಪಾಳು ಬಿದ್ದಿದೆ. ಮುರಿದ ಕಿಟಕಿ, ಬಾಗಿಲು, ತುಕ್ಕು ಹಿಡಿದ ಮುಖ್ಯಬಾಗಿಲು, ಭವನದ ಒಳಗಡೆ ಮಣ್ಣು, ಕಸದ ರಾಶಿಯೇ ತುಂಬಿಕೊಂಡಿದೆ.. ತುಂಬಿಕೊಂಡಿದೆ. ರೈತರ ವಾಸಸ್ಥಾನವಾಗಬೇಕಿದ್ದ ಈ ಭವನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೊಳಚೆಯಿಂದ ತುಂಬಿಕೊಂಡು ಹಂದಿಗಳ ತಾಣವಾಗಿ ಮಾರ್ಪಟ್ಟಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved