• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.
ಸರ್ಕಾರಿ ನೌಕರಿ ಸಿಗುವುದು ಸಂವಿಧಾನ ಕೊಡುಗೆ: ಸುಹೇಲ್ ಅಹ್ಮದ್
ಕನ್ನಡಪ್ರಭ ವಾರ್ತೆ ವಿಜಯಪುರ ಎಲ್ಲ ವರ್ಗಗಳಿಗೆ ಇಂದು ಸರ್ಕಾರಿ ನೌಕರಿ ಸಿಗುತ್ತಿರುವುದು ನಮ್ಮ ದೇಶದ ಸಂವಿಧಾನದ ಕೊಡುಗೆಯಾಗಿದೆ ಎಂದು ನಿವೃತ್ತ ಡಿವೈಎಸ್ಪಿ ಸುಹೇಲ್ ಅಹ್ಮದ್ ಹೇಳಿದರು. ನಗರದ ಕಂದಗಲ್ ಹಣಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹೇಗೆ ಎಂಬ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯಕ್ಕೆ ಚಾಲನೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ತಾಲೂಕಿನ ಇವಣಗಿ ಗ್ರಾಮದಲ್ಲಿ ನ.೧೩ ರಂದು ಜರುಗುವ ತಾಲೂಕು ೧೦ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯವನ್ನು ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಿದರು.
ಆಲಮೇಲಗೆ ತೋಟಗಾರಿಕೆ ಕಾಲೇಜು
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲ ಪಟ್ಟಣಕ್ಕೆ ಮಂಜೂರಾಗಿರುವ ತೋಟಗಾರಿಕೆ ಕಾಲೇಜು ಆರಂಭಕ್ಕೆ ₹ 145 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಹಂತದಲ್ಲಿ ₹ 40 ಕೋಟಿ ಮಂಜೂರಾಗಿ ₹ 10 ಕೋಟಿ ಬಿಡುಗಡೆ ಆಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪ ಕುಲಪತಿ ವಿಷ್ಣುವರ್ಧನ ಹೇಳಿದರು.
ಕತ್ತೆ ಬಂಡವಾಳ ತೋರಿಸಿ ಕೋಟಿಗಟ್ಟಲೇ ಪಂಗನಾಮ!
ಕನ್ನಡಪ್ರಭ ವಾರ್ತೆ ವಿಜಯಪುರ ಕೇವಲ ಮೂರು ಲಕ್ಷ ಬಂಡವಾಳ ಹಾಕಿದರೆ ಸಾಕು ತಿಂಗಳಿಗೆ ಲಕ್ಷ ಲಾಭ ಸಿಗಲಿದೆ ಎಂದು ನಂಬಿಸಿ ಕಂಪನಿಯೊಂದು ವಿಜಯಪುರ, ವಿಜಯನಗರ, ಬಳ್ಳಾರಿ, ಬಾಗಲಕೋಟೆ, ರಾಯಚೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೂರಾರು ಜನರಿಗೆ ವಂಚನೆ ಮಾಡಿದೆ. ಕತ್ತೆ ಹಾಲಿನ ವ್ಯಾಪಾರ ಮಾಡಿ ಎಂದು ನಂಬಿಸಿದ ತಂಡ ಅಮಾಯಕರಿಂದ ₹13.50 ಕೋಟಿ ಹಣ ಕಟ್ಟಿಸಿಕೊಂಡು ಪರಾರಿಯಾಗಿದೆ. ಈ ಡಾಂಕಿ ಮಿಲ್ಕ್ ನಂಬಿದವರೆಲ್ಲ ಮೋಸಕ್ಕೆ ಒಳಗಾಗಿದ್ದಾರೆ. ಇನ್ನು, ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಲು ಪೊಲೀಸರು ಕೂಡ ಚಿಂತನೆ ನಡೆಸಿದ್ದಾರೆ.
ಹೊರಗುತ್ತಿಗೆ ನೌಕರರಿಗೂ ಇಎಸ್‌ಐ,ಪಿಎಫ್‌ ಸೌಲಭ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಹೊರಗುತ್ತಿಗೆ ನೌಕರರನ್ನು ನಿಯೋಜಿಸಿರುವ ಗುತ್ತಿಗೆ ಕಂಪನಿಗಳು ಅವರಿಗೆ ಸೂಕ್ತವಾಗಿ ಇಎಸ್‌ಐ-ಪಿಎಫ್ ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಪ್ಪ ಆಶಾಪೂರ ಹೇಳಿದರು.
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಯೋಜನೆ ತಲುಪಿಸಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಬೇಕು. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಜೀವನ ಇರೋವರೆಗೂ ದಲಿತ ಸಿಎಂಗಾಗಿ ಹೋರಾಟ
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ಕೊಡಿಸಲು ಯತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ಅನುದಾನಿತ ಶಾಲಾ ಶಿಕ್ಷಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಪಿಂಚಣಿ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು. ಬಬಲೇಶ್ವರ ಬಾಪೂಜಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲೆ ಮತ್ತು ಬಬಲೇಶ್ವರ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರ ದಿನೋತ್ಸವ ಪ್ರಯುಕ್ತ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಗಣಪತಿಗೆ ಕಲ್ಲು ಎಸೆದ ಮತ್ತೊಬ್ಬನ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ: ಅ.2ರ ತಡರಾತ್ರಿ ನಗರದ ಗಣಪತಿ ವೃತ್ತದ ಗಣೇಶ ಮೂರ್ತಿಯ ಮೇಲೆ ಕಲ್ಲು ತೂರಿದ ಪ್ರಕರಣದಲ್ಲಿ ಗಾಂಧಿ ಚೌಕ್‌ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜುಬೇರ್ ನಾಗರ್ಜಿ(25) ಬಂಧಿತನಾಗಿದ್ದು, ಘಟನೆ ಮಾರನೇ ದಿನವೇ ಓರ್ವ ಆರೋಪಿ ಸೋಹೆಲ್ ಜಮಾದಾರನನ್ನು ವಶಕ್ಕೆ ಪಡೆದಿದ್ದರು.
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved