• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಟ್ಟಣ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ
ಕನ್ನಡಪ್ರಭ ವಾರ್ತೆ ನಾಲತವಾಡ ಪಟ್ಟಣದ ಅಭಿವೃದ್ಧಿಗೆ ನನ್ನ ಸಹಕಾರ ಸದಾ ಇರುತ್ತದೆ, ನೂತನ ಆಡಳಿತ ಮಂಡಳಿ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಶಾಸಕ ಹಾಗೂ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಹಾಸ್ಯದ ಹೊಳೆ ಹರಿಸಿದ ಸಹಿ ರೀ ಸಹಿ ನಾಟಕ
ಕನ್ನಡಪ್ರಭ ವಾರ್ತೆ ವಿಜಯಪುರ: ಹಾಸ್ಯದ ಹೊನಲು ಹರಿಸುವ ಮೂಲಕ ಖ್ಯಾತಿ ಪಡೆದ ಹುಬ್ಬಳ್ಳಿಯ ಗುರು ಇನ್ಸಿಟ್ಯೂಟ್ ತಂಡದ ಸಹಿ ರೀ ಸಹಿ ಎಂಬ ಹೊಸ ಹಾಸ್ಯ ನಾಟಕ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಪ್ರದರ್ಶನ ಕಂಡಿತು
ನಾಗಠಾಣದಲ್ಲಿ ಗ್ರಾಮದೇವಿಯರ ಜಾತ್ರೆ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ಇತಿಹಾಸ ಪ್ರಸಿದ್ಧ ಗ್ರಾಮದೇವತೆಯರಾದ ಶ್ರೀ ಲಕ್ಷ್ಮೀ ಮತ್ತು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಸಂಭ್ರಮದಿಂದ ಜರುಗಿತು. ಸಾರವಾಡದ ಬಸವೇಶ್ವರ ಗೊಂಬೆ ಕುಣಿತ, ಅಜನಾಳದ ಕರಡಿ ಮಜಲು, ನಾಗಠಾಣ, ಗೂಗದಡ್ಡಿಯ ಡೊಳ್ಳು ಕುಣಿತ, ಅಥಣಿಯ ವಾದ್ಯಮೇಳ, ಕಲಬುರಗಿಯ ಪೋತರಾಜನ ಕುಣಿತ ಸೇರಿದಂತೆ ವಿವಿಧ ವಾದ್ಯವೈಭವ, ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯ ಮೆರವಣಿಗೆ ಅಪಾರ ಭಕ್ತ ಸಮೂಹದ ಮಧ್ಯೆ ನಡೆಯಿತು.
ದೂರು ನೀಡಿದರೆ ಸಾಕು ವೃದ್ದರ ಸಮಸ್ಯ ಬಗೆಹರಿಸುವೆ: ಎಸಿ ಅಬೀದ ಗದ್ಯಾಳ
ಕನ್ನಡಪ್ರಭ ವಾರ್ತೆ ಇಂಡಿ ನಿವೃತ್ತ ನೌಕರರ ಅಥವಾ ಕೆಲಸದಲ್ಲಿರುವ ಯಾವುದೇ ವೃದ್ದರನ್ನು ಮಕ್ಕಳು ಸರಿಯಾಗಿ ನೋಡದಿದ್ದರೆ, ಪಟ್ಟಣದಲ್ಲಿರುವ ಉಪ ಕಂದಾಯ ವಿಭಾಗಾಧಿಕಾರಿಗಳ ಕಚೇರಿಗೆ ಒಂದು ದೂರು ನೀಡಿದರೆ ಸಾಕು ಅವರ ಸಂರಕ್ಷಣೆ ನಾನು ಮಾಡುತ್ತೇನೆ. ಅವರ ಎಲ್ಲ ಸಮಸ್ಯಗಳಿಗೆ ಪರಿಹಾರ ನೀಡುವುದಾಗಿ ಉಪ ವಿಭಾಗಾಧಿಕಾರಿ ಅಬೀದ ಗದ್ಯಾಳ ಭರವಸೆ ನೀಡಿದರು.ಇಂಡಿ ಪಟ್ಟಣದಲ್ಲಿ ನಿವೃತ್ತ ನೌಕರರ ಸಂಘಕ್ಕೆ ಚಿಕ್ಕ ಸಭಾಭವನ ಮಂಜೂರು ಮಾಡಿ ಅದನ್ನು ಉದ್ಘಾಟಿಸಿ ಮಾತನಾಡಿದರು.
ವಾಣಿಜ್ಯ ಮಳಿಗೆ ಹರಾಜಿನಿಂದ ₹೨.೭೩ ಕೋಟಿ ಠೇವಣಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಾಣವಾಗಿರುವ ಮೆಗಾ ಮಾರುಕಟ್ಟೆಯ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ ಮುಂದುವರಿದಿದೆ. ಗುರುವಾರ ಸಕ್ಕರೆ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರ ಸಮ್ಮುಖದಲ್ಲಿ ಜರುಗಿತು. ಮಂಗಳವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಜರುಗಿದ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ೧೭ ವಾಣಿಜ್ಯ ಮಳಿಗೆಗಳು ಹರಾಜಾಗಿದ್ದು, ಒಟ್ಟು ₹೨.೭೩ ಕೋಟಿ ಠೇವಣಿ ಸಂದಾಯವಾಗಿದೆ.
ಮೈಸೂರು ದಸರಾದಂತೆ ಅದ್ಧೂರಿ ಜಂಬೂಸವಾರಿ
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿ ಆಚರಣೆಗೆ ಮೊದಲ ದಿನ ವಿಜಯಪುರದಲ್ಲೂ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ದಸರಾ ಆಚರಿಸುವ ರೀತಿಯಲ್ಲಿಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಹಾಗೂ ಜಂಬೂಸವಾರಿ ನಡೆಸುವ ಮೂಲಕ ದಸರಾ ಆಚರಣೆಗೆ ಚಾಲನೆ ನೀಡಲಾಯಿತು. ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಾಲಯದಿಂದ ಐಶ್ವರ್ಯ ನಗರದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದವರೆಗೆ ಅದ್ಧೂರಿ ಜಂಬೂಸವಾರಿ ನಡೆಸಲಾಯಿತು.
ಆಲಮೇಲನ್ನು ಮಾದರಿ ಪಟ್ಟಣ ಮಾಡುವೆ
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲ ಪಟ್ಟಣ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಅಲ್ಲದೇ, ಪಟ್ಟಣವನ್ನು ಜಿಲ್ಲೆಯಲ್ಲಿಯೇ ಮಾದರಿ ಪಟ್ಟಣ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದ ನವೀಕರಣಕ್ಕಾಗಿ ಎಸ್.ಎಫ್.ಸಿ ಅನುದಾನದ ₹ 50ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಹಾಗೂ ಎಸ್.ಎಫ್.ಸಿ ವಿಶೇಷ ಅನುದಾನದಡಿ ಪಟ್ಟಣದ ವಿವಿಧ ವಾರ್ಡ್‌ಗಳ ಕಾಮಗಾರಿಗೆ ಭೂಮಿ ಪೂಜಾ ಸಲ್ಲಿಸಿ ಮಾತನಾಡಿದರು.
ವಿಶ್ವಶಾಂತಿಗಾಗಿ ಕೋಟಿ ಲಲಿತ ಸಹಸ್ರನಾಮ ಜಪ
ಕನ್ನಡಪ್ರಭ ವಾರ್ತೆ ಸಿಂದಗಿ ದಸರಾ ನವರಾತ್ರಿ ಹಬ್ಬದ ಪ್ರಯುಕ್ತ ವಿಶ್ವಶಾಂತಿಗಾಗಿ ಸಿಂದಗಿ ಪಟ್ಟಣದ ಸಾರಂಗಮಠದ ಶ್ರೀ ಸಾತವೀರೇಶ್ವರ ಸಭಾ ಭವನದಲ್ಲಿ ಸಾರಂಗಮಠದಿಂದ ಲಲಿತ ಸಹಸ್ರನಾಮ ಪಾರಾಯಣ ಹಮ್ಮಿಕೊಳ್ಳಲಾಗಿದೆ. ಅ.3 ರಿಂದ ಅ.10ರ ವರೆಗೆ ನಿತ್ಯ ಸಂಜೆ 5 ರಿಂದ 7 ಗಂಟೆಯವರೆಗೆ ಶಕ್ತಿ ಮಾತೆಯ ತಾರಕ ಮಂತ್ರಗಳಲ್ಲಿ ಒಂದಾಗಿರುವ ಲಲಿತ ಸಹಸ್ರನಾಮ ಪಾರಾಯಣ ಒಂದು ಕೋಟಿ ಜಪಯಜ್ಞಕ್ಕೆ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಗುರುವಾರ ಚಾಲನೆ ನೀಡಿದರು.
11 ಕೇಂದ್ರಗಳಲ್ಲಿ ಇಂದು ಪಿಎಸ್‌ಐ ಪರೀಕ್ಷೆ
ಕನ್ನಡಪ್ರಭ ವಾರ್ತೆ ವಿಜಯಪುರ ಅ.3 ರಂದು ಪಿಎಸ್‌ಐ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದಕ್ಕಾಗಿ ಜಿಲ್ಲೆಯ ಒಟ್ಟು ೧೧ ಕೇಂದ್ರಗಳಲ್ಲಿ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಯ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
4.20 ಕೋಟಿ ಜನರಿಗೆ ಗ್ಯಾರಂಟಿಗಳ ಪ್ರಯೋಜನ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 4.20 ಕೋಟಿ ಜನರು ಪ್ರಯೋಜನ ಪಡೆದು ಉತ್ತಮ ಜೀವನ ನಡೆಸುತ್ತಿದ್ಧಾರೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved