• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕಲ್ ಮೂಲಕ ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಹೊರಟ ಆಂಧ್ರ ಪ್ರದೇಶದ 70 ವರ್ಷದ ವೃದ್ಧ
ಕನ್ನಡಪ್ರಭ ವಾರ್ತೆ ನಿಡಗುಂದಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮೂರ್ತಿ ಲೋಕಾರ್ಪಣೆ ನಂತರ ಶ್ರೀರಾಮನ ದರ್ಶನಕ್ಕೆ ದೇಶಾದ್ಯಂತ ಭಕ್ತರು ವಿವಿಧ ಬಗೆಯಲ್ಲಿ ತೆರಳಿ ದರ್ಶನ ಪಡೆದಿದ್ದಾರೆ. ಆ ಭಕ್ತರ ಸಾಲಿನಲ್ಲಿ ಆಂಧ್ರ ಪ್ರದೇಶದ 70ರ ವೃದ್ಧನೊಬ್ಬ ಸೈಕಲ್ ಮೂಲಕ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದಾನೆ.
ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಯುವಜನತೆ ಬೆಳೆಸುವ ಭಾರತ ಸೇವಾದಳ ಸಹಕಾರಿ : ಡಾ.ಅಶೋಕ ಜಾಧವ
ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ 2024ರ ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕ ಜಾಧವ ಹೇಳಿದರು.
ಜನಪದ ಸಾಹಿತ್ಯ ಜೀವನದ ಉಸಿರು
ಜನಪದ ಸಾಹಿತ್ಯ ಜೀವನದ ಉಸಿರಾಗಿದೆ. ದಿನ ನಿತ್ಯ ಬಳಸುವ ಭಾಷೆಯೂ ಜನಪದವಾಗಿದೆ. ಜನಸಾಮಾನ್ಯರ ಸಾಹಿತ್ಯವೇ ಜನಪದ ಸಾಹಿತ್ಯ ಎಂದು ಶಾಸಕ ವಿಠ್ಠಲ ಕಟಕದೊಂಡ ಅಭಿಪ್ರಾಯ ವ್ಯಕ್ತಪಡಿಸಿದರು.
ಮಂತ್ರಿಸ್ಥಾನ ಕೊಟ್ಟರೇ ಬಾರಾಣೆ, ಕೊಡದಿದ್ದರೇ ಚಾರಾಣೆ
ನನಗೆ ಮಂತ್ರಿಸ್ಥಾನ ಅವಶ್ಯಕತೆ ಇಲ್ಲ. ಜನರ ಒತ್ತಡಕ್ಕೆ ಮಣಿದು ಮಂತ್ರಿಸ್ಥಾನ ಕೇಳಿದ್ದೇನೆ. ಮಂತ್ರಿಸ್ಥಾನಕ್ಕಾಗಿ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಕೊಟ್ಟರೇ ಬಾರಾಣೆ, ಕೊಡದಿದ್ದರೇ ಚಾರಾಣೆ ಎಂದು ಸಂಸದ ರಮೇಶ ಜಿಗಜಿಣಗಿ ಅಸಮಧಾನ ಹೊರಹಾಕಿದರು.
ಎ.ಬಿ.ಜತ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ಸಂಸತ್ತು
ಮಾಧ್ಯಮಿಕ ಶಾಲೆಗಳು ಕೆಲವೊಮ್ಮೆ ತಮ್ಮ ಮತದಾನದ ವಯಸ್ಸನ್ನು ತಲಪುವ ಮೊದಲು ಯುವ ಜನರು ಚುನಾವಣೆಯ ಪರಿಕಲ್ಪನೆ ಪರಿಚಯಿಸಲು ಅಣಕು ಚುನಾವಣೆಗಳನ್ನು ಆಯೋಜಿಸಲಾಗುತ್ತದೆ ಎಂದು ರಾಜ್ಯಶಾಸ್ತ್ರ ಉಪನ್ಯಾಸಕಿ ಕವಿತಾ ಹೊಸಟ್ಟಿ ಹೇಳಿದರು.
ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ನೀಡಿ
ವಿಧಾನಸಭೆ ಅಧಿವೇಶನದಲ್ಲಿ ಇಂಡಿ ಮತಕ್ಷೇತ್ರದ ಸಮಸ್ಯೆಗಳು, ಮೂಲಭೂತ ಸೌಕರ್ಯ ಹಾಗೂ ಅನುದಾನ ಬಿಡುಗಡೆ ಕುರಿತು ಶಾಸಕ ಯಶವಂತರಾಯಗೌಡ ಪಾಟೀಲ ಸರ್ಕಾರದ ಗಮನ ಸೆಳೆದರು.
ವ್ಯಕ್ತಿತ್ವ ರೂಪಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ
ವಿದ್ಯಾರ್ಥಿಗಳು ತಮ್ಮ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ತಮ್ಮದಾಗಿಸಿಕೊಳ್ಳಬೇಕು ಎಂದು ವಿಡಿಸಿಸಿ ಬ್ಯಾಂಕಿನ ನಿರ್ದೇಶಕಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಯುಕ್ತಾ ಪಾಟೀಲ ಹೇಳಿದರು.
ಜಿಲೇಬಿ, ಬೂಂದೆ ಪ್ರಸಾದ ಸೇವಿಸಿದ ಖಾಸ್ಗತ ಭಕ್ತರು
ತಾಳಿಕೋಟೆ ಪಟ್ಟಣದ ಖಾಸ್ಗತೇಶ್ವರ ಮಠದ ಜಾತ್ರೋತ್ಸವ ಅಂಗವಾಗಿ ಬುಧವಾರ ಶ್ರೀಮಠದ ವತಿಯಿಂದ ಭಕ್ತಾದಿಗಳಿಗೆ ಸಿದ್ಧಪಡಿಸಲಾದ ಜಿಲೇಬಿ, ಬೂಂದೆ ಅಲ್ಲದೇ ಚಿತ್ರನ್ನ ಪ್ರಸಾದವನ್ನು ಬಂದ ಭಕ್ತಾದಿಗಳು ಸೇವಿಸಿದರು.
ನನ್ನ ಹಿರಿತನ, ಅನುಭವ ಬಿಜೆಪಿ ಬಳಸಿಕೊಳ್ಳಲಿಲ್ಲ
ಸಂಘ ಪರಿವಾರದವನು ಅಲ್ಲ ಎಂದು ಪಕ್ಷದಲ್ಲಿ ಇನ್ವಾಲ್ವ್‌ ಮಾಡಿಕೊಳ್ಳಲಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಬೇಸರ
ಹಿರಿಯರು ಹಾಕಿಕೊಟ್ಟ ಭಾವೈಕ್ಯತೆ ಮುಂದುವರಿಸೋಣ
ಭಾವೈಕ್ಯತೆ ಮುಂದುವರಿಸೋಣ ಎಂದು ಶ್ರೀ ಖಾಸ್ಗತೇಶ್ವರಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರ ನುಡಿ
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved