• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯನ ಏಳ್ಗೆಗೆ ಶ್ರೀಭಗವದ್ಗೀತೆ ಸಹಕಾರಿ
ಕನ್ನಡಪ್ರಭ ವಾರ್ತೆ ವಿಜಯಪುರ ಭಗವದ್ಗೀತೆ ಮನುಷ್ಯನ ಏಳಿಗೆಗೆ ಸಹಕಾರಿಯಾಗಿದ್ದು, ಸಂಸ್ಕೃತಿ, ಸಂಸ್ಕಾರವನ್ನು ಕಲಿಸುತ್ತದೆ ಎಂದು ಶಿರಸಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹೇಳಿದರು
ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್‌ ಹೆಸರು!
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್‌ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಹೀಗಾಗಿ ವಕ್ಫ್‌ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.
ಅಂದು ರೈತ ಪರ ತೀರ್ಪು, ಇಂದು ಪಹಣಿಯಲ್ಲಿ ವಕ್ಫ್‌ ಹೆಸರು!
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರವಕ್ಫ್‌ ಎಂದು ಪಹಣಿಯಲ್ಲಿ ನಮೂದಾಗಿರುವುದನ್ನು ವಿಜಯಪುರ ಜಿಲ್ಲಾಡಳಿತ ಹಿಂಪಡೆದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಕೈಬಿಟ್ಟ ರೈತರಿಗೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ಹೀಗಾಗಿ ವಕ್ಫ್‌ ಪೆಡಂಭೂತ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ವಿವಾದದ ಸ್ವರೂಪ ಪಡೆದುಕೊಂಡಿದೆ.
ಅಜ್ಞಾನ ಕಳೆದು ಜ್ಞಾನ ತೋರಿದ ಸಿದ್ದೇಶ್ವರ ಶ್ರೀಗಳು: ಶಾಸಕ ಕಟಕದೋಂಡ
ಕನ್ನಡಪ್ರಭ ವಾರ್ತೆ ಚಡಚಣ ಸಿದ್ದೇಶ್ವರ ಶ್ರೀಗಳು ತಮ್ಮ ಆಧ್ಯಾತ್ಮಿಕ ಪ್ರವಚನಗಳ ಮೂಲಕ ನಮ್ಮ ಅಜ್ಞಾನವನ್ನು ಕಳೆದು ಸನ್ಮಾರ್ಗ ತೋರಿಸಿದ ಮಹಾನ ಸಂತರು. ಶ್ರೀಗಳ ಜ್ಞಾನದಾಸೋಹ ಮುಂದುವರಿಯಲಿ ಎಂದು ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೋಂಡ ಹೇಳಿದರು.
ವಿಜಯಪುರದಲ್ಲಿ ಮೊಳಗಿತು ವಕ್ಫ್‌ ಹಠಾವೋ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಹಠಾವೋ ದೇಶ ಬಚಾವೋ... ಮಾರಕ ವಕ್ಫ್‌ ಕಾಯ್ದೆ ನಿರ್ಮೂಲನೆಯೇ ನಮ್ಮೆಲ್ಲರ ಗುರಿ ಎಂಬ ಧ್ಯೇಯದೊಂದಿಗೆ ಭಾರತೀಯ ಕಿಸಾನ ಸಂಘ, ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಕನ್ಹೇರಿ ಶ್ರೀಗಳು ಸೇರಿದಂತೆ ರೈತರು ಹಾಗೂ ಹಲವು ಮಠಾಧೀಶರ ನೇತೃತ್ವದಲ್ಲಿ ನಗರದಲ್ಲಿ ಇಂದಿನಿಂದ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ಆರಂಭವಾಗಿದೆ. ಹೋರಾಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಬಲ ಸೂಚಿಸಿದ್ದು ಹೋರಾಟ ತೀವ್ರತೆ ಪಡೆದಿದೆ.
ನಾಡು-ನುಡಿಗಾಗಿ ಧ್ವನಿ ಎತ್ತಲು ಹಿಂದೇಟು ಬೇಡ: ಶಶಿಧರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಕನ್ನಡಪರ ಸಂಘಟನೆಗಳು ನಾಡು, ನುಡಿಗಾಗಿ ಧ್ವನಿ ಎತ್ತುವ ಜೊತೆಗೆ ಸಾಮಾಜಿಕ ಕಳಕಳಿ ಹಾಗೂ ಜನಸ್ನೇಹಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ನಮ್ಮ ಕನ್ನಡಿಗರ ವಿಜಯಸೇನೆ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಶಶಿಧರ ಹಿರೇಮಠ ಹೇಳಿದರು.
ಶಾಸಕ ಯತ್ನಾಳರಿಂದ ಅಹೋರಾತ್ರಿ ಧರಣಿ ಇಂದು
ಕನ್ನಡಪ್ರಭ ವಾರ್ತೆ ವಿಜಯಪುರ ಕಾನೂನು ಬಾಹಿರವಾಗಿ ರೈತರ, ಸಂಘ-ಸಂಸ್ಥೆಗಳ, ಮಠಗಳ ಜಮೀನು, ಅಲ್ಲದೇ ಸರ್ಕಾರಿ ಜಮೀನು ಇತ್ಯಾದಿ ಆಸ್ತಿಗಳ ಉತಾರೆಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದು ಮಾಡಿರುವುದನ್ನು ತಕ್ಷಣ ತೆಗೆದು ಹಾಕುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನ.4ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ11ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಮೂಲಕ ತೆರಳಿ ನಗರದ ಜಿಲ್ಲಾಧಿಕಾರಿ ಕಚೇರಿ ಹೊರಭಾಗದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ನಾಡಿಗಾಗಿ ಹೋರಾಟಕ್ಕೆ ಸದಾ ಸಿದ್ಧರಾಗಿರಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಕನ್ನಡ ನಾಡು ಏಕೀಕರಣವಾಗಲು ಸಾಕಷ್ಟು ಎಡರು-ತೊಡರುಗಳನ್ನು ಎದುರಿಸಿದೆ. ಹಲವು ಮಹನೀಯರು ನಾಡು ಏಕೀಕರಣವಾಗಲು ತಮ್ಮ ಮನ-ಧನವನ್ನು ಅರ್ಪಿಸುವ ಮೂಲಕ ಚೆಲುವ ಕನ್ನಡನಾಡನ್ನು ನಮಗೆ ಧಾರೆ ಎರೆದು ಕೊಟ್ಟಿದ್ದಾರೆ. ಇಂತಹ ಚೆಲವ ಕನ್ನಡನಾಡು, ನುಡಿಗಾಗಿ ನಾವು ಹೋರಾಟ ಮಾಡಲು ಸದಾ ಸಿದ್ದರಾಗಬೇಕಿದೆ ಎಂದು ನಿವೃತ್ತ ಶಿಕ್ಷಕ ಬಿ.ಎಸ್.ಮೇಟಿ ಹೇಳಿದರು.
ಭೀರದೇವರ - ಪರಮಾನಂದ ದೇವರ ಜಾತ್ರೆ ಸಂಪನ್ನ
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಅ.30ರಿಂದ ನ. 2ರ ವರೆಗೆ ಶ್ರೀ ಭೀರದೇವರ ಹಾಗೂ ಶ್ರೀ ಪರಮಾನಂದ ದೇವರ ಜಾತ್ರೆ ಅದ್ಧೂರಿಯಾಗಿ ನಡೆಯಿತು. ನಾಲ್ಕು ದಿನಗಳ ಕಾಲ ನಡೆದ ಭಂಡಾರದ ಒಡೆಯನ ಜಾತ್ರೆಗೆ ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗೋವಾ ಸೇರಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗುವ ಮೂಲಕ ದೇವರ ಕೃಪೆಗೆ ಪಾತ್ರರಾದರು. ದೀಪಾವಳಿ ಅಮವಾಸ್ಯೆ ದಿನ ಭೀರದೇವರ ಹಾಗೂ ಪಾಡ್ಯಮಿ ದಿನ ಶ್ರೀ ಪರಮಾನಂದ ದೇವರ ಸಿಂಗಾರಗೊಂಡ ಚೌಕಿಯೊಂದಿಗೆ ಸಾರವಾಡ ಗೊಂಬೆ ಕುಣಿತ, ಕರಡಿ ಮಜಲು, ಡೊಳ್ಳು ವಾದ್ಯದೊಂದಿಗೆ ಭಕ್ತರ ಮನೆಗೆ ದರ್ಶನ ನೀಡುತ್ತ, ಗಂಗೆ ಸೀತಾಳದಲ್ಲಿ ಪೂಜೆ ಮುಗಿಸಿ, ಬಜಾರಕ್ಕೆ ಆಗಮನವಾಗುತ್ತದೆ.
ಮಹಾವೀರ ಸಗರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಅರಿಹಂತ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಅಧ್ಯಕ್ಷರಾದ ಮಹಾವೀರ ಸಗರಿ ಅವರಿಗೆ ಕರ್ನಾಟಕ ಸರ್ಕಾರ ನೀಡುವ 2024ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದಕ್ಕಾಗಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 178
  • 179
  • 180
  • 181
  • 182
  • 183
  • 184
  • 185
  • 186
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved