• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭಾ ಪುರಸ್ಕಾರಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ
ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಂದ ಇತರರು ಪ್ರೇರಣೆ ಪಡೆಯಲಿ ಎಂಬ ಉದ್ದೇಶದಿಂದ ಸಾಧಕರನ್ನು ಗುರುತಿಸಿ ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಔಷಧ ವ್ಯಾಪಾಸ್ಥರ ಸಂಘದ ಮಹಾವೀರ ಹೊಸಮನಿ ಹೇಳಿದರು.
ಮಾಗಳ ಜಾಕ್‌ವೆಲ್‌ನಿಂದ ಕಾಲುವೆಗೆ ನೀರು ಹರಿಸಲು ಒತ್ತಾಯ
ಮಾಗಳ ಜಾಕ್ವೆಲ್‌ನ ಮೋಟಾರ್‌ ಹಾಗೂ ಪಂಪ್‌ ದುರಸ್ತಿ ಮಾಡಿಸಿ, ರೈತರ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.
ಡೋಣೂರಮಠ ಕಾರ್ಯ ಯುವ ಜನತೆಗೆ ಮಾದರಿ
ಪ್ರತಿ ಬಾರಿ ತಮ್ಮ ಹುಟ್ಟುಹಬ್ಬದ ದಿನದಂದು ಸಾರ್ವಜನಿಕವಾಗಿ ಜನರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಒಳ್ಳೆಯ ಕಾರ್ಯವನ್ನು ಮಾಡುತ್ತ ಬಂದಿರುವ ಯುವ ಮುಖಂಡ ಪ್ರಕಾಶ ಡೋಣೂರಮಠ ಕಾರ್ಯ ಇತರರಿಗೆ ಮಾದರಿ ಎಂದು ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ಹೇಳಿದರು.
ಗೋಳಗುಮ್ಮಟ ಪ್ರವಾಸಿಗರ ಸಂಖ್ಯೆ ಇಳಿಮುಖ
ಜಗತ್ತಿನ 7ನೇ ಅದ್ಭುತ, ವಿಶ್ವವಿಖ್ಯಾತ ಗೋಳಗುಮ್ಮಟ ನೋಡಲು ಮುಗಿಬೀಳುತ್ತಿದ್ದ ಪ್ರವಾಸಿಗರ ಸಂಖ್ಯೆಯಲ್ಲಿ ಕ್ಷೀಣಗೊಂಡಿದೆ. ಮಹಾಮಾರಿ ಕೋವಿಡ್ ಆವರಿಸಿದ ಬಳಿಕ ಬಹುತೇಕ ಕಡಿಮೆಯಾಗಿದ್ದ ಪ್ರವಾಸಿಗರ ಸಂಖ್ಯೆ ಕಳೆದ ವರ್ಷ ಜಾಸ್ತಿಯಾಗಿತ್ತು. ಆದರೆ, ಈ ಬಾರಿ ಮತ್ತೆ ಕಡಿಮೆಯಾಗಿದೆ. ಈ ಸಲದ ಬರಗಾಲದ ಪರಿಣಾಮ ಜಿಲ್ಲೆಗೆ ಬರುವ ಪ್ರವಾಸಿಗರ ಮೇಲೂ ಬೀರಿದೆ. ನಮ್ಮ ರಾಜ್ಯದ ಪ್ರವಾಸಿ ತಾಣಗಳ ವೀಕ್ಷಣೆಯಲ್ಲಿ ಭಾರತೀಯರ ಸಂಖ್ಯೆ ಕಡಿಮೆಯಾಗಿದ್ದರೇ, ವಿದೇಶಿಗರ ಸಂಖ್ಯೆ ಹೆಚ್ಚಾಗಿದ್ದು ಕೊಂಚ ಸಮಾಧಾನ ತಂದಿದೆ.
ಆರೋಗ್ಯ, ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿ
ಡೆಂಘೀ, ಮಲೇರಿಯಾ, ಚಿಕನ್ ಗುನ್ಯಾ ಸೊಳ್ಳೆಗಳಿಂದ ಹರಡುತ್ತವೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತವೆ. ಪರಿಸರವನ್ನು ಸ್ವಚ್ಛವಾಗಿ ಇಡುವುದರ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ಹೇಳಿದರು.
ಆಲಮಟ್ಟಿಯಿಂದ 15000 ಕ್ಯು ನೀರು ಹೊರಕ್ಕೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಹೆಚ್ಚಿದ್ದರಿಂದ ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿವನ್ನು 15000 ಕ್ಯುಸೆಕ್ಸ್‌ಗೆ ಹೆಚ್ಚಿಸಲಾಗಿದೆ. ಭಾನುವಾರ ರಾತ್ರಿ 7 ಗಂಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡಲಾಗುತ್ತಿದೆ. ಕೃಷ್ಣಾ ನದಿ ಹಿನ್ನೀರಿನಲ್ಲಿ ಯಾವುದೇ ಪ್ರವಾಹ ಸ್ಥಿತಿ ಉಂಟಾಗಬಾರದು ಎಂದು ಹೊರಹರಿವನ್ನು ಹೆಚ್ಚಿಸಲಾಗಿದೆ.
ಹಗರಣ ಮಾಡಿದವರೇ, ಈಗ ಹಗರಣ ಎನ್ನುತ್ತಿದ್ದಾರೆ
ಕನ್ನಡಪ್ರಭ ವಾರ್ತೆ ವಿಜಯಪುರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಎಂ ಸಿದ್ಧರಾಮಯ್ಯನವರ ಪತ್ನಿಗೆ ನಿವೇಶನ ಹಂಚಿಕೆ ಆಗಿದ್ದು, ಮುಡಾ ಹಾಗೂ ಅವರ ವ್ಯವಹಾರವಿದೆ. ಭೂ ಸ್ವಾಧೀನ ಮಾಡಿಕೊಂಡ ಮುಡಾ ಭೂಮಿಯ ಪರಿಹಾರದ ಬದಲಾಗಿ ನಿವೇಶನ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ್ ಗಣಿಹಾರ ಹೇಳಿದರು.
ಜಿಲ್ಲೆಯಲ್ಲಿ ಅಕ್ರಮ ಭೂ ಮಾರಾಟ ಅವ್ಯಾಹತ
ಕನ್ನಡಪ್ರಭ ವಾರ್ತೆ ವಿಜಯಪುರ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರಿಗೆ ಭೂಮಿ ಮಾರಾಟ ದಂಧೆ ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ, ಕಂದಾಯ ಇಲಾಖೆಯಲ್ಲಿ ನೋಂದಣಿ ಮಾಡುವ ಸಂದರ್ಭದಲ್ಲಿಯೇ ಇವು ಬೆಳಕಿಗೆ ಬರುತ್ತಿರುವುದರಿಂದ ಹಲವಾರು ಅಕ್ರಮಗಳಿಗೆ ಕಡಿವಾಣ ಕೂಡ ಬಿದ್ದಿದೆ. ಅಮಾಯಕರು, ಅಸಹಾಯಕರು, ಅನಕ್ಷರಸ್ಥರು, ಬಡವರ ಆಸ್ತಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಅವರ ಆಸ್ತಿ ಮಾರಾಟ ಮಾಡಲು ತಂಡವೇ ಸಿದ್ಧವಾಗಿರುತ್ತದೆ.
ಬೆಂಗಳೂರು ಕಾನ್ವೆಂಟ್‌ ಮಾದರಿಯಲ್ಲಿ ಸರ್ಕಾರಿ ಶಾಲೆ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ಬೆಂಗಳೂರಿನ ಕಾನ್ವೆಂಟ್ ಶಾಲೆಗಳ ಮಾದರಿಯಲ್ಲಿ ನಮ್ಮ ಮತ ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಸುಮಾರು ₹ 100 ಕೋಟಿ ಸಿಎಸ್ಆರ್ ಫಂಡ್‌ನ್ನು ಬಳಸಿ ಶಾಲಾ ಕೊಠಡಿಗಳು, ಶೌಚಾಲಯ, ಕುಡಿಯಲು ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್, ವಾಚನಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಬೇಡಿಕೆ ಈಡೇರಿಕೆಗೆ ಸರ್ಕಾರಿ ನೌಕರರ ಒತ್ತಾಯ
ಕನ್ನಡಪ್ರಭ ವಾರ್ತೆ ಇಂಡಿ: 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಸರ್ಕಾರಿ ನೌಕರರ ಸಂಘದ ವತಿಯಿಂದ ಭಾನುವಾರ ಭೇಟಿ ಮಾಡಿ ಮನವಿ ಮಾಡಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved