• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ಕಾಯ್ದೆ ರದ್ದಿಗೆ ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ನ.4ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಭಾರತೀಯ ಕಿಸಾನ ಸಂಘ ನೇತೃತ್ವದ ಪ್ರತಿಭಟನೆಗೆ ಬಿಜೆಪಿ ಬೆಂಬಲಿಸಿ, ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್.ಪಾಟೀಲ್ ಕುಚಬಾಳ ಹೇಳಿದರು.
ಎಲ್ಲೆಡೆ ಸಾಂಪ್ರದಾಯಿಕ ದೀಪಾವಳಿ ಪಾಡ್ಯ ಆಚರಣೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಶನಿವಾರ ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯಮಿಯನ್ನು ಸಂಪ್ರದಾಯಬದ್ದವಾಗಿ ಸಡಗರದಿಂದ ಆಚರಿಸಿದರು. ಬೆಳಗ್ಗೆಯೇ ಮನೆಗಳಲ್ಲಿ ದೀಪಾವಳಿ ಪಾಡ್ಯದಂದು ಸಂಪ್ರದಾಯದಂತೆ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿದರು.
ಭಗವದ್ಗೀತೆ ಅತ್ಯಂತ ಶ್ರೇಷ್ಠ ಗ್ರಂಥ: ಬಸವಲಿಂಗ ಶ್ರೀ
ಕನ್ನಡಪ್ರಭ ವಾರ್ತೆ ವಿಜಯಪುರ ಭಗವದ್ಗೀತೆ ಭಾರತೀಯ ಅತ್ಯಂತ ಶ್ರೇಷ್ಠವಾದ ಗ್ರಂಥವಾಗಿದ್ದು, ಇದರ ಬಗ್ಗೆ ಜನಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ಹಿನ್ನಲೆಯಲ್ಲಿ ನ.4ರಿಂದ ಜಿಲ್ಲಾದ್ಯಂತ ಶ್ರೀ ಭಗವದ್ಗೀತಾ ಅಭಿಯಾನ-2024 ನಡೆಯಲಿದೆ ಎಂದು ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವ ಮಾರ್ಗದರ್ಶಕರಾದ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ರೈತರಿಗೆ ಕೊಟ್ಟ ಎಲ್ಲ ನೋಟಿಸ್ ವಾಪಸ್‌
ಕನ್ನಡಪ್ರಭ ವಾರ್ತೆ ವಿಜಯಪುರ ರೈತರಿಗೆ ತೊಂದರೆ ಕೊಡಬೇಕು ಎಂಬ ಉದ್ದೇಶವಿಲ್ಲ. ರೈತರು ಆತಂಕ ಪಡುವುದು ಬೇಡ. ರೈತರಿಗೆ ಯಾವುದೇ ತೊಂದರೆ ಆಗಲ್ಲ ಎಂದು ವಕ್ಫ್‌ ಖಾತೆ ಸಚಿವ ಜಮೀರ್ ಅಹಮ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಎಲ್ಲ ವಕ್ಫ್‌ ನೋಟಿಸ್ ವಾಪಸ್ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿರುವ ವಿಚಾರಕ್ಕೆ ಶನಿವಾರ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ರೈತರಿಗೆ ನೀಡಿದ ಎಲ್ಲ ನೋಟಿಸ್ ವಾಪಸ್ ಪಡೆಯುತ್ತಿದ್ದೇವೆ. ವಕ್ಫ್‌ ಅಧಿಕಾರಿಗಳಿಗೆ ಸೆಕ್ರೆಟರಿಗಳು ನೋಟಿಸ್ ವಾಪಸ್ ಪಡೆಯುವಂತೆ ಹೇಳಿದ್ದಾರೆ.
ನಾಡಿನ ಇತಿಹಾಸ, ಸಂಸ್ಕೃತಿ ಬಗ್ಗೆ ಜಾಗೃತಿ ನಮ್ಮ ಕರ್ತವ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ನವೆಂಬರ್ ಮಾತ್ರವಲ್ಲದೇ ಇಡೀ ತಿಂಗಳು ರಾಜ್ಯ ಹಾಗೂ ವಿದೇಶಗಳಲ್ಲು ಸಹ ಕನ್ನಡಿಗರು ರಾಜ್ಯೋತ್ಸವ ಆಚರಿಸುತ್ತಾರೆ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.
ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ : ಎಸಿ ಅಬೀದ್‌ ಗದ್ಯಾಳ

ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಹೆಗ್ಗಳಿಕೆ ಕನ್ನಡ ಭಾಷೆಯದ್ದಾಗಿದೆ. ಜ್ಞಾನಪೀಠ ಪ್ರಶಸ್ತಿಗಳ ಸಾಮ್ರಾಟ ಕನ್ನಡಿಗರು. ಕನ್ನಡ ಭಾಷೆ ಎಲ್ಲ ಭಾಷೆಗಳಿಗಿಂತ ಶ್ರೀಮಂತ ಭಾಷೆ. ಕನ್ನಡ ಭಾಷೆಯನ್ನು ಉತ್ತುಂಗಕ್ಕೇರಿಸುವಲ್ಲಿ ಪ್ರತಿಯೊಬ್ಬ ಕನ್ನಡಿಗ ದಿಟ್ಟ ಹೆಜ್ಜೆ ಇಡಬೇಕು ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.

ಹಲ್ಮಿಡಿ ಶಾಸನದ ಪ್ರತಿಕೃತಿ ಲೋಕಾರ್ಪಣೆಗೊಳಿಸಿದ ಸಚಿವ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡದ ಮೊಟ್ಟ ಮೊದಲ ಶಾಸನ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಿದರು.
ನಿತ್ಯ ಬಳಸಿದರೆ ಮಾತ್ರ ಕನ್ನಡಕ್ಕೆ ಉಳಿಗಾಲ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ನಿತ್ಯ ಜೀವನದಲ್ಲಿ ಕನ್ನಡ ಭಾಷೆಯನ್ನು ಬಳಕೆ ಮಾಡದಿದ್ದರೆ ಅದು ನಶಿಸಿಹೋಗುವದರಲ್ಲಿ ಸಂದೇಹವಿಲ್ಲ. ಅದಕ್ಕಾಗಿ ಮಕ್ಕಳು ತಮ್ಮ ತಂದೆ-ತಾಯಿಯನ್ನು ಪಪ್ಪಾ-ಮಮ್ಮಿ ಎಂದು ಕರೆಯದೇ ಅಪ್ಪ-ಅಮ್ಮ ಎಂದು ಕರೆಯುವ ಮೂಲಕ ಮನೆಯಿಂದಲೇ ಕನ್ನಡ ಭಾಷೆಯ ಬಳಕೆ ಮಾಡಿದರೆ ಖಂಡಿತ ಕನ್ನಡ ಉಳಿಸುವಲ್ಲಿ ಪ್ರತಿಯೊಬ್ಬರೂ ತಮ್ಮ ಪಾತ್ರ ವಹಿಸಿದಂತೆ ಎಂದು ಅಕ್ಕನಾಗಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಅಶೋಕ ಹಂಚಲಿ ಹೇಳಿದರು.
ಅಭಿವೃದ್ಧಿಯಲ್ಲಿ ಭಾಷೆ ಪಾತ್ರ ಮಹತ್ವದ್ದು: ಪ್ರೊ.ತುಳಸಿಮಾಲ
ವಿಜಯಪುರ: ಅಭಿವೃದ್ಧಿಯಲ್ಲಿ ಭಾಷೆಯ ಪಾತ್ರ ತುಂಬಾ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ ತುಳಸಿಮಾಲ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶ,ವಿದೇಶದಲ್ಲೂ ರಾಜ್ಯೋತ್ಸವ ಸಂಭ್ರಮ: ಎಂ.ಬಿ.ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ: ರಾಜ್ಯದಲ್ಲಿ, ರಾಷ್ಟ್ರದಲ್ಲಿ ಹಾಗೂ ವಿದೇಶದಲ್ಲೂ ಇಂದು 69ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ, ಶ್ರದ್ಧೆ, ಭಕ್ತಿಯಿಂದ ಆಚರಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ನಮ್ಮ ಹಿರಿಯರು ಕರ್ನಾಟಕದ ಏಕಿಕರಣಕ್ಕಾಗಿ ಕೊಡುಗೆ ಕೊಟ್ಟಿದ್ದಾರೆ, ಅವರನ್ನು ಸ್ಮರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಕೈಗಾರಿಕಾ ಹಾಗೂ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
  • < previous
  • 1
  • ...
  • 179
  • 180
  • 181
  • 182
  • 183
  • 184
  • 185
  • 186
  • 187
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved