• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಲ್ಲಿ ಮೊಳಗಿತು ಕನ್ನಡ ಕಲರವ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.
ದೇಶದ ಅಸ್ಮಿತೆಯಾಗಿರುವ ಖಾದಿಗೆ ಉತ್ತೇಜನ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಖಾದಿ ಬಳಕೆಯೊಂದಿಗೆ ಉತ್ತೇಜನ ಅತ್ಯಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.
ಜ್ಞಾನಾಧಾರಿತ ಕೃಷಿಯಿಂದ ಸುಸ್ಥಿರ ಬದುಕು ಸಾಧ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಓಡುತ್ತಿರುವ ಜಗತ್ತಿನೊಂದಿಗೆ ಹೆಜ್ಜೆ ಹಾಕುವ ಅನಿವಾರ್ಯತೆಯಲ್ಲಿರುವ ಕೃಷಿ ಕ್ಷೇತ್ರಕ್ಕೆ ಜ್ಞಾನ ಆಧರಿತ ಕೃಷಿ ಅನುಸರಿಸಿದಲ್ಲಿ ರೈತರು ಸುಸ್ಥಿರ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ತಿಡಗುಂದಿ ತೋಟಗಾರಿಕೆ ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ.ಸಂಗನಬಸವ ಗೊಳ್ಳಗಿ ಹೇಳಿದರು.
ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ : ಎಂ.ಸಿ.ಮುಲ್ಲಾ

 ಬಿಜೆಪಿ ಅವಧಿಯಲ್ಲೂ ರೈತರಿಗೆ ವಕ್ಫ್‌ನಿಂದ ಕಂದಾಯ ಇಲಾಖೆಯಿಂದ ನೋಟಿಸ್‌ಗಳು ಬಂದಿದ್ದವು.   ಕೆಲವು ಕಡೆ ನೋಟಿಸ್‌ ಕೊಡದೆಯೇ ರೈತರ ಪಹಣಿಯ 11ನೇ ಕಾಲಂನಲ್ಲಿ ಕರ್ನಾಟಕ ವಕ್ಫ್‌ ಬೋರ್ಡ್ ಎಂದು ನಮೂದಿಸಲಾಗಿತ್ತು   ಎಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಶ್ನಿಸಿದರು.

ರಾಜ್ಯೋತ್ಸವ ಬರೀ ಡಂಗೂರ, ಕೃತಿಯಲ್ಲಿ ಯಾವುದು ಆಗಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯೋತ್ಸವ ಬರೀ ಡಂಗೂರ ಇರತ್ತೆ. ಆದರೆ ಕೃತಿಯಲ್ಲಿ ಯಾವುದೂ ಆಗಲ್ಲ. ಸಿಎಂ ಸಿದ್ದರಾಮಯ್ಯ ಕನ್ನಡದ ಭಾಷೆ ಹಾಗೂ ಶಿಕ್ಷಣದ ಬಗ್ಗೆ ಗಟ್ಟಿ ನಿಲುವು ತೆಗೆದುಕೊಳ್ಳಬೇಕು. ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಯಲ್ಲಿ ಕನ್ನಡ ಕಡ್ಡಾಯ ಮಾಡಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ ಆಗ್ರಹಿಸಿದರು.
ತಾಳಿಕೋಟೆಯಲ್ಲಿ ರಾಜ್ಯಮಟ್ಟದ ವಾಲಬಾಲ್‌ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದ ಎಸ್.ಎಸ್.ವಿದ್ಯಾ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಎಚ್.ಎಸ್.ಪಾಟೀಲ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನ.೩ರಿಂದ ೫ ರವರೆಗೆ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟ ಹಮ್ಮಿಕೊಂಡಿದ್ದು, ಮೈದಾನ ಸಿದ್ದವಿರುವುದಾಗಿ ವಿಜಯಪೂರ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಹೇಳಿದರು.
ಮಾರುಕಟ್ಟೆಯಲ್ಲಿ ಕಳೆಗಟ್ಟಿದ ದೀಪಾವಳಿ ವ್ಯಾಪಾರ
ಕನ್ನಡಪ್ರಭ ವಾರ್ತೆ ವಿಜಯಪುರ ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಗುಮ್ಮಟ ನಗರಿ ಹಾಗೂ ಬಸವನಾಡು ವಿಜಯಪುರ ಜಿಲ್ಲೆ ಸಜ್ಜಾಗಿದೆ. ಹಬ್ಬದ ಮೊದಲ ದಿನ ಗುರುವಾರ ಎಲ್ಲೆಡೆ ಹಬ್ಬದ ಸಡಗರ ಜೋರಾಗಿದೆ. ವಿಜೃಂಭಣೆಯಿಂದ ದೀಪಾವಳಿಯನ್ನು ಆಚರಿಸಲು ಜನರು ಭರ್ಜರಿ ಸಿದ್ಧತೆ ನಡೆಸಿದ್ದು, ಮನೆಗಳ ಅಲಂಕಾರ, ಸಿಂಗಾರ ಜೋರಾಗಿದೆ. ಇನ್ನು, ಮಾರುಕಟ್ಟೆಯಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆದಿದೆ. ಇತ್ತ ನಗರದೆಲ್ಲೆಡೆ ಜನರು ಹಬ್ಬಕ್ಕೆ ಅಲಂಕಾರಿಕ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು ಆದ ಅತಿವೃಷ್ಟಿಯ ಪರಿಣಾಮ ದೀಪಾವಳಿಯ ಮೇಲೆ ಬಿದ್ದಂತೆ ಕಂಡು ಬರುತ್ತಿಲ್ಲ.
ಕನ್ನಡಾಂಭೆಯ ಸೇವೆ ಮಾಡುವದೇ ಪುಣ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ನಮಗೆಲ್ಲರಿಗೂ ಕನ್ನಡಾಂಬೆಯ ಸೇವೆ ಮಾಡುವುದೇ ಪುಣ್ಯ. ಜಾನಪದ ಕಲೆಯನ್ನು ಮುನ್ನಲೆಗೆ ತರಬೇಕು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬಸವ ಧರ್ಮ ಪಾಲಿಸುತ್ತಿರುವದು ಶ್ಲಾಘನೀಯ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಹೇಳಿದರು.
ಬಸವನಬಾಗೇವಾಡಿಯಲ್ಲು ಹಬ್ಬದ ಖರೀದಿ ಜೋರು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದ ಸಿದ್ದತೆ ನಡೆಸಿದ್ದಾರೆ. ಜನರು ಹೊಸ ಹೊಸ ಬಟ್ಟೆಗಳು, ವಾಹನಗಳು ಸೇರಿದಂತೆ ಅಗತ್ಯ ವಸ್ತುಗಳು ಖರೀದಿಯಲ್ಲಿ ತೊಡಗಿದ್ದು, ಇದರಿಂದ ಮಾರುಕಟ್ಟೆಗಳು ಹಾಗೂ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ.
ಮಕ್ಕಳ ವೈದ್ಯ ಡಾ.ಬಿದರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ: ತಮ್ಮ 71ರ ಇಳಿ ವಯಸ್ಸಿನಲ್ಲಿಯೂ ಸಹ ಯುವಕನಂತೆ ಉತ್ಸಾಹದಿಂದ ವೈದ್ಯಕೀಯ ಸೇವೆಯ ಜೊತೆಗೆ ಸದಾ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿರುವ ನಗರದ ಪ್ರತಿಷ್ಠಿತ ಮಕ್ಕಳ ವೈದ್ಯ ಡಾ. ಎಲ್.ಬಿದರಿ ಅವರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 45 ವರ್ಷಗಳಿಂದ ಸಿಗುತ್ತಿರುವ ಇವರ ವೈದ್ಯಕೀಯ ಸೇವೆ ದೇಶಾದ್ಯಂತ ಮನೆಮಾತಾಗಿದೆ. ನೂರಾರು ಉಚಿತ ಶಿಬಿರಗಳು ಹಾಗೂ ಚಿಕಿತ್ಸೆಗಳನ್ನು ನೀಡಿದ ಇವರ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಂತಾಗಿದೆ.
  • < previous
  • 1
  • ...
  • 180
  • 181
  • 182
  • 183
  • 184
  • 185
  • 186
  • 187
  • 188
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved