• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7ನೇ ವೇತನ ಆಯೋಗ ಯಥಾವತ್ತ ಜಾರಿ ಮಾಡಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು, ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.
ಪಶುಆಸ್ಪತ್ರೆ ಜಾನುವಾರು ಅಧಿಕಾರಿಗೆ ರೈತ ಸಂಘದಿಂದ ಸನ್ಮಾನ
ದೇವರಹಿಪ್ಪರಗಿ ಪಟ್ಟಣದ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ಜಾನುವಾರು ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶ ಪಟ್ಟಣ ಅವರಿಗೆ ರೈತ ಸಂಘದಿಂದ ಸನ್ಮಾನಿಸಿ, ಗೌರವಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ
7ನೇ ವೇತನ ಆಯೋಗದ ಜಾರಿ, ಎನ್‌ಪಿಎಸ್ ರದ್ದತಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯ ಜಾರಿಗೆ ಒತ್ತಾಯಿಸಿ ಶಾಸಕರು ಹಾಗೂ ತಹಸೀಲ್ದಾರ್‌ಗೆ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಿದರು.
ಖೊಟ್ಟಿ ದಾಖಲೆ ಕೊಟ್ಟು ಆಸ್ತಿ ಮಾರಾಟ ಯತ್ನ!
ಯಾರದ್ದೋ ಆಸ್ತಿಯನ್ನು ಇನ್ಯಾರಿಗೋ ಖರೀದಿ ಹಾಕುವುದು, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಅಮಾಯಕರ ಆಸ್ತಿಯನ್ನು ಪರರಿಗೆ ಮಾರಾಟ ಮಾಡುವುದು ಕೇಳಿದ್ದೇವೆ. ಅಂತಹದ್ದೆ ಇಲ್ಲೊಂದು ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
7ನೇ ವೇತನ ಆಯೋಗ ಜಾರಿಗೊಳಿಸಿ

ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೇ ಮೂಲಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ  ಮನವಿ ಸಲ್ಲಿಸಿದರು.

ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಿ
ರಾಜ್ಯ ಸರ್ಕಾರಿ ನೌಕರರಿಗೆ ಯಥಾವತ್ತಾಗಿ ನೀಡುವ ಸರ್ಕಾರಿ ಯೋಜನೆಗಳನ್ನು ನೀಡುವಲ್ಲಿ ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಸಕ ಅಶೋಕ ಮನಗೂಳಿ ಮತ್ತು ಇಂಡಿ ಉಪವಿಭಾಗಾಧಿಕಾರಿ ಹಬೀದ್‌ ಗದ್ಯಾಳ ಅವರಿಗೆ ಸರ್ಕಾರಿ ನೌಕರರ ಬಳಗ ಬುಧವಾರ ಮನವಿ ಸಲ್ಲಿಸಿತು.
15 ರವರೆಗೆ ನೇಪಾಳದ ರುದ್ರಾಕ್ಷಿ ಪ್ರದರ್ಶನ, ಮಾರಾಟ ಮೇಳ
ವಿಜಯಪುರ ನಗರದ ಗೋಳಗುಮ್ಮಟದ ಎದುರಿಗಿರುವ ಹೋಟೆಲ್ ಮೆರಿಡಿಯನ್‌ನಲ್ಲಿ ಜು.10 ರಿಂದ 15ರವರೆಗೆ ಹೈದ್ರಾಬಾದ್ ಮೂಲದ ಇಂಡಸ್-ನೇಪಾಳ ರುದ್ರಾಕ್ಷ ಸಂಸ್ಥೆ ಆಯೋಜಿಸಿರುವ ನೇಪಾಳದ ರುದ್ರಾಕ್ಷಿಗಳ ಪ್ರದರ್ಶನ ಮತ್ತು ಮಾರಾಟ ಮೇಳ ಏರ್ಪಡಿಸಲಾಗಿದೆ.
ನಿರ್ಮಲಾ ಸೀತಾರಾಮನ್ ಭೇಟಿಯಾದ ಶಾಸಕ ಯತ್ನಾಳ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಖಾಸ್ಗತೇಶ್ವರ ಜಾತ್ರೋತ್ಸವ: ಎಲ್ಲೆಡೆ ಸಂಭ್ರಮ
ಖಾಸ್ಗತಜ್ಜನ ಜಾತ್ರೆಗೆ ತಾಳಿಕೋಟೆ ಪಟ್ಟಣ ವಿಜಯನಗರ ಸಾಮ್ರಾಜ್ಯದಲ್ಲಿನ ಮೆರುಗು ಕಂಡಂತೆ ಎಲ್ಲೆಡೆ ವಿದ್ಯುತ್ ದ್ವೀಪಗಳ ಅಲಂಕಾರದಿಂದ ಕಂಗೊಳಿಸುತ್ತಿದೆ. ಖಾಸ್ಗತೇಶ್ವರ ಜಾತ್ರೋತ್ಸವ ನಿಮಿತ್ತ ಶ್ರೀಮಠದ ಪೀಠಾಧಿಪತಿ ಸಿದ್ದಲಿಂಗ ದೇವರ ಅಪೇಕ್ಷೆಯಂತೆ ವಿದ್ಯುತ್ ದೀಪಗಳನ್ನು ಅಳವಡಿಸಿ ದೀಪಾವಳಿ ಹಬ್ಬದಂತೆ ಜಾತ್ರೋತ್ಸವ ಯಶಸ್ವಿಗೆ ಮುಂದಾಗಿದ್ದಾರೆ.
ಅರ್ಥಪೂರ್ಣ ಹಡಪದ ಅಪ್ಪಣ್ಣ ಜಯಂತಿಗೆ ನಿರ್ಧಾರ
ಬಾಗಲಕೋಟೆ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಹೇಳಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved