• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ವಕ್ಫ್‌ ಕಾಯ್ದೆಯನ್ನು ಸಂಪೂರ್ಣ ತೆಗೆದುಹಾಕಿ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಭೂಮಿಗೆ ವಕ್ಫ್ ಮಂಡಳಿ ನೋಟಿಸ್‌ ನೀಡಿರುವುದು ನಿಜಕ್ಕೂ ಆತಂಕಕಾರಿ. ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿರುವ ಕುತಂತ್ರ. ಆದ್ದರಿಂದ ದೇಶದಲ್ಲಿರುವ ವಕ್ಫ್ ಕಾಯ್ದೆಯನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಇದು ಕಾಂಗ್ರೆಸ್‌ ಸರ್ಕಾರವಲ್ಲ, ಖಬರಸ್ತಾನ್‌ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಖಬರಸ್ತಾನ್‌ ಸರ್ಕಾರ. ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಘೋಷಿಸಿ ವಕ್ಫ್ ಸಚಿವ ಜಮೀರ್ ಅಹಮ್ಮದ ಖಾನ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗುಡುಗಿದರು.
ವಕ್ಫ್‌ಬೋರ್ಡ್‌ ಹೆಸರು ತೆಗೆಯದಿದ್ರೆ ಹೋರಾಟ
ಕನ್ನಡಪ್ರಭ ವಾರ್ತೆ ಇಂಡಿ ರೈತರ ಪಹಣಿಗಳಲ್ಲಿ ವಕ್ಫ್‌ ಬೋರ್ಡ್‌ ಹೆಸರು ಸೇರಿಸಿದ್ದನ್ನು ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಹೇಳಿದರು.ಪಟ್ಟಣದಲ್ಲಿ ಮಾತನಾಡಿದ ಅವರು. ಅ.೮ ಮತ್ತು ೧೦ರಂದು ರೈತರ ಪಹಣಿಯಲ್ಲಿ ವಕ್ಫ್ ಎಂದು ತಿದ್ದುಪಡಿ ಮಾಡಲು ನಿರ್ದೇಶನ ನೀಡಿದವರು ಯಾರು? ಮುಖ್ಯಮಂತ್ರಿಗಳೋ ಅಥವಾ ಜಿಲ್ಲಾಧಿಕಾರಿಗಳೋ? ಇಲ್ಲದಿದ್ದರೆ ಮತ್ಯಾರು, ಯಾವ ಪುರುಷಾರ್ಥಕ್ಕಾಗಿ ರೈತರಿಗೆ ತೊಂದರೆ ನೀಡಲು ಮುಂದಾಗಿದ್ದೀರಿ ಎಂದು ಪ್ರಶ್ನಿಸಿದರು.
ನ.4ಕ್ಕೆ ಗೆಳೆಯರ ಬಳಗದಿಂದ ಕನ್ನಡ ಹಬ್ಬ: ಕನಕಲ್
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನ.4ರಂದು ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದ ಬಳಿ ರಾಜ್ಯೋತ್ಸವದ ಅಂಗವಾಗಿ ಗೆಳೆಯರ ಬಳಗದಿಂದ ಕನ್ನಡ ಹಬ್ಬ ಏರ್ಪಡಿಸಲಾಗಿದೆ ಎಂದು ಗೆಳೆಯರ ಬಳಗದ ರೆಹಮಾನ್ ಕನಕಲ್ ಹೇಳಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.4 ರಂದು ಸಂಜೆ ನಡೆಯುವ ಕನ್ನಡ ಹಬ್ಬದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಬೇಕು.
ರೈತರ ಧರಣಿಯಲ್ಲಿ ಉಮೇಶ ಕಾರಜೋಳ ಭಾಗಿ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಸಂಕಷ್ಟ ಪರಿಹರಿಸುವಂತೆ ಒತ್ತಾಯಿಸಿ ರೈತರು ಜಿಲ್ಲಾಡಳಿತ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದರು. ರಾತ್ರಿಯಿಡಿ ರೈತರೊಂದಿಗೆ ಇದ್ದು ಡಿಸಿ ಕಚೇರಿ ಆವರಣದಲ್ಲೇ ಅಡುಗೆ ತಯಾರಿಸಿ ಅವರೊಂದಿಗೆ ಉಪಹಾರವನ್ನೂ ಸವಿದರು.
ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್‌ಐಆರ್‌ ದಾಖಲಿಸಿರುವ ಹಿನ್ನಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ. ಇದನ್ನು ಖಂಡಿಸಿ ನವೆಂಬರ್‌ 6ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ ಹೇಳಿದರು.
ಕಾಲಮಿತಿಯಲ್ಲಿ ದೌರ್ಜನ್ಯ ಪ್ರಕರಣ ಇತ್ಯರ್ಥ ಪಡಿಸಲು ಕ್ರಮವಹಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕಾಲಮಿತಿಯಲ್ಲಿ ಪ್ರಕರಣಗಳ ಇತ್ಯರ್ಥ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಕ್ಫ್‌ಗೆ ಲಕ್ಷಾಂತರ ಎಕರೆ ದಾನ ಮಾಡಿದವರ ಹೆಸರು ಬಹಿರಂಗಪಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿನ 15,000 ಎಕರೆ, ರಾಜ್ಯದ 1,12,000 ಎಕರೆ ಹಾಗೂ ದೇಶದಲ್ಲಿನ 9,46,000 ಎಕರೆ ಜಮೀನನ್ನು ಯಾವ ಮುಸ್ಲಿಮರು ವಕ್ಫ್‌ ಬೋರ್ಡ್‌ಗೆ ದಾನ ನೀಡಿದರು? ಯಾವಾಗ ನೀಡಿದರು? 2009ರಲ್ಲಿ 4,00,000 ಎಕರೆ ಇದ್ದ ವಕ್ಫ್ ಆಸ್ತಿ ಇಂದು 9,46,000 ಎಕರೆ ಹೇಗಾಯಿತು? ಎಂಬುದನ್ನು ಬಹಿರಂಗಪಡಿಸಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಕಾಂಗ್ರೆಸ್‌ಗೆ ಆಗ್ರಹಪಡಿಸಿದರು.
ಮಾನಸಿಕ ನೆಮ್ಮದಿಗೆ ಮಹಾತ್ಮಾರ ಚರಿತ್ರೆ ಆಲಿಸಿ
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಮನುಷ್ಯನಿಗೆ ಯಾವುದೇ ವಿಷಯದಲ್ಲಿ ಅನುಭವವಿಲ್ಲವೆಂದರೆ ಗೌರವ ಕಡಿಮೆ. ಜಗತ್ತಿನಲ್ಲಿ ಅನುಭವಕ್ಕೆ ಇರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಆದ್ದರಿಂದ ಮಹಾತ್ಮರು, ಅನುಭವಿಗಳು ಹೇಳುವ ಮಾತಿನಲ್ಲಿ ಅಮೃತವಿರುತ್ತದೆ ಹಾಗೂ ಮಾನಸಿಕ ನೆಮ್ಮದಿ ಸಿಗುತ್ತದೆ ಎಂದು ಜೋಕಾನಟ್ಟಿ ಯೋಗಿಸಿದ್ದೇಶ್ವರ ಮಠದ ಪ.ಪೂ.ಶ್ರೀ ಬಿಳಿಯಾನಿಸಿದ್ದ ಸ್ವಾಮೀಜಿ ಹೇಳಿದರು.ನಗರದ ಆರಾಧ್ಯ ದೈವ ಕರಿಸಿದ್ದೇಶ್ವರ ದೇವಸ್ಥಾನದ ಜಾತ್ರೆ ನಿಮಿತ್ತವಾಗಿ ದೇವಸ್ಥಾನದಲ್ಲಿ ನಡೆಯುತ್ತಿರುವ 5 ದಿನಗಳ ಪ್ರವಚನದಲ್ಲಿ ಮುಖ್ಯ ಪ್ರವಚನಕಾರರಾಗಿ ಭಾಗವಹಿಸಿ ಉಪದೇಶ ನೀಡಿದ ಅವರು.
ವಕ್ಫ್‌ ಹೆಸರಲ್ಲಿ ಬಿಜೆಪಿಯಿಂದ ಗೊಂದಲ ಸೃಷ್ಟಿ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಹೆಸರಿನಲ್ಲಿ ಬಿಜೆಪಿಯವರು ರಾಜ್ಯದಲ್ಲಿ ಗೊಂದಲ‌ ಸೃಷ್ಟಿ ಮಾಡುತ್ತಿದ್ದು, ಕಾಂಗ್ರೆಸ್‌ನವರು ನೋಟಿಸ್‌ ಕೊಡುವ ಮೂಲಕ ರೈತರಿಗೆ ತೊಂದರೆ ಮಾಡುತ್ತಿದ್ದೇವೆ ಎಂದು ಬಿಂಬಿಸುತ್ತಿದ್ದಾರೆ. ಆದರೆ, ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ ಸಿಎಂ ಆಗಿದ್ದ ವೇಳೆ ರೈತರ ಜಮೀನುಗಳನ್ನು ವಾಪಸ್ ಪಡೆದು, ವಕ್ಫ್ ಆಸ್ತಿ ಎಂದು ಸೇರಿಸಿರುವ ಇತಿಹಾಸ ಇವೆ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಆರೋಪಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved