• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಗತ್‌ಸಿಂಗ ಯುವಜನಾಂಗಕ್ಕೆ ಸದಾ ಸ್ಪೂರ್ತಿ: ಶಂಕರಗೌಡ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಅಪ್ರತಿಮ ದೇಶಭಕ್ತ ಭಗತ್‌ಸಿಂಗ ಕೇವಲ ದೇಶಕ್ಕೆ ಸ್ವಾತಂತ್ರ್ಯ ಮಾತ್ರ ಬಯಸದೇ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ ಸಿಗುವ ಜೊತೆಗೆ ಜಾತಿ, ಧರ್ಮಗಳಿಂದ ಮುಕ್ತವಾದ ಯುವ ಭಾರತದ ಪರಿಕಲ್ಪನೆಯ ಸ್ವಾತಂತ್ರ್ಯಬಯಸಿದ್ದರು. ಇಂತಹ ಮಹಾನ್ ಕ್ರಾಂತಿಕಾರಿ ಪುರುಷ ಎಂದಿಗೂ ಯುವ ಜನಾಂಗಕ್ಕೆ ಸ್ಪೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಮಧ್ಯಸ್ಥಿಕೆ ಕಂಪನಿಗಳಿಂದ ರೈತರಿಗೆ ಆರ್ಥಿಕ ನೆರವು ಸಾಧ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ವ್ಯವಹಾರಗಳಿಗೆ ಸಂಬಂಧಿತ ಹಣಕಾಸು ಸೇವೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕನಸನ್ನು ನನಸು ಮಾಡಲು ರೈತರು ಸೇರಿ ಕಟ್ಟಿರುವ ಕಂಪನಿ ಭೂಮಿಕೆಯಾಗಿದೆ ಎಂದು ಜಿಲ್ಲೆಯ ಅಗ್ರಣೀಯ ಬ್ಯಾಂಕ್‌ ವ್ಯವಸ್ಥಾಪಕ ನೇತಾಜಿ.ಡಿ ಹೇಳಿದರು.
ತಾಳಿಕೋಟೆ ಸಮ್ಮೇಳನ ಯಶಸ್ವಿಗೊಳಿಸೋಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಳಿಕೋಟಿಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಮುದ್ದೇಬಿಹಾಳ ತಾಲೂಕಿನ ಎಲ್ಲ ಸಾಹಿತ್ಯ ಪ್ರೇಮಿಗಳು, ವಿದ್ಯಾರ್ಥಿಗಳು, ಮಹಿಳೆಯರು, ಶಿಕ್ಷಕ ವೃಂದ, ರಾಜಕೀಯ ಗಣ್ಯರು ಸೇರಿದಂತೆ ಎಲ್ಲರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಕಸಾಪ ತಾಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಮನವಿ ಮಾಡಿದರು.
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪೌಷ್ಟಿಕ ಆಹಾರ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಒಂದರಿಂದ 10ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಚಾಲನೆ ನೀಡಿದರು.
ರೇಬಿಸ್‌ಗೆ ದೇಶದಲ್ಲಿ 20 ಸಾವಿರ ಸಾವು
ಕನ್ನಡಪ್ರಭ ವಾರ್ತೆ ಸಿಂದಗಿ ದೇಶದಲ್ಲಿ ಪ್ರತಿ ವರ್ಷ 20 ಸಾವಿರಕ್ಕೂ ಹೆಚ್ಚು ಜನ ರೇಬಿಸ್‌ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ. ನಾಯಿ ಸೇರಿದಂತೆ ಯಾವುದೇ ಪ್ರಾಣಿಯ ಕಡಿತವನ್ನು ನಿರ್ಲಕ್ಷಿಸದೇ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಾಲೂಕು ಪಶುವೈದ್ಯಾಧಿಕಾರಿ ಡಾ. ಮಾರುತಿ ತಡಲಗಿ ಹೇಳಿದರು.
ಪ್ರಥಮ ತಾಲೂಕು ಅಕ್ಷರ ಜಾತ್ರೆಗೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಅ.೧ರಂದು ನಡೆಯಲಿರುವ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆ ಭರದಿಂದ ಸಾಗಿದೆ. ನಾಡಿನ ಕನ್ನಡ ಸಾಹಿತ್ಯ ಚಿಂತಕರ, ಸಂತರ, ಕವಿಗಳನ್ನು ಒಳಗೊಂಡಂತೆ ಎಲ್ಲರನ್ನು ಅಕ್ಷರ ಜಾತ್ರೆಗೆ ಅಕ್ಕರೆಯಿಂದ ಸ್ವಾಗತಿಸುತ್ತೇವೆಂದು ಕಸಾಪ ತಾಲೂಕು ಅಧ್ಯಕ್ಷ ಆರ್.ಎಲ್.ಕೊಪ್ಪದ ಹೇಳಿದರು.
ತಾಲೂಕು ಸಮ್ಮೇಳನದಲ್ಲಿ ಬಂದವರಿಗೆ ಊಟದ ವ್ಯವಸ್ಥೆ
ಅ.೧ ರಂದು ಜರುಗಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವ ಕನ್ನಡ ಅಭಿಮಾನಿಗಳಿಗಾಗಿ ಮೃಷ್ಟಾನ್ನ ಭೋಜನ ವ್ಯವಸ್ಥೆ ಮಾಡಲಾಗುವುದು ಎಂದು ಶುಕ್ರವಾರ ಕಸಾಪ ಕಚೇರಿಯಲ್ಲಿ ನಡೆದ ದಾಸೋಹ ಸಮಿತಿ ತೀರ್ಮಾನಿಸಿತು.
ಸಂಗೀತ ಕ್ಷೇತ್ರಕ್ಕೆ ಡಾ.ಪುಟ್ಟರಾಜರ ಕಾಣಿಕೆ ಅಪಾರ
ಪಂಡಿತ ಡಾ.ಪುಟ್ಟರಾಜ ಗವಾಯಿಗಳು ಸಂಗೀತ ಲೋಕದ ದಿಗ್ಗಜರಾಗಿ ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ಸಾವಿರಾರು ಅಂಧ ಮಕ್ಕಳ ಬಾಳಿಗೆ ನಂದಾದೀಪವಾಗಿ, ಅನಾಥರ ಶ್ರಯೋಭಿವೃದ್ಧಿಗಾಗಿ ಗದಗಿನಲ್ಲಿ ಸಂಗೀತ ಪಾಠ ಶಾಲೆ ತೆರೆದು ಸಂಗೀತ ಲೋಕಕ್ಕೆ ಕಳಶಪ್ರಾಯರಾಗಿದ್ದಾರೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಸ್ಮರಿಸಿದರು.
ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ
ತಾಳಿಕೋಟೆ ತಾಲೂಕು ಕೇಂದ್ರವಾದ ಮೇಲೆ ಪಟ್ಟಣದಲ್ಲಿ ಅ.೧ ರಂದು ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಆರ್.ಎಲ್.ಕೊಪ್ಪದ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರು ಚಾಲನೆ ನೀಡಿದರು.
ನಾಳೆ ದಾನಮ್ಮದೇವಿ ಸನ್ನಿಧಿಯಲ್ಲಿ ಕರ್ನಾಟಕ ಸಂಭ್ರಮ
ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನವನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆ. 30 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 181
  • 182
  • 183
  • 184
  • 185
  • 186
  • 187
  • 188
  • 189
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved