• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌ ನೋಟಿಸ್‌: ರೈತರಿಂದ ಕರಾಳ ದೀಪಾವಳಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ಜನರು ದೀಪಾವಳಿ ಆಚರಣೆ ಸಂದರ್ಭದಲ್ಲಿ ಸರ್ಕಾರವು ವಕ್ಫ್ ಬೋರ್ಡ್ ಹೆಸರನ್ನು ರೈತರ ಜಮೀನಿನ ಪಹಣಿಯಲ್ಲಿ ನಮೂದು ಮಾಡಿದ್ದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಅಹೋರಾತ್ರಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಅಹೋರಾತ್ರಿ ಧರಣಿಗೆ ನಡೆಸುತ್ತಿದ್ದಾರೆ.
ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ
ಕನ್ನಡಪ್ರಭ ವಾರ್ತೆ ಸಿಂದಗಿ ರಾಜ್ಯದಲ್ಲಿ ಅನ್ಯಾಯಕ್ಕೊಳಗಾದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಡಿಸಿಎಂ, ಸಂಸದ ಗೋವಿಂದ ಕಾರಜೋಳ ಒತ್ತಾಯಿಸಿದರು.
ಅಭಿಮಾನಿಗಳಿಂದ ಪುನೀರ್‌ರಾಜಕುಮಾರ್‌ ಪುಣ್ಯಸ್ಮರಣೆ
ಬಸವನಬಾಗೇವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪವರ್ ಸ್ಟಾರ್ ದಿ.ಪುನೀತ್ ರಾಜ್‌ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಿದರು. ಮಂಗಳವಾರ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
ವಿರಕ್ತಮಠದ ಆಸ್ತಿ ದಾಖಲೆಯಲ್ಲೂ ವಕ್ಫ್‌ ಹೆಸರು
ಕನ್ನಡಪ್ರಭ ವಾರ್ತೆ ಸಿಂದಗಿ ಜನವರಿ ೨೦೧೯ರಲ್ಲಿಯೇ ಸಿಂದಗಿ ವಿರಕ್ತಮಠದ ಆಸ್ತಿ ಬದಲಾವಣೆ ಮಾಡಿದ್ದಾರೆ. ಆದರೆ, ಶ್ರೀಗಳಿಗೆ ಗೊತ್ತಿಲ್ಲ. ಆಸ್ತಿ ಸರ್ವೆ ನಂ.೧೦೨೦ರಲ್ಲಿ ೧.೩೬ ಎಕರೆ ಉತಾರಿಯಲ್ಲಿ ದಾಖಲು ತೋರಿಸಿದ್ದಾರೆ. ಸಚಿವರು ಮೌಖಿಕವಾಗಿ ಕ್ರಮಕೈಗೊಳ್ಳಿ ಅಂತ ಹೇಳಿದಾಗ ಕ್ರಮಕೈಗೊಳ್ಳುವ ನೈತಿಕತೆ ಯಾರಿಗೂ ಇರುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ವಿದ್ಯುತ್‌ ಕಂಬ ಅಳವಡಿಕೆ ಸ್ಥಗಿತಕ್ಕೆ ರೈತರ ಆಗ್ರಹ
ಕನ್ನಡಪ್ರಭ ವಾರ್ತೆ ನಿಡಗುಂದಿ ನಿಡಗುಂದಿ, ಕೊಲ್ಹಾರ ಹಾಗೂ ಬಸವನಬಾಗೇವಾಡಿ ತಾಲೂಕಿನ ರೈತರ ಜಮೀನುಗಳಲ್ಲಿ ಅಳವಡಿಸುತ್ತಿರುವ 765 ಕೆವಿ ವಿದ್ಯುತ್ ಗೋಪುರಗಳಿಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಈಡೇರುವವರೆಗೆ ಕಂಬ ಅಳವಡಿಕೆ ಸ್ಥಗಿತ ಮಾಡುವಂತೆ ಆಗ್ರಹಿಸಿ ನಿಡಗುಂದಿ ತಾಲೂಕು ರೈತರು ತಹಸೀಲ್ದಾರ್ ಎ.ಡಿ ಅಮರವಾದಗಿ ಅವರ ಮೂಲಕ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಲಾರಿಗೆ ಬೆಂಕಿ: ಕೋಟ್ಯಂತರ ಮೌಲ್ಯದ ರೆಫ್ರಿಜಿರೇಟರ್ ಭಸ್ಮ
ಕನ್ನಡಪ್ರಭ ವಾರ್ತೆ ವಿಜಯಪುರ: ಮಹಾರಾಷ್ಟ್ರದ ರಂಜನಗಾಂವನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೆಫ್ರಿಜಿರೇಟರ್‌ ಸಾಗಾಟ ಮಾಡುತ್ತಿದ್ದ ಲಾರಿಯ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಟೋಲ್ ಪ್ಲಾಜಾ ಬಳಿ ಭಾನುವಾರ ರಾತ್ರಿ ನಡೆದಿದೆ.
ವಕ್ಫ್‌ನಿಂದ ನೋಟಿಸ್‌, ರೈತರ ಪ್ರತಿಭಟನೆ
ಕನ್ನಡ ಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ರೈತರಿಗೆ ವಕ್ಫ್ ಆಸ್ತಿ ವಿಚಾರವಾಗಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಕೊಲ್ಹಾರ ತಾಲೂಕು ಘಟಕದ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ಪ್ರಭಾರಿ ತಹಸೀಲ್ದಾರ್ ಪಿ.ಜಿ.ಪವಾರ ಮೂಲಕ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನೀಡಿರುವ ನೋಟಿಸ್‌ ಅನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿದರು.
ಜಗತ್ತಿನಲ್ಲೇ ಹಿಂದು ಧರ್ಮ, ಸಂಸ್ಕೃತಿ ವೈಶಿಷ್ಟ್ಯಪೂರ್ಣ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಿಂದು ಧರ್ಮದ ಸಂಸ್ಕೃತಿಯ ಜಗತ್ತಿನಲ್ಲಿಯೇ ವೈಶಿಷ್ಟ್ಯಪೂರ್ಣವಾಗಿದೆ. ನಮ್ಮ ಧರ್ಮದಲ್ಲಿ ಅವರ ಭಾವಕ್ಕೆ ತಕ್ಕಂತೆ ದೇವರನ್ನು ಪೂಜಿಸುವ ಸ್ವಾತಂತ್ರ್ಯ ಕೊಟ್ಟಿದೆ. ದೇವರನ್ನು ಮೂರ್ತಿ, ಪ್ರಾಣಿ, ವೃಕ್ಷ, ಜಲ, ಮಣ್ಣು ಸೇರಿದಂತೆ ವಿವಿಧ ರೂಪದಲ್ಲಿ ಪೂಜಿಸಲಾಗುತ್ತಿದೆ ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಹೆದ್ದಾರಿ ಮಧ್ಯೆ ದಿಢೀರ್‌ ತಲೆಯೆತ್ತಿದ್ದ 9 ವೃತ್ತಗಳ ತೆರವು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ಮಧ್ಯೆ ಅಪರಿಚಿತರು ಕಾನೂನು ಬಾಹಿರವಾಗಿ ಏಕಾಏಕಿ ನಿರ್ಮಿಸಿದ್ದ ವೃತ್ತಗಳನ್ನು ಶಾಂತಿ ಸಭೆಯ ಮೂಲಕ ತೆರವುಗೊಳಿಸಲಾಗಿದೆ. ಶಿರಾಡೋಣ ರಾಜ್ಯ ಹೆದ್ದಾರಿ-41ರ ಮಧ್ಯೆ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಶನಿವಾರ ರಾತ್ರೋರಾತ್ರಿ ಸುಮಾರು 9ಕ್ಕೂ ಹೆಚ್ಚು ಅನಧಿಕೃತ ವೃತ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ಇದು ಗ್ರಾಮದಲ್ಲಿ ಸಾಮರಸ್ಯ ಹದಗೆಡಲು ಕೂಡ ಕಾರಣವಾಗಿತ್ತು. ಈ ಬಗ್ಗೆ ಕನ್ನಡಪ್ರಭ "ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ 9 ವೃತ್ತಗಳ ಸೃಷ್ಟಿ " ತಲೆಬರಹದಡಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ವಕ್ಫ್‌ ಸೇರ್ಪಡೆ ಹುನ್ನಾರ ಕೂಡಲೇ ಕೈಬಿಡಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಕ್ಫ್ ಆಸ್ತಿ ಬಗ್ಗೆ ಹೆಚ್ಚಿನ ಚರ್ಚೆಯಾಗುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ತಾತ, ಮುತ್ತಾತರಿಂದ ಬಂದಿರುವ ಆಸ್ತಿಗಳ ಕಾಲಂ11ರಲ್ಲಿ ವಕ್ಫ್ ಹೆಸರು ಬಂದಿವೆ. ಹೀಗಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಹೇಳಿದರು.
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved