• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಣರ ವಿಚಾರಗಳೇ ನಮಗೆ ಆದರ್ಶ, ಸ್ಫೂರ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಫೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.
ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಾಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಥ್ಲೆಟಿಕ್ಸ್‌: ಶ್ವೇತಾ, ಪ್ರವೀಣ ರಾಜ್ಯ ಮಟ್ಟಕ್ಕೆ ಆಯ್ಕೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜಯಪುರ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆರ್‌ಎಂಎಸ್‌ಎ ಕುಪಕಡ್ಡಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶ್ವೇತಾ ನಿಂಗೊಂಡ ಬಾಡಿಗಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಪ್ರವೀಣ ಸಂಗಮೇಶ ಹುನಗುಂದ 5 ಕಿ.ಮೀ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಧರ್ಮ, ದೇಶಪ್ರೇಮಿ ಮಹಾರಾಣಾ ಪ್ರತಾಪಸಿಂಹ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಧರ್ಮದ ಮೇಲೆ ನಂಬಿಕೆ ಮತ್ತು ದೇಶ ಪ್ರೇಮ ಹೊಂದಿದ್ದ ಮಹಾರಾಣಾಪ್ರತಾಪಸಿಂಹರದ್ದು ದೇಶದ ಇತಿಹಾಸವನ್ನು ಕಾಪಾಡುತ್ತ ಮುನ್ನಡೆದಿದ್ದರು. ಅವರು ಯಾವುದೇ ಸ್ವಹಿತಾಸ್ಕತಿಯನ್ನು ಇಟ್ಟುಕೊಂಡಿರಲಿಲ್ಲ ಎಂದು ಗುಂಡಕನಾಳ ಹಿರೇಮಠದ ಶ್ರೀ ಷ.ಬ್ರ.ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ
ಕನ್ನಡಪ್ರಭ ವಾರ್ತೆ ವಿಜಯಪುರ ದೀಪಾವಳಿ ಪ್ರಯುಕ್ತ ನಗರದ ಕೆಲವು ಕಡೆ ತಾತ್ಕಾಲಿಕ ಹಾಗೂ ಖಾಯಂ ವ್ಯಾಪಾರಸ್ಥರು ಪಟಾಕಿ ಮಾರಾಟ ಮಾಡಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಸೋಮವಾರದೊಳಗೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ದೇವಸ್ಥಾನಕ್ಕೂ ವಕ್ಫ್‌ ಮಂಡಳಿ ನೋಟಿಸ್‌ ನಿಡ್ತಾರೆ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್‌ ಮಂಡಳಿಯವರು ದೇವಸ್ಥಾನಕ್ಕೆ ಕೂಡಾ ನೋಟಿಸ್ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಫ್‌ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ 9 ವೃತ್ತಗಳ ನಿರ್ಮಾಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜ್ಯ ಹೆದ್ದಾರಿ ಹಾದು ಹೋಗುವ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಕೇವಲ 500 ಮೀ. ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಒಂಬತ್ತು ವೃತ್ತಗಳು ತಲೆ ಎತ್ತಿವೆ. ಆದರೆ, ಈ ವೃತ್ತಗಳನ್ನು ಯಾರು ನಿರ್ಮಿಸಿದ್ದಾರೆ? ಏಕೆ ನಿರ್ಮಿಸಿದ್ದಾರೆ? ಅನುಮತಿ ಸಿಕ್ಕ ಮೇಲೆ ತೆಗೆದುಕೊಂಡಿದ್ದಾರೆ ಎಂಬ ಯಾವ ಮಾಹಿತಿಯೂ ಲಭ್ಯವಾಗಿಲ್ಲ. ಆದರೆ, ಈಗ ಏಕಾಏಕಿ 9 ವೃತ್ತಗಳ ನಿರ್ಮಾಣ ಈಗ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಬಿಎಲ್‌ಡಿಇ ಸಂಸ್ಥೆ ಹೆಸರು ಬದಲು: ಎಂ.ಬಿ.ಪಾಟೀಲ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಸ್ಥೆಯ ಜನಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್‌ ಎಜುಕೇಶನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪಮೆಂಟ್ ಎಜುಕೇಶನ್ ಅಸೋಸಿಯೇಷನ್ ಎಂದು ಬದಲಾಯಿಸಲು ಭಾನುವಾರ ನಡೆದ ಬಿಎಲ್‌ಡಿಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೂರಲಿನ ಅನುಮೋದನೆ ನೀಡಲಾಗಿದೆ.
ಸಿದ್ದೇಶ್ವರ ಶ್ರೀ, ಬಸವೇಶ್ವರ ಹೆಸರು ನಾಮಕರಣಕ್ಕೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಬಸವೇಶ್ವರ ಹೆಸರು, ಗಾಂಧಿ ವೃತ್ತದ ನವೀಕರಣ, ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಶ್ರೀಗಳ ಹೆಸರನ್ನು ಮರುನಾಮಕರಣ ಮಾಡಬೇಕು ಮತ್ತು ವಿಜಯಪುರ ನಗರದ ಕಿತ್ತೂರ ರಾಣಿ ಚನ್ನಮ್ಮ ರಂಗ ಮಂದಿರ ನವೀಕರಗೊಳಿಸಿ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ನಡೆಸುತ್ತಿರುವ ಧರಣಿ ೪ನೇ ದಿನಕ್ಕೆ ಕಾಲಿಟ್ಟಿದೆ.
  • < previous
  • 1
  • ...
  • 183
  • 184
  • 185
  • 186
  • 187
  • 188
  • 189
  • 190
  • 191
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved