• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಖಾನೆಯಲ್ಲಿ ಒಂದೇ ಒಂದು ಪೈಸೆ ಲೋಪವಾಗಿಲ್ಲ
ಕನ್ನಡಪ್ರಭ ವಾರ್ತೆ ಇಂಡಿ ಶ್ರೀ ಭೀಮಾಶಂಕರ ಹೆಸರಿನಲ್ಲಿ ಸ್ಥಾಪಿಸಿದ ಕಾರ್ಖಾನೆಯಲ್ಲಿ ಒಂದೇ ಒಂದು ಪೈಸೆ ಲೋಪವಾಗಿಲ್ಲ, ವಂಚನೆಯಾಗಿಲ್ಲ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಖಾನೆ ಸ್ಥಾಪಿಸಲಾಗಿದೆ. ಇಲ್ಲಿ ಯಾವುದೇ ಮೋಸ, ವಂಚನೆ ಆಗಿಲ್ಲ. ರೈತರ ಜತೆ ಚೆಲ್ಲಾಟ ಆಡಿದರೆ ಭಗವಂತನೇ ನೋಡಿಕೊಳ್ಳಲಿ ಎಂದು ಶಾಸಕ, ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.
ಗ್ರಾಮ ಆಡಳಿತಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಬಲೇಶ್ವರ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಬಬಲೇಶ್ವರದಲ್ಲಿ ತಹಸೀಲ್ದಾರ್‌ರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.
ಆಲಮಟ್ಟಿ ಜಲಾಶಯದ ನೀರು ಮರು ಹಂಚಿಕೆಗೆ ಒತ್ತಾಯ
ಕನ್ನಡಪ್ರಭ ವಾರ್ತೆ ವಿಜಯಪುರ ಆಲಮಟ್ಟಿ ಜಲಾಶಯದ ನೀರಿನ ಮರು ಹಂಚಿಕೆಯ ವಿಷಯವಾಗಿ ಕರ್ನಾಟಕ ರೈತ ಸಂಘ - ಹಸಿರು ಸೇನೆ, ಅಖಂಡ ಕರ್ನಾಟಕ ರೈತ ಸಂಘ, ಅವಳಿ ಜಲಾಶಯಗಳ ನೀರು ಮರು ಹಂಚಿಕೆ ಹೋರಾಟ ಸಮಿತಿಯ ಜಿಲ್ಲಾ ಘಟಕ ಸೇರಿ ವಿವಿಧ ರೈತಪರ ಸಂಘಟನೆಗಳ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಪು3.... ಎಲ್ಲರೂ ಪೌರ ಕಾರ್ಮಿಕರನ್ನು ಗೌರವದಿಂದ ಕಾಣಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪ್ರತಿದಿನ ನಿರಂತರವಾಗಿ ಇಡೀ ಪಟ್ಟಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಪ್ರತಿಯೊಬ್ಬರ ಆರೋಗ್ಯಕರ ಜೀವನ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವದಿಂದ ಕಾಣಬೇಕು ಎಂದು ಪುರಸಭೆ ಸದಸ್ಯ ಜಗದೇವಿ ಗುಂಡಳ್ಳಿ ಹೇಳಿದರು.
ಸಮ್ಮೇಳನದ ಯಶಸ್ಸಿಗೆ ಸಂಪೂರ್ಣ ಸಹಕಾರ: ಅಸ್ಕಿ
ತಾಲೂಕು ಕೇಂದ್ರವಾದ ಮೇಲೆ ಪಟ್ಟಣದಲ್ಲಿ ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಅಸ್ಕಿ ಫೌಂಡೇಶನ್‌ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಫೌಂಡೇಶನ್‌ ಅಧ್ಯಕ್ಷ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು.
ಸಮಾಜಕ್ಕೆ ಕೊಡುಗೆ ನೀಡಲು ಸಂಸ್ಥೆ ಸ್ಥಾಪನೆ
ಶಿಕ್ಷಣವು ಆಧುನಿಕ ಸರ್ವ ಸಮಸ್ಯೆಗಳಿಗೆ ಪರಮೋಚ್ಚ ಪರಿಹಾರ ಎಂಬ ಮಾತಿನಂತೆ ಸಮಾಜಕ್ಕೆ ಏನಾದರೂ ಕೊಡುಗೆ ಕೊಡಬೇಕೆಂಬ ಉದ್ದೇಶದಿಂದ 2001ರಲ್ಲಿ ಸಿದ್ಧೇಶ್ವರ ಸ್ವಾಮಿಗಳ ಆಶೀರ್ವಾದೊಂದಿಗೆ ಶಾಂತಿನಿಕೇತನ ಶಾಲೆ ತೆರೆಲಾಯಿತು ಎಂದು ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುರೇಶ ಬಿರಾದಾರ ಹೇಳಿದರು.
ರಕ್ತದ ಒಂದು ಹನಿ ಇನ್ನೊಂದು ಜೀವಕ್ಕೆ ಸಂಜೀವಿನಿ
ವಿಜಯಪುರ ನಗರದ ಹುತಾತ್ಮ ಸರ್ಕಲ್‌ನಲ್ಲಿರುವ (ಮೀನಾಕ್ಷಿ ವೃತ್ತ) ನರ ಮನೋರೋಗ, ದುಶ್ಚಟ, ಲೈಂಗಿಕ ಸಮಸ್ಯೆಗಳ ನಿವಾರಣಾ ಕೇಂದ್ರ ಮನೋಲಯ ಆಸ್ಪತ್ರೆಯ ಸೊಸೈಟಿ ಹಾಗೂ ಬಿಎಲ್‌ಡಿಇ ಆಸ್ಪತ್ರೆ ಸಹಯೋಗದಲ್ಲಿ ಮನೋತ್ಸವ-7 ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಜನರಲ್‌ ಸರ್ಜನ್‌ ಡಾ.ವಿಶಾಲ ತಂಗಾ ಮಾತನಾಡಿದರು.
ಸದಸ್ಯತ್ವ ಪಡೆದು ಮೋದಿ ಕೈ ಬಲಪಡಿಸಿ
ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆದು ದೇಶದ ಹಿತಕ್ಕಾಗಿ ಕೆಲಸ ಮಾಡಲು ಪ್ರಧಾನಿ ನರೇಂದ್ರ ಮೋದಿ ಕೈ ಬಲಪಡಿಸಬೇಕಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.
ರೈತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಿ
ಜಿಲ್ಲೆಯಲ್ಲಿ ೧೩ ತಾಲೂಕುಗಳಲ್ಲಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಅಧಿಕಾರಿಗಳಿಂದ ಶೀಘ್ರ ಪರಿಹಾರ ಒದಗಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಿದರು.
ಲಡ್ಡುನಲ್ಲಿ ಕೊಬ್ಬಿನಾಂಶ: ಕ್ರಿಶ್ಚಿಯನ್‌ ಮಿಶಿನರಿಗಳ ಕೆಲಸ
ಪ್ರಸಾದದಲ್ಲಿ ಕೊಬ್ಬು ಮಿಶ್ರಣ ಮಾಡಿದ್ದು ಜಗತ್ತಿಗೆ ಮಾಡಿದ ಮಹಾ ಮೋಸ. ಆ ಪುಣ್ಯಾತ್ಮ (ಜಗನ್) ಮಾಡಿದ ಕೃತ್ಯಕ್ಕೆ ಕೇಸ್ ದಾಖಲಿಸಿ, ಆತನನ್ನು ಜೈಲಿಗೆ ಕಳಿಸಬೇಕು. ಇದು ಆಂತರಿಕವಾಗಿ ಕ್ರಿಶ್ಚಿಯನ್ ಮಿಶಿನರಿಗಳು ಮಾಡಿದ ಕೆಲಸ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.
  • < previous
  • 1
  • ...
  • 185
  • 186
  • 187
  • 188
  • 189
  • 190
  • 191
  • 192
  • 193
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved