• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪದ ಜಗತ್ತಿನ ಅತ್ಯಂತ ಪ್ರಾಚೀನ ಸಾಹಿತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಜನಪದ ಸಾಹಿತ್ಯ ಅತ್ಯಂತ ಪ್ರಾಚೀನ ಸಾಹಿತ್ಯವಾಗಿದ್ದು, ಹಳ್ಳಿಗಾಡಿನ ಬದುಕು ಜನಪದ ಸಾಹಿತ್ಯದ ಮೂಲ. ಜನಪದ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ, ಬದುಕಿಗೆ ಬೇಕಾದ ಪಾಠ ಅಡಕವಾಗಿದೆ ಎಂದು ಜಾನಪದ ವಿದ್ವಾಂಸ ಪ್ರೊ.ಬಿ.ಎನ್.ಪಾಟೀಲ ಅಭಿಪ್ರಾಯಪಟ್ಟರು.
ತುರ್ತು ಪರಿಸ್ಥಿತಿ ಕಾಂಗ್ರೆಸ್‌ ಮನಸ್ಥಿತಿ
ಕನ್ನಡಪ್ರಭ ವಾರ್ತೆ ಇಂಡಿತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಉಲ್ಲಂಘಿಸಿದ್ದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ, ಅನೀಲ ಜಮಾದಾರ ಅಭಿಪ್ರಾಯ ಪಟ್ಟರು.
ಉಪನ್ಯಾಸಕಿ ಮೇಲೆ ಹಲ್ಲೆ ನಡೆಸಿದ್ದವನ ಬಂಧನ
ಮುದ್ದೇಬಿಹಾಳ: ಪಟ್ಟಣದ ಸಾಯಿ ನಗರ ಬಡಾವಣೆಯಲ್ಲಿ ಕಳೇದ ಜೂ.21 ರಂದು ನಡೆದ ಉಪನ್ಯಾಸಕಿ ಮೇಲೆ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಹಲ್ಲೆಕೋರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತೆಲಂಗಾಣದ ನಲಗೊಂಡ ಜಿಲ್ಲೆಯ ಅನುಮುಲ್ಲಾ ಮಂಡಲದ ಹಜಾರಿಗುಡ್ಡದ ನಿವಾಸಿ ಪೇರುಮಾಳ ಸೈದಯ್ಯ ಧನಂಜಯ ಎಂದು ಗುರುತಿಸಲಾಗಿದೆ.
ಕಚೇರಿಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ತಾಲೂಕಿನ ಜುಮನಾಳ, ಹಿಟ್ಟಿನಹಳ್ಳಿ ಮತ್ತು ಐನಾಪುರ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಬಡವರ ಅಕ್ಕಿ ದುರುಯೋಗದಂತೆ ನೋಡಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಯಾವುದೇ ಅರ್ಹ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಸೂಚಿಸಿದರು
ವ್ಯವಸ್ಥಿತವಾಗಿ ಪಡಿತರ ಹಂಚಿಕೆ ಮಾಡಿ: ಕಾಳೆ
ಕನ್ನಡಪ್ರಭ ವಾರ್ತೆ ಇಂಡಿ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿ ವ್ಯವ್ಯಸ್ಥಿತವಾಗಿ ಪಡಿತರ ಆಹಾರ ಹಂಚಿಕೆ ಮಾಡಬೇಕು. ಯಾವುದೇ ಅಹಿತಕರ ಘಟನೆ ಆಗದಂತೆ ಕ್ರಮಕೈಗೊಳ್ಳಬೇಕು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ತಾಲೂಕು ಸಮಿತಿ ಅಧ್ಯಕ್ಷ ಪ್ರಶಾಂತ ಕಾಳೆ ಹೇಳಿದರು.
ಸಮೃದ್ಧ ರಾಷ್ಟ್ರದ ಕನಸು ಕಂಡಿದ್ದ ಮುಖರ್ಜಿ: ಕಿವಡೆ

ಭಾರತದ ಪ್ರಗತಿಗಾಗಿ ಮುಖರ್ಜಿ ಶ್ರಮಿಸಿದರು. ಬಲಿಷ್ಠ ಮತ್ತು ಸಮೃದ್ಧ ರಾಷ್ಟ್ರದ ಕನಸು ಕಂಡಿದ್ದರು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.

ಸಹಕಾರ ರಂಗದಲ್ಲಿ ಡಿಸಿಸಿ ಬ್ಯಾಂಕ್‌ ಬೆಳವಣಿಗೆ: ಪಾಟೀಲ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಿಜಯಪುರ ಡಿಸಿಸಿ ಬ್ಯಾಂಕ್‌ ರಾಷ್ಟ್ರೀಕೃತ ಬ್ಯಾಂಕ್‌ನ ಸೌಲಭ್ಯಗಳೊಂದಿಗೆ ಆಧುನಿಕ ಬ್ಯಾಂಕಿಂಗ್ ಸೇವೆಯಲ್ಲಿ ಮಾದರಿಯಾಗಿದೆ. ನಮ್ಮ ಬ್ಯಾಂಕ್ ಸಹಕಾರ ರಂಗದಲ್ಲಿ ಅತ್ಯುತ್ತಮವಾಗಿ ಬೆಳೆದಿದ್ದು, ಸೌಲಭ್ಯಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮುದ್ದೇಬಿಹಾಳ ಶಾಖೆಯ ವ್ಯವಸ್ಥಾಪಕ ಪಿ.ಎಸ್.ಪಾಟೀಲ ಹೇಳಿದರು.
ದೇಶದ ಪರಂಪರೆಯಲ್ಲಿ ಯೋಗಕ್ಕೆ ಮಹತ್ವ
ಕನ್ನಡಪ್ರಭ ವಾರ್ತೆ ವಿಜಯಪುರ ದೈನಂದಿನ ಒತ್ತಡದ ಬದುಕಿನ ಮಧ್ಯೆಯೇ ಸದೃಢ ಆರೋಗ್ಯ ಕಾಪಾಡಿಕೊಳ್ಳಲು, ಯೋಗ, ಆಟೋಟಗಳು, ಓಟ, ನಡಿಗೆ, ನೃತ್ಯ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಯಾಶೀಲತೆ ಮೈಗೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ದುಶ್ಚಟಕ್ಕೆ ಬಿದ್ದು ಜೀವನ ಹಾಳು ಮಾಡಿಕೊಳ್ಳಬೇಡಿ
ಹಡಪದ ಸಮಾಜ, ಬಸವಣ್ಣನವರ ಕಾಯಕ ನಂಬಿಕೆ, ಶ್ರಮಿಕ ಸಮಾಜ, ಮಕ್ಕಳ ಶಿಕ್ಷಣಕ್ಕೆ ಮುಂದಾಗಿ
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved