ದೇಶದ ಪರಂಪರೆಯಲ್ಲಿ ಯೋಗಕ್ಕೆ ಮಹತ್ವಕನ್ನಡಪ್ರಭ ವಾರ್ತೆ ವಿಜಯಪುರ ದೈನಂದಿನ ಒತ್ತಡದ ಬದುಕಿನ ಮಧ್ಯೆಯೇ ಸದೃಢ ಆರೋಗ್ಯ ಕಾಪಾಡಿಕೊಳ್ಳಲು, ಯೋಗ, ಆಟೋಟಗಳು, ಓಟ, ನಡಿಗೆ, ನೃತ್ಯ ಸೇರಿದಂತೆ ವಿವಿಧ ಸೃಜನಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕ್ರೀಯಾಶೀಲತೆ ಮೈಗೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.