• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯದರಿವು ಮೂಡಿಸುವ ಕಾರ್ಯ ಶ್ಲಾಘನೀಯ
ಗಳಿಸಿದ್ದನು ಉಪಯೋಗಿಸಲು ಆರೋಗ್ಯ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಅರಿವು ಮೂಡಿಸುತ್ತಿರುವ ಕಾರ್ಯ ಮಹತ್ತರ ಸಾಧನೆ ಎಂದು ಜಂಟಿ ಕೃಷಿ ನಿರ್ದೇಶಕ ಎಸ್.ಎಸ್.ಪಾಟೀಲ ಹೇಳಿದರು.
ಸಿದ್ದಸಿರಿ ಸಹಕಾರಿಗೆ 26.14 ಕೋಟಿ ನಿವ್ವಳ ಲಾಭ
ಕನ್ನಡಪ್ರಭ ವಾರ್ತೆ ವಿಜಯಪುರ ಸಿಬ್ಬಂದಿ ಹಾಗೂ ಗ್ರಾಹಕರ ಸಹಕಾರದಿಂದ ಸಿದ್ದಸಿರಿ ಸೌಹಾರ್ದ ಸಹಕಾರಿ ₹ 4117.94 ಕೋಟಿ ಠೇವಣಿ ಹೊಂದಿದ್ದು, 2024-25ನೇ ಸಾಲಿನಲ್ಲಿ ₹ 26.14 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಸೌಹಾರ್ದದ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ರಾಜ್ಯದ ಅರಣ್ಯ ಪ್ರದೇಶ ಸಮತೋಲನಕ್ಕೆ ಪ್ರಯತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ಐತಿಹಾಸಿಕ ಸ್ಮಾರಕಗಳ ರಕ್ಷಣೆ, ಹಸರೀಕರಣ, ಸ್ವಚ್ಛತೆಗಾಗಿ-2025ನೇ ಸಾಲಿನ ಡಿ.7 ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವೃಕ್ಷೊತ್ಥಾನ ಹೆರಿಟೇಜ್ ರನ್‌ನಲ್ಲಿ ಜಿಲ್ಲಾಡಳಿತ, ಸ್ವಯಂ ಸೇವಾ ಸಂಘ-ಸಂಸ್ಥೆಗಳು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಸಕ್ರೀಯವಾಗಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ ಕರೆ ನೀಡಿದರು.
ಬಿಜೆಪಿಯಿಂದ ನಮೋ ಯುವ ರನ್ ಮ್ಯಾರಾಥಾನ್‌ ಆಯೋಜನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಬಿಜೆಪಿ ನಗರ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲು ಭಾನುವಾರ ಬೆಳಗ್ಗೆ ನಮೋ ಯುವ ರನ್ ಮ್ಯಾರಾಥಾನ್‌ ನಡೆಸಲಾಯಿತು. ನೂರಾರು ಯುವಕರು, ಹಿರಿಯರು ಅತ್ಯುತ್ಸಾಹದಿಂದ ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡರು. ನಗರದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಿಂದ ಆರಂಭವಾದ ಮ್ಯಾರಾಥಾನ್‌ನಲ್ಲಿ ಸಾವಿರಾರು ಯುವಕರು, ಕಾರ್ಯಕರ್ತರು, ವಿವಿಧ ಸಂಘ- ಸಂಸ್ಥೆಗಳ ಪ್ರತಿನಿಧಿಗಳು ಶುಭ್ರ ವರ್ಣದ ನಮೋ ಯುವ ರನ್ ಟೀ-ಶರ್ಟ್‌ಗಳನ್ನು ಧರಿಸಿ ಪಾಲ್ಗೊಂಡರು.
ಸಿಎಂ ಸಿದ್ದರಾಮಯ್ಯರಿಂದ ಬಡವರಿಗೆ ಮೋಸ

  ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಬಡವರಿಗೆ ಮೋಸ ಮಾಡಿದೆ. ಬಡವರ ಮನಸ್ಸು ಗೆದ್ದು ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಡಿಸಿಗೆ ದೂರು
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಪಟ್ಟಣದ ಪುರಸಭೆಯಿಂದ ಸಮುದಾಯ ಆರೋಗ್ಯ ಕೇಂದ್ರದ ಎದುರಿಗಿನ ಅವಧಿ ಮುಗಿದ ೫೧ ಮಳಿಗೆಗಳ ಹರಾಜು ಪ್ರಕ್ರಿಯೆ ಸೆ.೧೮ ರಂದು ನಿಗದಿಪಡಿಸಲಾಗಿತ್ತು. ಮೊದಲು ಬಾಡಿಗೆ ಇದ್ದ ಅಂಗಡಿಕಾರರೊಂದಿಗೆ ಶಾಮೀಲಾಗಿ ಹರಾಜು ಪ್ರಕ್ರಿಯೆಯನ್ನು ಪುರಸಭೆ ಮುಖ್ಯಾಧಿಕಾರಿಗಳು ಮುಂದೂಡಿದ್ದಾರೆಂದು ಜಿಲ್ಲಾಧಿಕಾರಿಗಳಿಗೆ ಮಳಿಗೆ ಹರಾಜಿನಲ್ಲಿ ಭಾಗವಹಿಸಿದ್ದ ಬಿಡ್‌ದಾರರು ದೂರು ಸಲ್ಲಿಸಿದ್ದಾರೆ.
ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು: ಮಲ್ಲಿಬೊಮ್ಮಯ್ಯ
ಆಲಮೇಲ: ವಿಶ್ವಕರ್ಮ ಸಮಾಜದವರು ಶ್ರಮಜೀವಿಗಳು, ಇತರ ಎಲ್ಲ ಸಮಾಜದವರೊಂದಿಗೆ ಉತ್ತಮ ಬಾಂಧವ ಹೊಂದಿದವರಾಗಿದ್ದಾರೆ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಗಳು ಹೇಳಿದರು.
ಜಿಲ್ಲೆಯಲ್ಲಿ ಅರಣ್ಯವನ್ನು ಶೇ.10ಕ್ಕೆ ಹೆಚ್ಚಿಸುವ ಗುರಿ
ಕನ್ನಡಪ್ರಭ ವಾರ್ತೆ ವಿಜಯಪುರ ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇ.2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ರಾಜಕೀಯದವರಿಗಿಂತ ಕ್ರೀಡಾಪಟುಗಳಿಗೆ ಜನಪ್ರಿಯತೆ
ಕನ್ನಡಪ್ರಭ ವಾರ್ತೆ ಸಿಂದಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತವೆ. ಸದೃಢ ದೇಹವಿದ್ದಲ್ಲಿ, ಸದೃಢ ಮನಸ್ಸಿರುತ್ತದೆ. ಸದೃಢ ಮನಸ್ಸಿದ್ದಲ್ಲಿ ಯಶಸ್ಸು ಗಟ್ಟಿಯಾಗಿರುತ್ತದೆ. ಸಮಾಜದಲ್ಲಿ ರಾಜಕೀಯ ಮತ್ತು ಸಾಮಾಜಿಕ ವ್ಯಕ್ತಿಗಳಿಗಿಂತ ಕ್ರೀಡಾಪಟುಗಳಿಗೆ ಹೆಚ್ಚಿನ ಜನಪ್ರಿಯತೆ ಇದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಅ.9ರ ಬೃಹತ್ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಗೆ ಸರಿಯಾದ ಅನುದಾನ ನೀಡದ ಹಾಗೂ ಸಂತ್ರಸ್ತರ, ರೈತರ ಸಮಸ್ಯೆಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಅ.9ರಂದು ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ತಿಳಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 419
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved