• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತ್ರೆ, ಹಬ್ಬ ಸೌಹಾರ್ದತೆಯಿಂದ ಆಚರಿಸಿ
ಜಾತ್ರೆ, ಉತ್ಸವಗಳು ಹಾಗೂ ಹಬ್ಬ ಹರಿದಿನಗಳನ್ನು ಸೌಹಾರ್ದತೆ ಭಾವನೆಯಿಂದ ಆಚರಣೆ ಮಾಡಬೇಕು ಎಂದು ಬ.ಬಾಗೇವಾಡಿಯ ಡಿ.ಎಸ್.ಪಿ.ಬಲ್ಲಪ್ಪ ನಂದಗಾವಿ ಹೇಳಿದರು.
ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆ ಅಪಾರ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ದೇಶದಲ್ಲಿಯೇ ಕನ್ನಡ ಭಾಷೆಯ ಶ್ರೀಮಂತಿಕೆಯೂ ಅಪಾರವಾಗಿದೆ, ಅಲ್ಲದೇ, ಸಾಹಿತ್ಯವೂ ಅಷ್ಟೇ ಶ್ರೀಮಂತವಾಗಿದೆ. ದೇಶದಲ್ಲಿ ಕನ್ನಡ ಭಾಷೆಗಿರುವ ಇತಿಹಾಸ ಬೇರೆ ಯಾವ ಭಾಷೆಗೂ ಇಲ್ಲ. ಭಾಷೆಯ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಎತ್ತಿಹಿಡಿಯುವ ಮೂಲಕ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಭರವಸೆ ನೀಡಿದರು.
ಸಂಶೋಧನೆಗೆ ನ್ಯಾಯ ನೀಡುವ ನೈತಿಕತೆ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಶೋಧಕರು ಪ್ರತಿಯೊಂದನ್ನು ಬಿಡಿಸಿ ನೋಡುವ, ಎಲ್ಲ ಆಯಾಮಗಳಿಂದ ಆಲೋಚಿಸುವ ಹಾಗೂ ಚಿಂತಿಸುವ ಸಂಶೋಧನೆಗೆ ನ್ಯಾಯ ಒದಗಿಸುವ ನೈತಿಕತೆ ಇರಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ರಹಮತ ತರಿಕೇರಿ ಹೇಳಿದರು.
ಊರು ಸ್ವಚ್ಛವಾಗಿದ್ದರೆ ನಾಡು ಸ್ವಚ್ಛವಾದಂತೆ
ಕನ್ನಡಪ್ರಭ ವಾರ್ತೆ ಇಂಡಿ: ಊರು ಸ್ವಚ್ಛವಾಗಿದ್ದರೆ ನಾಡು ಸ್ವಚ್ಛವಾದ ಹಾಗೆ ಎಂಬ ಪರಿಕಲ್ಪನೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರದಂದು ಗ್ರಾಪಂ ಮಟ್ಟದಲ್ಲಿ ಸ್ವಚ್ಛ ಶನಿವಾರ ಅಭಿಯಾನ ನಡೆಸಲಾಯಿತು. ಅಭಿಯಾನದಲ್ಲಿ ಎಲ್ಲರೂ ಹಳ್ಳಿಗಳ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಹೇಳಿದರು.
ಡಾ.ಶಾಮಪ್ರಸಾದ ಮುಖರ್ಜಿ ಚತುರ ರಾಜಕಾರಣಿ: ಕಿವಡೆ
ಕನ್ನಡಪ್ರಭ ವಾರ್ತೆ ಇಂಡಿ: ಡಾ.ಶಾಮಪ್ರಸಾದ ಮುಖರ್ಜಿ ಅವರು ಶ್ರೇಷ್ಠ ನಾಯಕತ್ವ ಮತ್ತು ರಾಜಕೀಯ ಮೈಲಿಗಲ್ಲಿಗೆ ಉದಾಹರಣೆಯಾಗಿದ್ದಾರೆ. ಭಾರತೀಯ ಜನಸಂಘದ ಸಂಸ್ಥಾಪಕರಾಗಿ ದೇಶ, ಧರ್ಮ ಸೇವೆಯಲ್ಲಿ ತಮ್ಮನ್ನೆ ತಾವು ತೊಡಗಿಸಿಕೊಂಡಿದ್ದಾರೆ ಎಂದು ಬಿಜೆಪಿ ಇಂಡಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.
ನಾನು ಯಾರಿಗೂ ಮೋಸ, ವಂಚನೆ ಮಾಡಿಲ್ಲ
ಪಟ್ಟಣದ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ಶುಕ್ರವಾರ ಆಯೋಜಿಸಲಾದ ಏಳನೇ ಬಾರಿ ಆಯ್ಕೆಯಾದ ಸಂಸದರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಸಂಶೋಧನೆ ರೈತರಿಗೆ ತಲುಪಿಸುವುದೇ ಉದ್ದೇಶ
ಕೃಷಿ ವಿಜ್ಞಾನಿಗಳು ಪ್ರಯೋಗಾಲಯಗಳಿಗೆ ಸೀಮಿತರಾಗದೇ ತಾವು ಕೈಗೊಂಡ ಸಂಶೋಧನೆಗಳ ಪಲಿತಾಂಶಗಳನ್ನು ರೈತರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಒಂದು ಹೊಸ ಯೋಜನೆಯನ್ನು ಹಮ್ಮಿಕೊಂಡು ಗ್ರಾಮಕ್ಕೆ ವಿಜ್ಞಾನಿಗಳನ್ನು ಕರೆಸಿ, ಪರಸ್ಪರ ಚರ್ಚಿಸಿ, ಕೃಷಿಯಲ್ಲಿ ಪರಿಹಾರೋಪಾಯಗಳನ್ನು ಕಂಡುಹಿಡಿಯುವ ಪ್ರಯತ್ನ ಇದಾಗಿದೆ ಎಂದು ಕೃಷಿ ವಿವಿ, ಧಾರವಾಡದ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.
ಜಮೀನು ದಾರಿ ಸಮಸ್ಯೆ ಇತ್ಯರ್ಥ ಸಮಸ್ಯೆ ಅಧಿವೇಶನದಲ್ಲಿ ಚರ್ಚಿಸಲು ಆಗ್ರಹ
ವಿಧಾನ ಸಭಾ ಅಧಿವೇಶನದಲ್ಲಿ ಜಮೀನು ದಾರಿ ವಿಷಯವನ್ನು ಚರ್ಚಿಸಿ ಸೂಕ್ತ ಕಾನೂನು ತಿದ್ದುಪಡಿ ಮಾಡಿ ತಹಸೀಲ್ದಾರುಗಳಿಗೆ ದಾರಿ ಮಾಡಿಕೊಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹಳಕಟ್ಟಿ ಜೀವನ ಎಲ್ಲರಿಗೂ ಆದರ್ಶ
ಡಾ.ಫ.ಗು.ಹಳಕಟ್ಟಿ ಅವರ ಜೀವನ ಎಲ್ಲರಿಗೂ ಆದರ್ಶ ಎಂದು ಎಸ್.ಕೆ.ಕಲಾ ಹಾಗೂ ವಾಣಿಜ್ಯ ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಆರ್.ವ್ಹಿ.ಜಾಲವಾದಿ ಹೇಳಿದರು.
ಸರ್ಕಾರಿ ಯೋಜನೆ ಜನರ ಮನೆ ಬಾಗಿಲಿಗೆ ತಲುಪಿಸಿ
ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬರ ಮನೆ ಬಾಗಿಲಿಗೆ ಬರುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಒ ರಿಷಿ ಆನಂದ ಹೇಳಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 342
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved