• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೋಲು,ಗೆಲುವಿಗಿಂತ ಕ್ರೀಡೆಯಲ್ಲಿ ಉತ್ಸಾಹ ಮುಖ್ಯ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸಂಘಟಿತ ಕಾರ್ಯ ಹಾಗೂ ಸಹಕಾರದಿಂದ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ. ಅಂತಹ ಯಶಸ್ವಿ ಕಾರ್ಯಕ್ರಮಗಳನ್ನು ಆದರ್ಶ ಶಿಕ್ಷಕರ ವೇದಿಕೆ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಗಾಂಧಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಜಿಲ್ಲಾಡಳಿತದ ವತಿಯಿಂದ ಅ.೨ ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಅಥ೯ಪೂಣ೯ವಾಗಿ ಆಚರಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ವಿರಕ್ತಮಠದಲ್ಲಿ ಸೋಮವಾರ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ, ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. ಸಮ್ಮೇಳನವನ್ನು ತಾಲೂಕಿನ ಇವಣಗಿ ಗ್ರಾಮದಲ್ಲಿ ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ಗ್ರಾಮದಲ್ಲಿ ಸೆ.26 ರಂದು ಮತ್ತೊಂದು ಸಭೆ ಮಾಡಲು ತೀರ್ಮಾನಿಸಲಾಯಿತು.
ತಾಲೂಕು ಸಮ್ಮೇಳನ ಲಾಂಛನ ಬಿಡುಗಡೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ಅ.೧ ರಂದು ಜರುಗಲಿರುವ ತಾಳಿಕೋಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಸೀಲ್ದಾರ್‌ ಕೀರ್ತಿ ಚಾಲಕ್ ಅವರು ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ತಹಸೀಲ್ದಾರ್‌ ಕೀರ್ತಿ ಚಾಲಕ್, ತಾಳಿಕೋಟೆ ಐತಿಹಾಸಿಕ ನಗರಿ ತಾಲೂಕು ಕೇಂದ್ರವಾದ ಬಳಿಕ ಮೊದಲನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಅತ್ಯಂತ ಖುಷಿ ತಂದಿದೆ. ಕನ್ನಡಾಂಭೆಯ ತೇರನ್ನು ಎಲ್ಲರೂ ಒಗ್ಗಟ್ಟಿನಿಂದ ಎಳೆಯಬೇಕಾಗಿದೆ.
ಸಹಕಾರ ಕ್ಷೇತ್ರದ ಅಭಿವೃದ್ಧಿಯಿಂದ ದೇಶ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ತಾಂಬಾ: ಸಹಕಾರ ಕ್ಷೇತ್ರದ ಅಭಿವೃದ್ಧಿಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದು ಎಂದು ಪಿಕೆಪಿಎಸ್ ಅಧ್ಯಕ್ಷ ದಯಾನಂದ ನಿಂಬಾಳ ಹೇಳಿದರು. ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳು ಬೆಳೆಯಬೇಕಾದರೆ ರೈತರ ಸಹಕಾರ ಅವಶ್ಯ.
ವಸಂತ ಭೋಸಲೆಗೆ ದೇವರಾಜ ಅರಸು ರಾಜ್ಯ ಪ್ರಶಸ್ತಿ
ಕನ್ನಡಪ್ರಭ ವಾರ್ತೆ: ಗಡಿನಾಡಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ತಾಲೂಕಿನ ತೊರವಿಯ ನಿಸರ್ಗ ಫೌಂಡೇಷನ್ ಹಾಗೂ ನಿಸರ್ಗ ಶಾಲೆಯ ಅಧ್ಯಕ್ಷ ವಸಂತ ಭೋಸಲೆ ಅವರಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ ಧಾರ್ಮಿಕ ಸಾಂಸ್ಕ್ರತಿಕ ಸಂಘದಿಂದ ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು ರಾಜ್ಯ ಪ್ರಶಸ್ತಿ-2024 ನೀಡಿ ಗೌರವಿಸಲಾಗಿದೆ.
ಜೀವನಕ್ಕೆ ಭದ್ರತೆಯ ಆಸರೆಯಾಗುವ ಎಲ್‌ಐಸಿ
ಕನ್ನಡಪ್ರಭ ವಾರ್ತೆ ವಿಜಯಪುರ: ಎಲ್‌ಐಸಿ ಪ್ರತಿನಿಧಿಗಳು ಶ್ರಮ ಜೀವಿಗಳು, ತಾಳ್ಮೆಯಿಂದ ಸೇವೆ ಒದಗಿಸಿ, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಸ್ವಾವಲಂಬನೆ ತಂದುಕೊಡುವಲ್ಲಿ ಇವರ ಪಾತ್ರ ಬಹುಮುಖ್ಯವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ನಗರದ ಬಸವ ಭವನ ಮಂಗಲ ಕಾರ್ಯಾಲಯದಲ್ಲಿ ಭಾರತೀಯ ವಿಮಾ ನಿಗಮದ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿನಿಧಿಗಳ ಸಂಘದ 2024-25ನೇ ಸರ್ವ ಸಾಧಾರಣ ಸಭೆ ಹಾಗೂ ಪ್ರತಿನಿಧಿಗಳಿಗಾಗಿ ಶೈಕ್ಷಣಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನದ ಮಧ್ಯೆ ಮಕ್ಕಳಿಗೆ ಬೇರೆ ಕೌಶಲ ಅಗತ್ಯ
ಕನ್ನಡಪ್ರಭ ವಾರ್ತೆ ಸಿಂದಗಿ: ನಾಗಲೋಟದಲ್ಲಿ ಬೆಳೆಯುತ್ತಿರುವ ವಿಜ್ಞಾನದ ಮಧ್ಯದಲ್ಲಿ ನಮ್ಮ ಮಕ್ಕಳು ಬೆಳೆಯಬೇಕಾದರೆ ಅವರಿಗೆ ಶಿಕ್ಷಣದ ಜೊತೆಗೆ ಬೇರೆ ಬೇರೆ ಕೌಶಲ್ಯ, ತಂತ್ರಜ್ಞಾನ ಕಲಿಸುವುದು ಅನಿವಾರ್ಯವಾಗಿದೆ ಎಂದು ಎಚ್‌.ಜಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಸ್ಮಾರ್ಟ್ ರೂಮ್‌ ಸಾಮಗ್ರಿಗಳನ್ನು ದೇಣಿಗೆ ನೀಡಿದ ನಿವೃತ್ತ ಬಿಇಒ ಸಿದ್ದಪ್ಪ ಉಗ್ರಾಣ
ಕೊಲ್ಹಾರ ತಾಲೂಕಿನ ಕುಪಕಡ್ಡಿ ಗ್ರಾಮದ ಹಿರಿಯ ಜೀವಿ, ಶಿಕ್ಷಣ ಪ್ರೇಮಿ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಸಿದ್ದಪ್ಪ ಉಗ್ರಾಣರವರು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಲು ಅನುಕೂಲವಾಗಲೆಂದು ಸ್ಮಾರ್ಟ್ ರೂಮ್‌ಗೆ ಅಗತ್ಯವಾದ ಸಾಮಗ್ರಿಗಳನ್ನು ದೇಣಿಗೆಯಾಗಿ ನೀಡಿ ಶಿಕ್ಷಣ ಪ್ರೇಮ ಮೆರೆದಿದ್ದಾರೆ.
ಗೃಹಬಳಕೆ ಗ್ಯಾಸ್ ಸಿಲಿಂಡರ್ ಅಕ್ರಮಕ್ಕೆ ಬ್ರೇಕ್ ಹಾಕಿ
ಗೃಹ ಬಳಕೆ ಗ್ಯಾಸ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿರುವು ಮಾಹಿತಿ ಬಂದಿದೆ. ಅಧಿಕಾರಿಗಳು ಕೂಡಲೇ ಆ ಸ್ಥಳಗಳ ಮೇಲೆ ದಾಳಿ ಮಾಡಿ ಅಕ್ರಮಕ್ಕೆ ಬ್ರೇಕ್ ಹಾಕಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved