ಕೃಷಿ ಸಂಶೋಧನೆ ರೈತರಿಗೆ ತಲುಪಿಸುವುದೇ ಉದ್ದೇಶಕೃಷಿ ವಿಜ್ಞಾನಿಗಳು ಪ್ರಯೋಗಾಲಯಗಳಿಗೆ ಸೀಮಿತರಾಗದೇ ತಾವು ಕೈಗೊಂಡ ಸಂಶೋಧನೆಗಳ ಪಲಿತಾಂಶಗಳನ್ನು ರೈತರ ಮನೆಯ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವು ಒಂದು ಹೊಸ ಯೋಜನೆಯನ್ನು ಹಮ್ಮಿಕೊಂಡು ಗ್ರಾಮಕ್ಕೆ ವಿಜ್ಞಾನಿಗಳನ್ನು ಕರೆಸಿ, ಪರಸ್ಪರ ಚರ್ಚಿಸಿ, ಕೃಷಿಯಲ್ಲಿ ಪರಿಹಾರೋಪಾಯಗಳನ್ನು ಕಂಡುಹಿಡಿಯುವ ಪ್ರಯತ್ನ ಇದಾಗಿದೆ ಎಂದು ಕೃಷಿ ವಿವಿ, ಧಾರವಾಡದ ಕುಲಪತಿ ಡಾ.ಪಿ.ಎಲ್.ಪಾಟೀಲ ಹೇಳಿದರು.