• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಮ್ಮ ನಾಟ್ಯ ಮಂದಿರ ಅನ್ಯಳ ಉದ್ದೇಶಕ್ಕೆ ಬಳಸಲು ವಿರೋಧ
ಕನ್ನಡಪ್ರಭ ವಾರ್ತೆ ವಿಜಯಪುರ ಕಿತ್ತೂರ ರಾಣಿ ಚನ್ನಮ್ಮಳ ನಾಟ್ಯ ಮಂದಿರವನ್ನು ಬೇರೆ ಉದ್ದೇಶಕ್ಕೆ ಹಸ್ತಾಂತರಿಸಬಾರದು ಎಂದು ಅಖಂಡ ಕರ್ನಾಟಕ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿದರು.
ಕಲಿಯುವ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಮೂಲಸೌಕರ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ 2023-24 ಹಾಗೂ 24-25ನೇ ಸಾಲಿನ ಕಾಲೇಜು ಅಭಿವೃದ್ಧಿ ಸಮಿತಿ ನಿಧಿಯಿಂದ ನಿರ್ಮಾಣ ಮಾಡಲಾದ ಸಭಾಭವನವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿದರು.
ಸಿಎಸ್‌ಆರ್‌ ಫಂಡ್‌ ಬಳಸಿ ಶಾಲೆಗಳ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ಮತಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಿಎಸ್ಆರ್ ಫಂಡ್‌ನಲ್ಲಿ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ನಿಡೋಣಿಯಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ₹ 50 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿ ಮತ್ತು ಪಿ.ಆರ್.ಇ.ಡಿ ವತಿಯಿಂದ ₹100 ಲಕ್ಷ ವೆಚ್ಚದಲ್ಲಿ ನಿಡೋಣಿ-ತಿಗಣಿ-ಬಿದರಿ ರಸ್ತೆ ಸುಧಾರಣೆ ಕಾಮಗಾರಿ ಹಾಗೂ ಶೇಗುಣಸಿ ಗ್ರಾಮದಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ ₹ 25 ಲಕ್ಷ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗಣಿಗಾರಿಕೆಯಿಂದ ನೆಮ್ಮದಿ ಕಳೆದುಕೊಂಡ ಕೃಷಿಕರು
ಕನ್ನಡಪ್ರಭ ವಾರ್ತೆ ಲೋಕಾಪುರ ಸಮೀಪದ ಹಲಕಿ ರೈತರು ಹಲವು ವರ್ಷಗಳಿಂದ ಕೃಷಿ ಮಾಡುತ್ತಾ ನೆಮ್ಮದಿ ಜೀವನ ರೂಪಿಸಿಕೊಂಡಿದ್ದಾರೆ. ಆದರೆ ಕಳೆದ ಒಂದು ದಶಕದಿಂದ ಈಚೆಗೆ ಶುರುವಾದ ಗಣಿಭೂತದಿಂದ ದಶಕಗಳ ಕೃಷಿಗೆ ಪೆಟ್ಟು ನೀಡಿದೆ. ಹಲವು ಬಾರಿ ನ್ಯಾಯಕ್ಕಾಗಿ ಅಧಿಕಾರಿಗಳ ಸುತ್ತ ಸುತ್ತಾಡಿದ ರೈತರು ಇದೀಗ ದಯಾಮರಣದ ಹಾದಿ ಹಿಡಿದಿದ್ದಾರೆ.
ಕಳಸಕೊಪ್ಪ ಕೆರೆ ಪ್ರವಾಸಿ ತಾಣವಾಗಿಸಲು ಪ್ರಯತ್ನ
ಕನ್ನಡಪ್ರಭ ವಾರ್ತೆ ಕಲಾದಗಿ ಕಳಸಕೊಪ್ಪ ಕೆರೆಯ ಪರಿಸರ ಸುಂದರವಾಗಿದ್ದು, ಪ್ರವಾಸಿ ತಾಣ ಮಾಡಲು ಯೋಗ್ಯ ಸ್ಥಳವಾಗಿದೆ. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರ ಜೊತೆ ಮಾತನಾಡಿದ್ದೇನೆ. ಅವರು ಸಹಿತ ಈ ವಿಷಯದ ಕುರಿತು ಸಕರಾತ್ಮವಾಗಿ ಸ್ಪಂದನೆ ನೀಡಿದ್ದಾರೆ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.
ವಕ್ಫ್‌ನಿಂದ ಆಸ್ತಿ ರಕ್ಷಿಸಲು ಕೋರಿ ಶಾಸಕ ಯತ್ನಾಳಗೆ ರೈತರ ಮನವಿ
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಹೊನವಾಡ ಗ್ರಾಮದ 89ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸರಳ ಜೀವನ ನಡೆಸಿ ಜನಮಾನಸದಲ್ಲಿ ಉಳಿದ ಸಿದ್ದೇಶ್ವರ ಶ್ರೀ
ಕನ್ನಡಪ್ರಭ ವಾರ್ತೆ ತಿಕೋಟಾ ಶ್ರೀ ಸಿದ್ದೇಶ್ವರ ಶ್ರೀಗಳು ಸರಳತೆಯ ಜೀವನ ನಡೆಸಿ ಜನಮಾನಸದಲ್ಲಿ ನೆಲೆಸಿದರು. ಅಂತಹ ಮಹಾನ್ ವ್ಯಕ್ತಿಯನ್ನು ಪಡೆದ ನಮ್ಮ ನಾಡು ಪುಣ್ಯದಭೂಮಿ. ಈ ನಾಡಿನಲ್ಲಿ ಹುಟ್ಟಿದ ನಾವೆಲ್ಲ ಪುಣ್ಯವಂತರು ಎಂದು ಹೊನವಾಡದ ಪ್ರವಚನಕಾರ ಪ.ಪು.ಬಾಬುರಾವ ಮಹಾರಾಜ ಹೇಳಿದರು.
30ರೊಳಗೆ ನಾಮಫಲಕಗಳು ಕನ್ನಡದಲ್ಲಿರಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳ ಕಚೇರಿಗಳು, ಶಾಲೆಗಳು, ಆಸ್ಪತ್ರೆ ಹಾಗೂ ಅಂಗಡಿಗಳ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಜೊತೆಗೆ ಜಾಗೃತಿ ಜಾಥಾ ನಡೆಸಿದರು.
ದೇವರಹಿಪ್ಪರಗಿಗೆ ಮೌಲಾನಾ ಆಜಾದ್ ಆಂಗ್ಲ ಶಾಲೆ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವಂತೆ ಆಗ್ರಹಿಸಿ ಕೆಆರ್.ಎಸ್ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ ೨೦೦ ಮೌಲಾನಾ ಆಜಾದ್ ಮಾದರಿಯಲ್ಲಿ ತೆರೆಯಲಾಗಿತ್ತು.
ಎವಿಎಸ್ ಆಯುರ್ವೇದ ಕಾಲೇಜಿಗೆ ಮೊದಲ ಬಾರಿಗೆ ದೇಹದಾನ
ಕನ್ನಡಪ್ರಭ ವಾರ್ತೆ ವಿಜಯಪುರ ವೈದ್ಯಕೀಯ ಕಾಲೇಜುಗಳಿಗೆ ದೇಹದಾನ ಮಾಡುವುದು ಸಾಮಾನ್ಯ. ಆದರೆ, ಇದೇ ಮೊದಲ ಬಾರಿಗೆ ಆಯುರ್ವೇದ ನಗರದ ಬಿಎಲ್‌ಡಿಇ ಸಂಸ್ಥೆಯು ಎವಿಎಸ್ ಆಯುರ್ವೇದ ಮಹಾವಿದ್ಯಾಲಯಕ್ಕೆ ಮೊದಲ ಬಾರಿಗೆ ದೇಹದಾನ ಮಾಡಲಾಗಿದೆ.
  • < previous
  • 1
  • ...
  • 187
  • 188
  • 189
  • 190
  • 191
  • 192
  • 193
  • 194
  • 195
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved