• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಕ್ರಿಯೆ
ಜಮ್ಮು-ಕಾಶ್ಮೀರದಲ್ಲಿ ವೀರ ಮರಣ ಹೊಂದಿದ ತಿಕೋಟಾದ ಯೋಧ ರಾಜು ಕರ್ಜಗಿ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ನಡೆಯಿತು.
₹18.1 ಲಕ್ಷಕ್ಕೆ ಮಾರಾಟವಾಗಿ ದಾಖಲೆ ನಿರ್ಮಿಸಿದಿ ಎತ್ತು!
ಇಂದಿನ ಆಧುನಿಕ ಕಾಲದಲ್ಲಿ ಜಾನುವಾರುಗಳ ಮೌಲ್ಯ ಕುಸಿಯುತ್ತಿವೆ. ಅವುಗಳನ್ನು ಕೇಳುವವರು ಯಾರು ಇಲ್ಲ ಎಂಬ ಪರಿಸ್ಥಿತಿಯಲ್ಲಿ ಇಲ್ಲೊಂದು ಎತ್ತು ಬರೋಬ್ಬರಿ ₹18.1 ಲಕ್ಷಕ್ಕೆ ಮಾರಾಟವಾಗುವ ಮೂಲಕ ದಾಖಲೆ ಮಾಡಿದೆ.
ತೆಪ್ಪ ಮುಗುಚಿ ಓರ್ವ ಸಾವು, ಐವರು ಕಣ್ಮರೆ
ನದಿ ತೀರದಲ್ಲಿ ಇಸ್ಪೀಟ್ ಆಡಲು ಹೋಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದರೆಂಬ ಕಾರಣಕ್ಕೆ ಅವರಿಂದ ತಪ್ಪಿಸಿಕೊಂಡು ತೆಪ್ಪದಲ್ಲಿ ಹೋಗುತ್ತಿದ್ದಾಗ ತೆಪ್ಪ ಮಗುಚಿ ಒಬ್ಬ ಮೃತಪಟ್ಟಿದ್ದು, ಐವರು ಕಣ್ಮರೆಯಾಗದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳೇ ಬಳೂತಿ ಬಳಿ ಹಿನ್ನೀರಿನಲ್ಲಿ ಕೃಷ್ಣಾ ನದಿ ತೀರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಒತ್ತಡದ ಬದುಕಿಗೆ ಆಯುರ್ವೇದ ಉತ್ತರ: ಕರ್ಪೂರಮಠ
ಕನ್ನಡಪ್ರಭ ವಾರ್ತೆ ವಿಜಯಪುರ: ಆಧುನಿಕ ಯುಗದ ಒತ್ತಡದ ಬದುಕಿಗೆ ಪುರಾತನ ವೈದ್ಯಕೀಯ ಪದ್ಧತಿ ಆಯುರ್ವೇದ ಉತ್ತರವಾಗಿದೆ. ಇತ್ತೀಚೆಗೆ ಯುವಕರಲ್ಲಿ ಹೃದಯ ಸಂಬಂಧಿ ರೋಗಗಳು ಉಲ್ಬಣಿಸುತ್ತಿದ್ದು, ಆಯುರ್ವೇದ, ಯೋಗ ಹಾಗೂ ಪ್ರಾಣಾಯಾಮಗಳನ್ನು ಅಳವಡಿಸಿಕೊಂಡರೆ ಈ ಸಮಸ್ಯೆಗಳಿಂದ ದೂರವಿರಬಹುದೆಂದು ಆರ್‌.ಕೆ.ಎಮ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.
ಜಮೀನ ದಾರಿ ಸಮಸ್ಯೆ ಬಗೆಹರಿಸಲು ಶಾಸಕರ ಸೂಚನೆ
ಕನ್ನಡಪ್ರಭ ವಾರ್ತೆ ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸಾರ್ವಜನಿಕ ಅಹವಾಲುಗಳನ್ನು ಆಲಿಸಿದರು. ಈ ವೇಳೆ ರೈತರ ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ಸಾರ್ವಜನಿಕರು ಶಾಸಕರ ಗಮನಕ್ಕೆ ತಂದರು. ಶಾಸಕ ಯಶವಂತರಾಯಗೌಡ ಪಾಟೀಲ ಅವರು ಭೂದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ತಾಲೂಕಿನಲ್ಲಿ ಜಮೀನುಗಳಿಗೆ ಹೋಗಲು ರೈತರಿಗೆ ತೊಂದರೆಯಾಗದಂತೆ ಜಮೀನಿನ ರಸ್ತೆ ಅಳತೆ ಮಾಡಿಕೊಡಬೇಕು. ಜಮೀನುಗಳಿಗೆ ಹೋಗಲು ರಸ್ತೆ ಸಮಸ್ಯೆ ಕುರಿತು ರೈತರು ಹಲವಾರು ಬಾರಿ ನನ್ನ ಗಮನಕ್ಕೆ ತಂದಿದ್ದಾರೆ. ಯಾವುದೇ ಗ್ರಾಮದ ರೈತರು ರಸ್ತೆ ಸಮಸ್ಯೆ ಕುರಿತು ಬಂದರೆ ಕೂಡಲೆ ಸ್ಪಂದಿಸಿ ಅವರಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ಸೂಚಿಸಿದರು.
ಮೌಲ್ಯಯುತ ಸಮಾಜ ನಿರ್ಮಾಣ ಇಂದಿನ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವಂತೆ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.
ಆರೋಗ್ಯವೇ ಭಾಗ್ಯ ಸರ್ವಕಾಲಿಕ ಸತ್ಯ: ಡಾ.ಮನೋಹರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಎಂಬ ಮಾತು ಸರ್ವಕಾಲಿಕ ಸತ್ಯವಾಗಿದೆ. ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಔಷಧಿ ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯ ಎಂದು ತಾಲೂಕು ಸರ್ಕಾರಿ ಆಸ್ಪತ್ರೆಯ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ.ಮನೋಹರ ಸಿಂಹಾಸನ ಹೇಳಿದರು.
ವಿದ್ಯುತ್‌ ಅವಘಡ ತಪ್ಪಿಸಲು ಜನಜಾಗೃತಿ ಮೂಡಿಸಿ
ಕನ್ನಡಪ್ರಭ ವಾರ್ತೆ ತಿಕೋಟಾ ಮಳೆಗಾಲದಲ್ಲಿ ವಿದ್ಯುತ್ ಸಂಬಂಧಿತ ಅವಘಡಗಳನ್ನು ತಪ್ಪಿಸಲು ಡಂಗುರ ಸಾರುವ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈದ್ಯರೆಂದರೆ ಪಕ್ತ್ಯಕ್ಷ ದೇವರು: ದೀಪಾ ದೇಸಾಯಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ವೈದ್ಯರೆಂದರೆ ಪ್ರತ್ಯಕ್ಷ ದೇವರಿದ್ದಂತೆ. ಸಂಕಷ್ಟದ ಸಮಯದಲ್ಲಿ ತಕ್ಷಣ ನೆನಪಾಗುವವರಲ್ಲಿ ವೈದ್ಯರು ಅಗ್ರಗಣ್ಯರು. ವೈದ್ಯರಿಲ್ಲ ಲೋಕವನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ವೈದ್ಯರಿಗೆ ಎಷ್ಟು ಕೃತಜ್ಞರಾಗಿದ್ದರೂ ಸಾಲದು. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಲು ಪ್ರತಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದು ಪಟ್ಟಣದ ಲಯನ್ಸ್ ಕ್ಲಬ್ ಅಧ್ಯಕ್ಷೆ ದೀಪಾ ದೇಸಾಯಿ ಹೇಳಿದರು.
ಜಾಕ್ವೆಲ್‌ಗಳ ನಿರ್ವಹಣೆಗೆ ಸಕಾಲಕ್ಕೆ ಹಣ ಒದಗಿಸಿ
ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮನವಿ ಸಲ್ಲಿಸಿತು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 342
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved