• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಕೈಲಾಸನಾಥ ಶ್ರೀಗಳ ಸೇವೆ ವಿಶ್ವ ದಾಖಲೆ
ಕನ್ನಡಪ್ರಭ ವಾರ್ತೆ ಕೊಲ್ಹಾರಹಳೆ ಕೊಲ್ಹಾರ ಬಳಿಯ ಕೃಷ್ಣಾ ನದಿ ತಟದಲ್ಲಿರುವ ಶೀಲವಂತ ಹಿರೇಮಠದ ಡಾ.ಕೈಲಾಸನಾಥ ಶ್ರೀಗಳ ಆಧ್ಯಾತ್ಮಿಕ ಸಮಾಜ ಸೇವೆಯು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಶನಿವಾರ ಬೆಂಗಳೂರು ಮಲ್ಲೇಶ್ವರಂನ ಸೇವಾ ಸದನ ಸಾಂಸ್ಕೃತಿಕ ಭವನದಲ್ಲಿ ಜರುಗಿದ ರಿಯಾಲಿಟಿ ಬುಕ್ ಆಫ್ ವರ್ಲ್ಡ್‌ ರಿಕಾರ್ಡ್‌ನಲ್ಲಿ ಗಿನ್ನಿಸ್ ದಾಖಲೆ ಸಮಾರಂಭದಲ್ಲಿ ಶ್ರೀಗಳಿಗೆ ಗಿನ್ನಿಸ್ ದಾಖಲೆ ಸಮಿತಿ ಪದಾಧಿಕಾರಿಗಳಾದ ಡಾ.ಹರ್ಷವರ್ಧನ, ಡಾ.ವಂದನಾ ಡಿಸೋಜ, ಡಾ.ಮಹೇಶಾನಂದಜಿ, ಡಾ.ನಂಬಿ ರಾಜ್, ಡಾ.ವೇದಾ ದೀಕ್ಷಿತ, ಡಾ.ರುಭೇರಿ ಇಮ್ಯಾನುಯೆಲ್‌, ಡೆಪ್ಯುಟಿ ಕಮಿಷನರ್ ಡಾ.ಶ್ರೀನಿವಾಸ, ಡಾ.ಎ.ಪಿ.ಶ್ರೀನಾಥ, ಡಾ.ಅನಂತಮೂರ್ತಿ ಕುಪ್ಪುಸ್ವಾಮಿ, ಡಾ.ಸೆಲ್ವನ್ ಸೇರಿದಂತೆ ಅನೇಕ ಗಿನ್ನಿಸ್ ದಾಖಲೆಯ ಪ್ರಶಸ್ತಿ ನೀಡಿ ಗೌರವಿಸಿದರು.
ಝಳಕಿಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ
ಕನ್ನಡಪ್ರಭ ವಾರ್ತೆ ಚಡಚಣ ವಿಶ್ವದಲ್ಲಿಯೇ ಬಿಜೆಪಿ ಅತೀ ಹೆಚ್ಚು ಸದಸ್ಯತ್ವ ಹೊಂದಿದ ಪಕ್ಷ ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಅನಿಸುತ್ತದೆ ಎಂದು ಮಾಜಿ ಸಚಿವ ಅಪ್ಪಾಸಾಬ ಪಟ್ಟಣಶೆಟ್ಟಿ ಹೇಳಿದರು. ಸಮಿಪದ ಝಳಕಿ ಗ್ರಾಮದಲ್ಲಿ ನಡೆದ ಬಿಜೆಪಿ ಇಂಡಿ ಮಂಡಲ ಹಾಗೂ ಭತಗುಣಕಿ ಶಕ್ತಿ ಕೇಂದ್ರದಿಂದ ನಡೆಸಿರುವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಪಸೆ ಮಾತನಾಡಿದರು.
ಬಿಜೆಪಿ ಸದಸ್ಯತ್ವ ಹೆಚ್ಚಿಸಿದಷ್ಟು ಪಕ್ಷಕ್ಕೆ ಲಾಭ
ಕನ್ನಡಪ್ರಭ ವಾರ್ತೆ ನಾಲತವಾಡ:ಬಿಜೆಪಿ ಪಕ್ಷವನ್ನು ಬಲಪಡಿಸಲು ಎಲ್ಲರು ನಿರಂತರ ಶ್ರಮಿಸಬೇಕು, ಈ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿ.ಪಂ ಮಾಜಿ ಸದಸ್ಯ ಬಿಜೆಪಿ ಮುಖಂಡರಾದ ಗಂಗಾಧರ ನಾಡಗೌಡ ಹೇಳಿದರು
ಸಹಕಾರಾಮೃತ ತತ್ವದಡಿ ಬ್ಯಾಂಕ್‌ನ ಆರ್ಥಿಕ ಉನ್ನತಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರೈತ ಬಾಂಧವರಿಗೆ ಉಳಿದ ಬ್ಯಾಂಕ್‌ಗಳಿಗಿಂತ ನಮ್ಮ ಬ್ಯಾಂಕ್‌ನಿಂದ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡುತ್ತಿದ್ದು, ಬ್ಯಾಂಕಿನ ಆರ್ಥಿಕ ಉನ್ನತಿ ಸಾಧಿಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಬಸವನಬಾಗೇವಾಡಿ ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
2ಎ ಮೀಸಲಾತಿಗಾಗಿ ಬೆಳಗಾವಿಯಲ್ಲಿ ಹೋರಾಟ
ಕನ್ನಡಪ್ರಭ ವಾರ್ತೆ ವಿಜಯಪುರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಮಾಜ ಮುಂದಾಗಿದೆ. ಈ ಹಿನ್ನೆಲೆ ಸೆ. 22ರ ಬೆಳಗ್ಗೆ 10ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ಮಹಾಪರಿಷತ್ ಸಭೆ ನಡೆಸಲಾಗುತ್ತಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಕಸಾಪ ಸ್ಥಾಪನೆಗೆ ಸ್ಪೂರ್ತಿ ವಿಶ್ವೇಶ್ವರಯ್ಯ
ಕಸಾಪ ಸ್ಥಾಪನೆಗೆ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯನವರ ಪಾತ್ರ ಮಹತ್ವದ್ದಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಪರಿಷತ್ತನ್ನು ಹುಟ್ಟು ಹಾಕಲು ಸ್ಪೂರ್ತಿ ನೀಡಿದವರು ಎಂದು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷೆ ಡಾ.ಭುವನೇಶ್ವರಿ ಮೇಲಿನಮಠ ಹೇಳಿದರು.
ಎಸ್.ಕುಮಾರ ಸಂಸ್ಥೆಯಲ್ಲಿ ಎಂಜಿನಿಯರ್ ಡೇ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಎಸ್.ಕುಮಾರ ವಿದ್ಯಾವರ್ಧಕ ಸಂಸ್ಥೆಯ ಸರಸ್ವತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಎಸ್.ಕುಮಾರ ಪಿಯು ಸೈನ್ಸ್ ಕಾಲೇಜಿನಲ್ಲಿ ಸಂಸ್ಥಾಪಕ ಎಸ್.ಕುಮಾರ ಮತ್ತು ಅಧ್ಯಕ್ಷೆ ಡಾ.ಲತಾದೇವಿ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಎಂಜಿನಿಯರ್ ದಿನವನ್ನು ಆಚರಿಸಿದರು.
ನೈರ್ಮಲ್ಯ ಜಾಗೃತಿಗಾಗಿ ವಾಶೀಥಾನ್‌ ಓಟ
ಸಾರ್ವಜನಿಕ ಸ್ಥಳಗಳ ನೈರ್ಮಲ್ಯ ಹಾಗೂ ಸ್ವಚ್ಛತೆ ವಿಷಯವಾಗಿ ಬದ್ಧತೆ ತೋರಬೇಕಾಗಿರುವುದು ಇಂದಿನ ಅನಿವಾರ್ಯವಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ, ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಾನವನ ಬದುಕಿಗೆ ಪ್ರಜಾಪ್ರಭುತ್ವ ದಾರಿದೀಪ
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಪ್ರಜಾಪ್ರಭುತ್ವದ ಆಧಾರ ಸ್ತಂಭವಾಗಿವೆ. ಡಾ.ಬಿ.ಆರ್ ಅಂಬೇಡ್ಕರ್‌ ಬರೆದ ಸಂವಿಧಾನ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿದಿದ್ದು, ಪ್ರಜಾಪ್ರಭುತ್ವ ಮಾನವನ ಬದುಕಿಗೆ ದಾರಿದೀಪವಾಗಿದೆ ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.
ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved