• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಭೀರ್ಯ ನಡಿಗೆಯಲ್ಲಿ ಸ್ವಯಂಸೇವಕರ ನಗರ ಸಂಚಾರ
ಕನ್ನಡಪ್ರಭ ವಾರ್ತೆ ವಿಜಯಪುರ ಗುಮ್ಮಟನಗರಿ ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕರು ಗಣವೇಷದಲ್ಲಿ ಭರ್ಜರಿ ಪಥಸಂಚಲನ ನಡೆಸುವ ಮೂಲಕ ಗಮನ ಸೆಳೆದರು. ಸಾವಿರಾರು ಸ್ವಯಂ ಸೇವಕರು ಬಿಳಿ ವರ್ಣದ ಅಂಗಿ, ಕಾಕಿ ಪ್ಯಾಂಟ್ ಆರ್.ಎಸ್‌.ಎಸ್ ಸಾಂಪ್ರದಾಯಿಕ ಉಡುಗೆಯಲ್ಲಿ ಶಿಸ್ತುಬದ್ದ ಹೆಜ್ಜೆ ಹಾಕಿದರು.
ಶಸಾಪ ತಾಲೂಕ ಸಮ್ಮೇಳನಕ್ಕೆ ಎಂ.ಜೆ.ಪಾಟೀಲ ಸರ್ವಾಧ್ಯಕ್ಷ
ಕನ್ನಡಪ್ರಭ ವಾರ್ತೆ ಇಂಡಿ ನಗರದಲ್ಲಿ ನ.10 ರಂದು ನಡೆಯಲಿರುವ ಇಂಡಿ ತಾಲೂಕ ಪ್ರಥಮ ಶರಣ ಸಾಹಿತ್ಯ ಸಮ್ಮೇಳನಕ್ಕೆ ಎಂ.ಜೆ.ಪಾಟೀಲ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನದ ಸಭೆಯಲ್ಲಿ ಎಂ.ಜೆ.ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದ್ದು, ತಾಲೂಕ ಅಧ್ಯಕ್ಷ ಬಿ.ಎಸ್.ಪಾಟೀಲ ಹಾಗೂ ಯುವ ಘಟಕದ ಅಧ್ಯಕ್ಷ ಎಸ್.ಐ.ಸುಗುರ, ಎಸ್‌.ಎಸ್‌.ಈರನಕೇರಿ, ಎಸ್‌.ಎಂ.ಮೇತ್ರಿ, ಸಿದ್ದಪ್ಪ ಬಗಲಿ, ಅಂಬಣ್ಣ ಸುಣಗಾರ, ಕೆ.ಜಿ.ನಾಟೀಕಾರ ಹಾಗೂ ಇತರರು ನಿವಾಸಕ್ಕೆ ತೆರಳಿ ಸನ್ಮಾನಿಸಿದರು.ಮೂಲತ ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಎಂ.ಜೆ.ಪಾಟೀಲ ತಾಲೂಕು ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಪಂಚ ಪರಿವರ್ತನೆ ಸೂತ್ರದೊಂದಿಗೆ ಬದಲಾವಣೆಯ ಸಂಕಲ್ಪ
ಕನ್ನಡಪ್ರಭ ವಾರ್ತೆ ವಿಜಯಪುರ ಸಂಘ ನೂರು ವಸಂತಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಪಂಚ ಪರಿವರ್ತನೆ ಸೂತ್ರದೊಂದಿಗೆ ಬದಲಾವಣೆಗೆ ಸಂಕಲ್ಪ ಮಾಡಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಂಪರ್ಕ ಪ್ರಮುಖ ಸುಧೀರಸಿಂಗ್ ಘೋರ್ಪಡೆ ಹೇಳಿದರು.
ಉದ್ಯೋಗ ಒದಗಿಸಿದರೆ ಪಡೆದ ಕುಟುಂಬವೇ ಉದ್ಧಾರ
ಕನ್ನಡಪ್ರಭ ವಾರ್ತೆ ವಿಜಯಪುರ ಯಾರಿಗಾದರೂ ಉದ್ಯೋಗ ಒದಗಿಸಿದರೆ ಉದ್ಯೋಗವನ್ನು ಪಡೆದ ಕುಟುಂಬವೇ ಉದ್ಧಾರವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ವೇದಿಕೆಯಾಗುವುದು ಅದೊಂದು ಪುಣ್ಯದ ಕಾರ್ಯ ಎಂದು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರಜಾಕ್ ಹೊರ್ತಿ ಹೇಳಿದರು.
ವಕ್ಫ್ ಬೋರ್ಡ್ ನೋಟಿಸ್‌ಗೆ ಆತಂಕ ಪಡಬೇಡಿ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ಎಂದು ನೋಟಿಸ್‌ ಬಂದಿರುವುದಕ್ಕೆ ರೈತರು ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಗ್ರಾಮಸ್ಥರಿಗೆ ಧೈರ್ಯ ಹೇಳಿದರು. ಭಾನುವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಕೆಲವು ಜಮೀನುಗಳನ್ನು ವಕ್ಫ್ ಆಸ್ತಿ ಎಂದು ನೋಟಿಸ್ ಜಾರಿ ಮಾಡಲಾಗಿದೆ ಎಂಬ ಆತಂಕದ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ ಹೊನವಾಡದ ಗ್ರಾಮಸ್ಥರು ಮತ್ತು ರೈತರೊಂದಿಗೆ ಅವರು ಮಾತನಾಡಿದರು. ಈ ವಿಷಯದ ಬಗ್ಗೆ ನಾನು ಈಗಾಗಲೇ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅನಗತ್ಯವಾಗಿ ಯಾವುದೇ ಖಾಸಗಿ ಆಸ್ತಿ ಅಥವಾ ಜಮೀನುಗಳು ವಕ್ಫ್ ಹೆಸರಿನಲ್ಲಿ ದಾಖಲಾಗುವುದಿಲ್ಲ.
ಗಾಣಿಗರು ಸಂಘಟಿತರಾಗುವ ಅಗತ್ಯವಿದೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಗಾಣಿಗ ಸಮುದಾಯದವರು ಹೃದಯ ವೈಶಾಲ್ಯತೆ ಹೊಂದಿದ್ದು, ನಮ್ಮ ಸಮಾಜ ಬಾಂಧವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಂಘಟಿತರಾಗುವುದು ಅಗತ್ಯವಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.
ಜಾತಿಗಣತಿಯಲ್ಲಿ ಸಿಎಂ ನಡೆ ಉತ್ತರಕುಮಾರನ ಪೌರುಷ
ಹಿಂದುಳಿದವರಿಗೆ, ದಲಿತರಿಗೆ ಅನುಕೂಲ ಮಾಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಅವರನ್ನು ಮರೆತು ಹೋಗಿದೆ. ಅಲ್ಲದೇ, ಬಿಜೆಪಿ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿದ್ದ ಹಿಂದುಳಿದ ವರ್ಗಗಳ 1077 ವಿವಿಧ ಯೋಜನೆಗಳನ್ನು ನಿಲ್ಲಿಸಿದ್ದು, ಕಳೆದ ತಿಂಗಳು ಆ ಯೋಜನೆಗಳನ್ನು ಕಾಂಗ್ರೆಸ್‌ನವರು ರದ್ದು ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಅ.26,27ಕ್ಕೆ ಎಐಯುಟಿಯುಸಿಯ ರಾಜ್ಯ ಸಮ್ಮೇಳನ
ಕನ್ನಡಪ್ರಭ ವಾರ್ತೆ ವಿಜಯಪುರ ಅ.26 ಹಾಗೂ 27 ರಂದು ಮೈಸೂರಿನಲ್ಲಿ ಎಐಯುಟಿಯುಸಿ ಸಂಘಟನೆಯಿಂದ 4ನೇ ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ ನಡೆಯಲಿದ್ದು, ಎಲ್ಲ ಕಾರ್ಮಿಕರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ‌ ಸದಸ್ಯ ವಿರೇಶ.ಎನ್.ಎಸ್. ಹೇಳಿದರು.
ಸುಪ್ರೀಂ ತೀರ್ಪಿನಂತೆ ಎಸ್ಸಿ ಒಳಮೀಸಲಿಗೆ ಆಗ್ರಹ
ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಎಸ್ಸಿ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಪದಾಧಿಕಾರಿಗಳು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಗ್ರಹಿಸಿದರು. ನಗರದ ಡಾ.ಅಂಬೇಡ್ಕರ್ ವೃತ್ತದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಮಾಯಣದ ಸಂದೇಶ ಅರಿತು ನಡೆಯಿರಿ: ಡಾ.ಹೊಸಮನಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿಶ್ರೀರಾಮ ಶ್ರೇಷ್ಠವೆಂದು ರಾಮಾಯಣದ ಮೂಲಕ ಪರಿಚಯಿಸಿದ ಮಹರ್ಷಿ ವಾಲ್ಮೀಕಿ ಶ್ರೀರಾಮನಿಗಿಂತಲೂ ಶ್ರೇಷ್ಠ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಬಿ.ಹೊಸಮನಿ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಾಲ್ಮೀಕಿ ರಾಮಾಯಣದ ಮೂಲಕ ಸಂಕ್ಷಿಪ್ತವಾಗಿ ಯಾವುದೇ ಕೊರತೆ ಇಲ್ಲದಂತೆ ಎಲ್ಲವನ್ನು ಕಟ್ಟಿಕೊಟ್ಟಿದ್ದಾರೆ. ರಾಮಾಯಣದ ಸಂದೇಶವನ್ನು ಅರಿತು ಜೀವನ ಸಾಗಿಸಬೇಕೆಂದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved