• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕೃತಿ, ಸಂಸ್ಕಾರ ಮೈಗೂಡಿಸಲು ಪ್ರೇರೇಪಿಸಿ
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ತಾಯಂದಿರು ತಮ್ಮ ಮಕ್ಕಳಿಗೆ ದೇಶದ ಸಂಸ್ಕೃತಿ, ಆಚಾರ ವಿಚಾರ, ಉತ್ತಮ ಸಂಸ್ಕಾರ ಜೊತೆಗೆ ದೇಶಾಭಿಮಾನ ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕಿದೆ ಎಂದು ಕಾಂಗ್ರೆಸ್‌ ಮುಖಂಡ ಸಿ.ಬಿ.ಅಸ್ಕಿ ಹೇಳಿದರು.
ನೀರಾವರಿ, ವಿದ್ಯುತ್‌, ಕೈಗಾರಿಕೆ ಸ್ಥಾಪನೆಗೆ ಒತ್ತು
ಬಬಲೇಶ್ವರ ಕ್ಷೇತ್ರದಲ್ಲಿ ನೀರಾವರಿ ಜೊತೆಗೆ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ವಿದ್ಯುತ್ ಪೂರೈಕೆ, ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.
ಆರಾಧ್ಯ ದೈವ ರಾವುತರಾಯನ ಜಾತ್ರೆ ಸಂಪನ್ನ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಐದು ದಿನಗಳ ಕಾಲ ಶ್ರದ್ಧಾ ಭಕ್ತಿಯಿಂದ ನಡೆದ ಪಟ್ಟಣದ ಆರಾಧ್ಯ ದೈವ ಐತಿಹಾಸಿಕ ರಾವುತರಾಯ ಮಲ್ಲಯ್ಯನ ಜಾತ್ರಾ ಮಹೋತ್ಸವ ಸಂಪನ್ನಗೊಂಡಿದೆ. ಜಾತ್ರೆಯ ಕೊನೆಯ ದಿನವಾದ ಶುಕ್ರವಾರ ಸಂಜೆ ರಾವುತರಾಯನ ಬಂಡಿ ಪುರ ಪ್ರವೇಶ ಮಾಡಿದ್ದು, ಸಾವಿರಾರು ಸುಮಂಗಲಿಯರು ಉತ್ಸವಕ್ಕೆ ನೀರು ಎರೆದು ಅದ್ಧೂರಿಯಾಗಿ ಸ್ವಾಗತಿಸಿದರು.
ಬೆಕ್ಕಿಲ್ಲದ ಮನೆಯಲ್ಲಿನ ಇಲಿಗಳಂತೆ ರಾಜ್ಯದ ಆಡಳಿತ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹಲವು ವಿವಾದ ಹಾಗೂ ಹಗರಣಗಳ ಜಂಜಾಟದಲ್ಲಿರುವುದರಿಂದ ರಾಜ್ಯದ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಬೆಕ್ಕಿಲ್ಲದ ಮನೆಯಲ್ಲಿ ಇಲಿಗಳ ಓಡಾಟ ಎಂಬಂತೆ ರಾಜ್ಯದ ಆಡಳಿತ ವರ್ತಿಸುತ್ತಿದ್ದು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಇದೆಯೋ ಇಲ್ಲವೋ ಎನ್ನುವಂತಾಗಿದೆ. ಅದರಲ್ಲೂ ಶಿಕ್ಷಣ ಇಲಾಖೆಯ ಮಟ್ಟಿಗೆ ಸರ್ಕಾರ ಸತ್ತುಹೋಗಿದೆ‌ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಕಿಡಿಕಾರಿದ್ದಾರೆ.
ಮಾನಸಿಕ ಆರೋಗ್ಯದಿಂದ ಕಾರ್ಯಕ್ಷಮತೆ ಹೆಚ್ಚಳ
ವೃತ್ತಿಪರರಲ್ಲಿ ಒತ್ತಡ ಸರ್ವೇ ಸಾಮಾನ್ಯವಾಗಿದ್ದು, ಪೊಲೀಸ್‌ ಇಲಾಖೆಯಲ್ಲಿ ಹೆಚ್ಚಿನ ಕೆಲಸಗಳು ಇರುವುದರಿಂದ ಹೆಚ್ಚಿನ ಒತ್ತಡಿವಿದೆ ಎಂದು ಬಿಎಲ್‌ಡಿಇ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಮತ್ತು ಮನೋಲಯ ಆಸ್ಪತ್ರೆಯ ಮುಖ್ಯಸ್ಥ ಡಾ.ಮನೋವಿಜಯ ಕಳಸಗೊಂಡ ಹೇಳಿದರು.
ಕೊಲ್ಹಾರದಲ್ಲಿ ಮಾದರಿ ರುದ್ರಭೂಮಿ ನಿರ್ಮಾಣ
ಕನ್ನಡಪ್ರಭ ವಾರ್ತೆ ಕೊಲ್ಹಾರ ಸ್ಮಶಾನ ಎಂದರೆ ಅಸಡ್ಡೆ ತೋರುವ ಜನರಿಗೆ ವರದಾನವಾಗಲಿ ಎನ್ನುವ ಪರಿಕಲ್ಪನೆಯಲ್ಲಿ ಪಟ್ಟಣದ ಹಿಂದೂ ರುದ್ರಭೂಮಿಯನ್ನು ರಾಜ್ಯದಲ್ಲಿಯೇ ಮಾದರಿಯನ್ನಾಗಿ ನಿರ್ಮಾಣ ಮಾಡಲು ಸ್ಥಳೀಯ ಹಿರಿಯರ ಹಾಗೂ ಯುವಕರ ಪಡೆ ಸನ್ನದ್ದವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡ ಕೆ.ಎಸ್.ದೇಸಾಯಿ ಹೇಳಿದರು.
ಭಂಟನೂರ ಆಸ್ಪತ್ರೆಯಲ್ಲಿ ಸಮಸ್ಯೆಗಳು ಎಂಟನೂರು!
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬಡವರ ಆರೋಗ್ಯ ಕಾಳಜಿ ಮಾಡಬೇಕಾದ ಆರೋಗ್ಯ ಕೇಂದ್ರವೇ ಇದೀಗ ಅನಾರೋಗ್ಯಕ್ಕೆ ಒಳಗಾಗಿದ್ದು, ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನಲ್ಲಿ ಮಾದರಿಯ ಆಸ್ಪತ್ರೆಯಾಗಿ ಈ ಹಿಂದೆ ಕಂಗೊಳಿಸುತ್ತಿದ್ದ ಭಂಟನೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವೇ ಅನಾರೋಗ್ಯಕ್ಕೆ ಒಳಗಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯರಿಲ್ಲದೇ ಬಳಲುತ್ತಿದೆ.
ಸೌಥ್‌ ಝೋನ್‌ ಅಥ್ಲೆಟಿಕ್ಸ್‌: ಚಕ್ರ ಎಸೆತದಲ್ಲಿ ಅವಿನಾಶ ಪ್ರಥಮ
ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಮಲ್ಲಿಕಾರ್ಜುನ ತಳಕೇರಿ ಪುತ್ರ ಅವಿನಾಶ ತಳಕೇರಿ ಏಳು ರಾಜ್ಯಗಳ ಸೌಥ್‌ ಝೋನ್ 18 ವರ್ಷದೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 50.41ಮೀ. ಚಕ್ರ ಎಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಪರಸ್ಪರ ಸಹಕಾರದಿಂದ ಬ್ಯಾಂಕ್‌ಗಳ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಚಡಚಣ ಸಾಲ ಸೌಲಭ್ಯ ಪಡೆದು ಆರ್ಥಿಕವಾಗಿ ಪ್ರಗತಿ ಹೊಂದಿ, ಬ್ಯಾಂಕ್‌ಗಳ ಅಭಿವೃದ್ಧಿಗೆ ದಾರಿಯಾಗಬೇಕು ಎಂದು ಕಾತ್ರಾಳ-ಬಾಲಗಾಂವ ಗುರುದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು. ಜಿಗಜೀವಣಗಿಯ ಗ್ರಾಮದ ಪಿಕೆಪಿಎಸ್ ಆವರಣದಲ್ಲಿ ವಿಡಿಸಿಸಿ ಬ್ಯಾಂಕ್‌ನ 51ನೇ ಶಾಖೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಹಕಾರ ಸಂಘಗಳು ಬೆಳವಣಿಗೆ ಹೊಂದಲು ಪರಸ್ಪರ ಸಹಕಾರ ಮುಖ್ಯ.
ವಿದೇಶಗಳಲ್ಲಿ ಬುದ್ದಿಗೆ, ಭಾರತದಲ್ಲಿ ಹೃದಯವಂತಿಕೆಗೆ ಆದ್ಯತೆ
ಕನ್ನಡಪ್ರಭ ವಾರ್ತೆ ಸಿಂದಗಿ ವಿದೇಶಗಳಲ್ಲಿ ಬುದ್ಧಿಗೆ ಮಹತ್ವ ನೀಡಿದರೇ ನಮ್ಮ ಭಾರತದಲ್ಲಿ ಹೃದಯವಂತಿಕೆಗೆ ಮೊದಲು ಆದ್ಯತೆ ನೀಡಲಾಗುತ್ತದೆ. ಇದು ನಮ್ಮ ದೇಶದ ಸಂಸ್ಕೃತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹಾಂತೇಶ ಯಡ್ರಾಮಿ ಹೇಳಿದರು. ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ಹಮ್ಮಿಕೊಂಡ ಮಾಸಿಕ ೮ನೇ ಶರಣಾನುಭವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಾನವನಿಗೆ ವೈಭವದ ಜೀವನಕ್ಕೆ ಬೇಕಾಗುವ ಎಲ್ಲ ಸಂಪತ್ತಿದೆ. ಆದರೆ, ಬದುಕಿನಲ್ಲಿ ನೆಮ್ಮದಿಯಿಲ್ಲ.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved