• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಸಂಸ್ಕೃತಿ ಉಳಿಸಿ ಬೆಳೆಸಿ
ಎಲ್ಲರೂ ಜಾನಪದ ಸಂಸ್ಕೃತಿ ಕಲೆಗಳನ್ನು ಪ್ರೀತಿಸಿ, ಗೌರವಿಸಿ, ಉಳಿಸಿ ಬೆಳೆಸುವಂತಾಗಬೇಕು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಹೇಳಿದರು.
ಗುರು-ಶಿಷ್ಯರ ಸಂಬಂಧ ಅತ್ಯಂತ ಶ್ರೇಷ್ಠ
ಗುರು-ಶಿಷ್ಯರ ನಡುವಿನ ಸಂಬಂಧ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದದ್ದು. ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗುರು ಶಿಷ್ಯರ ನಡುವಿನ ಸಂಬಂಧದ ಶ್ರೇಷ್ಠತೆಯನ್ನು ಇಂದಿನ ಯುವ ಜನಾಂಗ ಅರಿಯಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಿವಿಮಾತು ಹೇಳಿದರು.
ಸದ್ಯ ಸಿಎಂ ಬದಲಾವಣೆ ಅಪ್ರಸ್ತುತ
ಸದ್ಯ ರಾಜ್ಯದಲ್ಲಿ ಯಾವುದೇ ಸಿಎಂ ಬದಲಾವಣೆಯೂ ಇಲ್ಲ. ಈ ಬಗ್ಗೆ ಯಾವ ಚರ್ಚೆಯೂ ಇಲ್ಲ. ಸಿಎಂ ಬದಲಾವಣೆ ವಿಚಾರವೇ ಈಗ ಅಪ್ರಸ್ತುತ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಶಿಸ್ತು ಬೆಳೆಸಲು ಸೇವಾದಳ ಅವಶ್ಯಕ
ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಶಿಸ್ತು, ದೇಶಪ್ರೇಮ, ಭಾವೈಕ್ಯತೆ ಮೂಡಿಸಲು ಭಾರತ ಸೇವಾದಳದ ಘಟಕಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಆರಂಭಿಸಿರುವುದು ಶ್ಲಾಘನೀಯ ಎಂದು ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಹೇಳಿದರು.
ಬೆಂಗಳೂರಿಗೆ ಭದ್ರ ಅಡಿಪಾಯ ಹಾಕಿದ್ದು ಕೆಂಪೇಗೌಡ
ನಾಡಪ್ರಭು ಕೆಂಪೇಗೌಡರ ತತ್ವಾದರ್ಶಗಳನ್ನು ಎಲ್ಲ ಶಾಲಾ ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.
ಹತ್ತು ತಿಂಗಳಿಂದ ವೇತನ ಇಲ್ಲದೇ ಶಿಕ್ಷಕರ ಪರದಾಟ!
ಶಾಲೆಯಲ್ಲಿ ಶೂನ್ಯ ದಾಖಲಾತಿ ಆಗಿದೆ ಎಂಬ ಕಾರಣಕ್ಕೆ ಆಡಳಿತ ಮಂಡಳಿ ಕೈಗೊಂಡ ನಿರ್ಧಾರದಿಂದ ಇಬ್ಬರು ಅನುದಾನಿತ ಶಾಲೆಯ ಶಿಕ್ಷಕರು ಇದೀಗ ಹತ್ತು ತಿಂಗಳಿನಿಂದ ಸಂಬಳ ಇಲ್ಲದೇ ಆರ್ಥಿಕ ತೊಂದರೆ ಎದುರಿಸುತ್ತಿದ್ದಾರೆ.
ಭೂ ಮಾಫಿಯಾ: ನಾನಾ ಪ್ರಕರಣದಲ್ಲಿ 15 ಆರೋಪಿಗಳ ಸೆರೆ
ಜಿಲ್ಲೆಯಲ್ಲಿ ಭೂ ಹಗರಣದ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 15ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಋಷಿಕೇಶ ಸೋನಾವಣೆ ಮಾಹಿತಿ ನೀಡಿದರು.
ತಾಲೂಕಾಡಳಿತದಿಂದ ಕೆಂಪೇಗೌಡ ಜಯಂತಿ
ನಾಡಪ್ರಭು ಕೆಂಪೇಗೌಡರ ಜೀವನ ಹಾಗೂ ಆದರ್ಶಗಳು ನಮಗೆ ಪ್ರೇರಣೆಯಾಗಿವೆ ಎಂದು ತಹಸೀಲ್ದಾರ್ ಎಸ್.ಎಸ್.ನಾಯಕಲ್ ಮಠ ಹೇಳಿದರು.
ಕೆಂಪೇಗೌಡರ ವಿಚಾರ ಅಭಿವೃದ್ಧಿಗೆ ಪೂರಕ
ನಾಡಪ್ರಭು ಕೆಂಪೇಗೌಡರ ದೂರದೃಷ್ಟಿವುಳ್ಳ ವಿಚಾರ-ಯೋಜನೆಗಳು ನಾಡಿನ ಸರ್ವೋತ್ತಮ ಬೆಳವಣಿಗೆಗೆ ಸಹಕಾರಿಯಾಗಿದ್ದು, ಅವರು ಓರ್ವ ಉತ್ತಮ ಆಡಳಿತಗಾರರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಕೆಂಪೇಗೌಡರ ಆಡಳಿತ ಸ್ಮರಣೀಯ
ನಾಡಿನಲ್ಲಿ ಮಹಾತ್ಮರ-ಶರಣರ-ಮಹನೀಯರ ಸಾಧನೆ, ತತ್ವ-ಸಂದೇಶಗಳು ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಅವರ ಜಯಂತಿ ಕಾರ್ಯಕ್ರಮ, ಸ್ಮರಣೀಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ನಾಡಿನಲ್ಲಿ ಉತ್ತಮ ಆಡಳಿತ ನೀಡಿದ ಮಹನೀಯರಲ್ಲಿ ಒಬ್ಬರಾದ ನಾಡಪ್ರಭು ಕೆಂಪೇಗೌಡ ಅವರ ಆಡಳಿತ ಎಂದಿಗೂ ಮಾದರಿಯಾಗಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 342
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved