• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟಿ ಖರ್ಚಾದರೂ ಕಳಪೆ ಕಾಮಗಾರಿ!
ನಗರೋತ್ಥಾನ ಯೋಜನೆಯಡಿಯಲ್ಲಿ ಪಟ್ಟಣದಲ್ಲಿ ಹಲವಾರು ಕಾಮಗಾರಿಗಳನ್ನು ಮಾಡಲಾಗಿದೆ. ಆದರೆ, ಮಾಡಿದ ಕಾಮಗಾರಿಗಳು ಕಳಪೆ ಮಟ್ಟ ಹಾಗೂ ಅರ್ಧಮರ್ಧವಾಗಿ ಮಾಡಿದ್ದರಿಂದ ಕಾಮಗಾರಿಗಳು ಕೆಲವೇ ತಿಂಗಳಲ್ಲಿ ತಮ್ಮ ನಿಜ ರೂಪ ದರ್ಶನ ಮಾಡುತ್ತಿವೆ. ಹೀಗಾಗಿ ಕೋಟಿ ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ.
ವಸತಿ ನಿಲಯ ಮಕ್ಕಳ ಮೇಲೆ ಕಾಳಜಿ ವಹಿಸಿ
ವಸತಿ ನಿಲಯಗಳಲ್ಲಿ ಪ್ರವೇಶ ಪಡೆಯುವ ಮಕ್ಕಳು ಬಡವರಾಗಿದ್ದು, ಅವರ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗಿ, ಸಮಾಜದ ಮುಖ್ಯವಾಹಿನಿಗೆ ಬರಲಿ ಎಂಬ ಉದ್ದೇಶದಿಂದ ಸರಕಾರ ಬಡಮಕ್ಕಳಿಗಾಗಿ ವಸತಿ ನಿಲಯಗಳನ್ನು ಪ್ರಾರಂಭಿಸಿದೆ. ವಸತಿ ನಿಲಯಗಳ ಮೇಲೆ ಸದಾ ನಿಗಾ ವಹಿಸಬೇಕು. ವಸತಿ ನಿಲಯದಲ್ಲಿರುವ ಮಕ್ಕಳ ಮೇಲೆ ಕಾಳಜಿ ವಹಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ತಾಕೀತು ಮಾಡಿದರು.
ದಾರಿ ಸಮಸ್ಯೆ ಪರಿಹಾರಕ್ಕಾಗಿ ಧರಣಿ
ತಾಲೂಕಿನ ಗೊಟಗುಣಕಿ ಗ್ರಾಮದ ಸರ್ವೆ ನಂಬರ್ ೫೫/೧, ೫೫/೨ ಈ ಜಮೀನಿಗೆ ಹೋಗಲು ದಾರಿ ಬಂದ್ ಮಾಡಿದ್ದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದ್ದು, ದಾರಿ ಮದ್ಯದಲ್ಲಿ ಮಣ್ಣಿನ ದಿಬ್ಬು ಹಾಕಿದ್ದಾರೆ. ಕೂಡಲೇ ತೆರವುಗೊಳಿಸಿ ದಾರಿ ಮಾಡಿ ಕೊಡಬೇಕೆಂದು ಆಗ್ರಹಿಸಿ ಗೊಟಗುಣಕಿ ಗ್ರಾಮದ ಸಾಹೇಬಗೌಡ ಬಿರಾದಾರ ಕುಟುಂಬಸ್ಥರು ಮಂಗಳವಾರ ತಹಸೀಲ್ದಾರ್ ಕಚೇರಿ ಎದುರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಆದರೆ, ಸ್ಥಳಕ್ಕೆ ತಹಸೀಲ್ದಾರ್ ಆಗಮಿಸಿ ಸಮಸ್ಯೆ ಪರಿಹಾರದ ಭರವಸೆ ನೀಡಿದ್ದರಿಂದ ಧರಣಿ ಕೈಬಿಟ್ಟರು.
ಸುರಕ್ಷಿತ, ಶುದ್ಧ ನೀರು ಪೂರೈಕೆಗೆ ಗಮನ ಹರಿಸಿ
ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಪ್ರತಿಯೊಂದು ಮನೆಗೂ ನಲ್ಲಿ ಅಳವಡಿಸುವ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸಲಾಗುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ನೀರಿನ ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಯಾ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಗಮನ ಹರಿಸಬೇಕೆಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ವ್ಹಿ.ಬಿ.ಗೊಂಗಡಿ ಹೇಳಿದರು.
ಅರ್ಥಪೂರ್ಣ ಕೆಂಪೇಗೌಡ ಜಯಂತಿ ಆಚರಣೆಗೆ ನಿರ್ಧಾರ
ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಪಕ್ಷಾತೀತವಾಗಿ ಹಾಗೂ ಜಾತ್ಯತೀತವಾಗಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ದೇವರಹಿಪ್ಪರಗಿಯಲ್ಲಿ ಆಚರಿಸಲು ಪೂರ್ವಭಾವಿ ಸಭೆಯಲ್ಲಿ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.
ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಿ
ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಪರಿಶೀಲಿಸಿ ತುರ್ತು ವಿಲೇವಾರಿ ಮಾಡಿ ಸಮಸ್ಯೆಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕ ವಿಠ್ಠಲ ಕಟಕಧೋಂಡ ಸೂಚನೆ ನೀಡಿದರು.
ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿ
ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ, ಮೆದಳು ಜ್ವರದಂತ ರೋಗಗಳು ಮಳೆಗಾಲದ ಸಮಯದಲ್ಲಿ ಹೆಚ್ಚು ಹರಡುವ ಸಾಧ್ಯತೆ ಇರುತ್ತದೆ. ಎಲ್ಲ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಯ್ದುಕೊಳ್ಳುವುದು ಅವಶ್ಯವಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ, ವೈದ್ಯಾಧಿಕಾರಿ ಡಾ.ಜಯಶ್ರೀ ದೇವಗಿರಿ ತಿಳಿಸಿದರು.
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಮನವಿ
ತಾಲೂಕಿನ ಕೇಸಾಪೂರ ಗ್ರಾಮಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಮದ್ಯಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಕೇಸಾಪೂರ ಗ್ರಾಮದ ಮುಖಂಡರು ಮಂಗಳವಾರ ತಹಸೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಹಾಗೂ ತಾಲೂಕು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗೋಲಗುಂಬಜ್ ಆವರಣದಲ್ಲಿ ಯೋಗ ದಿನ ಆಚರಣೆ
ನಗರದ ಗೋಲಗುಂಬಜ್ ಆವರಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಹಣ ಕೊಟ್ಟರೆ ಟಿಸಿ ಬದಲು, ಇಲ್ಲದಿದ್ದರೆ ಎಲ್‌ಟಿ!
ಕನ್ನಡಪ್ರಭ ವಾರ್ತೆ ವಿಜಯಪುರ ಬಡ ಹಾಗೂ ಸಣ್ಣ ಹಿಡುವಳಿ ರೈತರಿಗೆ ಅನುಕೂಲವಾಗಲೆಂದು ಸರ್ಕಾರ ವಿವಿಧ ಯೋಜನೆಗಳಲ್ಲಿ ಬೋರ್‌ವೆಲ್ ಹಾಗೂ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ಕೊಡುತ್ತಿದೆ. ಆದರೆ, ಇದನ್ನು ಕಲ್ಪಿಸಬೇಕಿರುವ ಹೆಸ್ಕಾಂ ಮಾತ್ರ ಉಚಿತವಾಗಿ ರೈತರಿಗೆ ನೀಡದೇ ಇದರಲ್ಲೂ ಭಷ್ಟಚಾರ ನಡೆಸುತ್ತಿದೆ. ಹೊಸ ಟಿಸಿ (ವಿದ್ಯುತ್ ಟ್ರಾನ್ಸಫಾರ್ಮರ್‌) ಕೊಡಲು, ಕೆಟ್ಟಿರುವ ಟಿಸಿ ರಿಪೇರಿ ಮಾಡಿಸಿಕೊಡಲು ಕೆಲವು ಕಡೆಗಳಲ್ಲಿ ಹಣ ಸುಲಿಗೆ ಮಾಡಲಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಸಿದರೂ ರೈತರಿಂದ ಹಣ ಪಡೆಯುವುದು ನಿಂತಿಲ್ಲ. ಈ ಕುರಿತು ಕೆಡಿಪಿ ಸಭೆಯಲ್ಲೇ ಸ್ವತಃ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 342
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved