• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ನೌಕರರಿಗೆ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಶಿರಸಂಗಿ ಲಿಂಗರಾಜ ಮಹಾರಾಜರ ತ್ಯಾಗ, ಶೈಕ್ಷಣಿಕ ಪ್ರೇಮ ಎಲ್ಲರಿಗೂ ದಾರಿದೀಪ ಎಂದು ಕವಲಗಿಯ ಅಭಿನವ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹೇಳಿದರು. ನಗರದಲ್ಲಿನ ಮನಿಯಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಲಿಂಗರಾಜ ಸಂಸ್ಥೆ, ವಿಜಯಪುರ ಜಿಲ್ಲಾ ಆದರ್ಶ ಶಿಕ್ಷಕರ ವೇದಿಕೆ ಹಾಗೂ ಬಸವನಬಾಗೇವಾಡಿ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ ಶಿರಸಂಗಿ ಲಿಂಗರಾಜ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ವೇಳೆ ಆಶೀವರ್ಚನ ನೀಡಿದರು.
ನಗರಕ್ಕೆ ಆಗಮಿಸಿದ ಗೌರಿ ಲಂಕೇಶ ಹತ್ಯೆ ಆರೋಪಿಗಳು
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ಶನಿವಾರ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ ಹಿಂದೂ ಸಂಘಟನೆ ಮುಖಂಡರಿಂದ ಅದ್ಧೂರಿ ಸನ್ಮಾನ, ಸ್ವಾಗತ ಸಿಕ್ಕಿದೆ. ಆರೋಪಿಗಳಿಬ್ಬರು ನಗರದ ಕಾಳಿಕಾದೇವಿ ಮಂದಿರಕ್ಕೆ ಆಗಮಿಸಿ ತೆಂಗಿನಕಾಯಿ, ಕರ್ಪೂರ ಹಿಡಿದು ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ದಸರಾ: ಚಿನ್ನ ಗೆದ್ದ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಮೈಸೂರಿನ ಚಾಮುಂಡೇಶ್ವರಿ ಜಿಲ್ಲಾ ಕ್ರೀಡಾಂಗಣ ಅಕ್ಟೋಬರ 3 ರಿಂದ 6ರವರೆಗೆ ಜರುಗಿದ ರಾಜ್ಯಮಟ್ಟದ ಸಿಎಂ ದಸರಾ ಕ್ರೀಡಾಕೂಟಗಳಲ್ಲಿ ಬಾಗಲಕೋಟೆ ಜಿಲ್ಲೆಯ ಕುಸ್ತಿ, ವುಶು ಕ್ರೀಡಾಪಟುಗಳು ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಆದಿಶಕ್ತಿದೇವಿ ದರ್ಶನ ಪಡೆದ ಶಾಸಕ ಯತ್ನಾಳ
ಕನ್ನಡಪ್ರಭ ವಾರ್ತೆ ವಿಜಯಪುರ ದಸರಾ ಉತ್ಸವದ ಪ್ರಯುಕ್ತ ನಗರದಲ್ಲಿನ ರಾಮಮಂದಿರ ರಸ್ತೆಯಲ್ಲಿ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಸಂಘದಿಂದ ಶ್ರೀ ಫಂಡರಾಪುರ ವಿಠಲನ ಮಂದಿರದ ಮಾದರಿಯಲ್ಲಿ ದೇವಸ್ಥಾನ ಹಾಗೂ 101 ಕೆಜಿ ಬೆಳ್ಳಿಯ ದೇವಿಯ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿನೀಡಿ ದೇವಿಯ ದರ್ಶನ ಪಡೆದರು.
ಅಭಿವೃದ್ಧಿಪರ ಚಿಂತನೆ ಹೊಂದಿರುವ ಯಶವಂತರಾಯಗೌಡರು
ಕನ್ನಡಪ್ರಭ ವಾರ್ತೆ ಇಂಡಿ ಜನ್ಮದಿನ ಆಚರಣೆ ಮುಖ್ಯವಲ್ಲ, ನಾವು ಸಮಾಜಮುಖಿ ಕಾರ್ಯಗಳು ಮಾಡುವುದು ಮುಖ್ಯ ಎಂದು ಶಾಸಕರು ಹೇಳುತ್ತಾರೆ. ಶಾಸಕರ ಜನ್ಮದಿನದ ಹೆಸರಿನಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಾವೀದ್‌ ಮೋಮಿನ್‌ ಹೇಳಿದರು.
ಶ್ರೀಮಂತ ಕುಟುಂಬವಾದ್ರು, ಸಾಮಾನ್ಯರೊಂದಿಗೆ ಜೀವನ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ನಾನು ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದವನು. ಬಲದಿನ್ನಿ ನಾಡಗೌಡ ಶ್ರೀಮಂತ ಕುಟುಂಬದಲ್ಲಿ ಹುಟ್ಟಿದರೂ ಸಾಮಾನ್ಯನಾಗಿ ಬಡವರ ಜೊತೆ ಬೆಳೆದಿದ್ದೇನೆ. ಅವರ ಕಷ್ಟಗಳನ್ನು ರೈತರ ಪರಿಸ್ಥಿತಿ ಏನು ಎಂಬುದರ ಬಗ್ಗೆ ತಿಳಿದಿದ್ದೇನೆ. ಆಡಂಭರದ ಜೀವನ ಯಾವತ್ತು ನಡೆಸಿದವನಲ್ಲ. ಬಡವರು, ರೈತರಲ್ಲಿ ದೇವರನ್ನು ಕಾಣುವ ಸ್ವಭಾವದವನು ನಾನು. ಹಾಗಾಗಿಯೇ ಜನರು ನನ್ನನ್ನು ಆರು ಬಾರಿ ಶಾಸಕನನ್ನಾಗಿ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ದಿಯ ಮೂಲಕ ಅವರ ಋಣ ತೀರಿಸುತ್ತೇನೆ ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಅಂತರಾಳವನ್ನು ತೆರೆದಿಟ್ಟರು.
ಸಹಸ್ರನಾಮ ಕೋಟಿ ಜಪಯಜ್ಞ ಸಂಪನ್ನ
ಕನ್ನಡಪ್ರಭ ವಾರ್ತೆ ಸಿಂದಗಿ ಸಿಂದಗಿಯ ಸಾರಂಗಮಠದಲ್ಲಿ ನವರಾತ್ರಿ ಪ್ರಯುಕ್ತ ಅ.3ರಿಂದ 12ರ ವರೆಗೆ ಹಮ್ಮಿಕೊಂಡಿದ್ದ ಲಲಿತಾ ಸಹಸ್ರನಾಮ ಕೋಟಿ ಜಪಯಜ್ಞ ಕಾರ್ಯಕ್ರಮ ಶನಿವಾರ ಮುಕ್ತಾಯಗೊಂಡಿತು. ನಿತ್ಯ ಸಂಜೆ 5ರಿಂದ 7ಗಂಟೆವರೆಗೆ ಸುಮಾರು 10 ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ 1 ಸಾವಿರು ಭಕ್ತರು ಪಾಲ್ಗೊಂಡಿದ್ದರು.
ಅ.14ಕ್ಕೆ ತಳವಾರ ಸಮುದಾಯದಿಂದ ಸರ್ಕಾರದ ವಿರುದ್ಧ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಇಂಡಿ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜ್ಯ ಸರ್ಕಾರದ ವಿರುದ್ದ ತಳವಾರ ಸಮುದಾಯದ ನ್ಯಾಯಯುತ ಬೇಡಿಕೆಗಾಗಿ ಅ.14 ರಂದು ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಳವಾರ ಸಮುದಾಯ ಯುವ ಮುಖಂಡ ಹಾಗೂ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ವಗ್ಗೆ (ಭುಯ್ಯಾರ) ಹೇಳಿದರು.
ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ: ಡಾ.ಸುರೇಶ ಕಾಗಲ್ಕರರೆಡ್ಡಿ
ಅಂಗಾಂಗ ದಾನದಿಂದ ಬೇರೆಯವರ ಜೀವ ರಕ್ಷಣೆ ಆಗುವುದು. ಅಂಗಾಂಗಗಳಿಗೆ ಬೇರೆ ಜೀವಿಗಳು ಕಾಯುತ್ತಿರುತ್ತವೆ ಎಂದು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಇದು ನಮ್ಮ ನಿಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ಡಾ.ಸುರೇಶ ಕಾಗಲ್ಕರರೆಡ್ಡಿ ಹೇಳಿದರು.
ಜಿಲ್ಲಾಮಟ್ಟದ ಖೋ ಖೋ ಪಂದ್ಯ: ಬೇನಾಳ ಶಾಲೆ ಪ್ರಥಮ
ಆಲಮಟ್ಟಿ ಸಮೀಪದ ಬೇನಾಳ ಆರ್.ಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 422
  • next >
Top Stories
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved