• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ತ ದಾಖಲೆ ನೀಡಿದ್ರೆ ಮರಳು ಮಾಫಿಯಾ ವಿರುದ್ಧ ಕ್ರಮ
ಮರಳು ಮಾಫಿಯಾದ ಬಗ್ಗೆ ಸಭೆಯ ಗಮನಕ್ಕೆ ತಂದವರು ಸೂಕ್ತ ದಾಖಲೆಯನ್ನು ನೀಡಿದರೆ ಖಂಡಿತ ಇದರಲ್ಲಿ ಭಾಗಿಯಾದವರ ಮೇಲೆ ಸೂಕ್ತ ಕ್ರಮ ಖಂಡಿತ ತೆಗೆದುಕೊಳ್ಳುತ್ತೇವೆ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.
ಯೋಗದಿಂದ ಸರ್ವ ರೋಗಗಳಿಂದ ಮುಕ್ತರಾಗಲು ಸಾಧ್ಯ
ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಯೋಗದಿನ ಆಚರಿಸಲಾಯಿತು.
ಸರ್ಕಾರದ ಸುತ್ತೋಲೆಯಂತೆ ಜಮೀನಿಗೆ ದಾರಿಕೊಡಿ
ಜಮೀನು ದಾರಿಗಾಗಿ ಸರ್ಕಾರ ಹೊರಡಿಸಿರುವ ಸುತ್ತೋಲೆ ಕಡೆಗಣಿಸುತ್ತಿರುವ ತಹಸೀಲ್ದಾರ್ ಅವರಿಗೆ ದಾರಿ ಮಾಡಿಕೊಡಲು ಸೂಚನೆ ನೀಡುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ ವಿಜಯಪುರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಲಿಗಾಗಿ ಕಾಯ್ದಿದೆ ನೀರಿನ ಟ್ಯಾಂಕ್‌!
ಶಾಲಾ ಆವರಣದಲ್ಲೇ ಶಿಥಿಲಗೊಂಡ ನೀರಿನ ಟ್ಯಾಂಕ್ ಇರುವ ಕಾರಣ ಟ್ಯಾಂಕ್ ಯಾವಾಗ ಕುಸಿದು ಮೈಮೇಲೆ ಬೀಳುತ್ತದೆಯೋ ಎಂಬ ಜೀವ ಭಯದಲ್ಲೇ ಮಕ್ಕಳು ನಿತ್ಯ ಜೀವ ಆಟ-ಪಾಠ ಮಾಡುವಂತಾಗಿದೆ.
ಮತ್ತೆ ಭುಗಿಲೆದ್ದ ಹೆಚ್ಚುವರಿ ಡಿಸಿಎಂ ಕೂಗು

 . ಮುಸ್ಲಿಂ ಸೇರಿದಂತೆ ಲಿಂಗಾಯತ, ದಲಿತ ಸಮಾಜಗಳಿಂದಲೂ ಡಿಸಿಎಂ ಸ್ಥಾನಕ್ಕೆ‌ ಬೇಡಿಕೆ ಇದೆ. ನಾವು ಕೂಡ ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇವೆ’ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್‌ ಹೇಳಿದ್ದಾರೆ.

ನಟ ದರ್ಶನ್‌ಗೆ ಯಾರು ಸಪೋರ್ಟ್‌ ಮಾಡ್ತಾರೆ? : ಜಮೀರ್

ನಟ ದರ್ಶನ್ ಕೇಸ್ನಲ್ಲಿ ನನ್ನ ಪಾತ್ರ ಏನೂ ಇಲ್ಲ. ಯಾರೂ ನನ್ನ ಹೆಸರು ಹೇಳಿಲ್ಲವಾದರೂ, ಇನ್ಡೈರೆಕ್ಟ್   ಆಗಿ ನಾನೇ ಸಪೋರ್ಟ್ ಮಾಡಿದ್ದೆ ಎನ್ನುವ ಹಾಗೆ ಮಾಧ್ಯಮಗಳಲ್ಲಿ ಸುದ್ದಿ ಬಂತು. ನಾನು ಹಾಗೂ ದರ್ಶನ್ ಇಬ್ಬರೂ ಸ್ನೇಹಿತರು, ಇಲ್ಲ ಅಂತ ಅಲ್ಲ. ಆದರೆ ಈ ರೀತಿ ಮಾಡಿದಾಗ ಯಾರು ಸಪೋರ್ಟ್ ಮಾಡ್ತಾರೆ? 

ಗುತ್ತಿಗೆದಾರರಿಂದ ಅಹೋರಾತ್ರಿ ಧರಣಿ ಆರಂಭ
ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಕಳೆದ ಮೂರು ದಿನಗಳಿಂದ ಮುಖ್ಯ ಎಂಜಿನಿಯರ್ ಕಚೇರಿ ಎದುರು ಆರಂಭಿಸಿದ್ದ ಧರಣಿ ಸತ್ಯಾಗ್ರಹ ಶನಿವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹವಾಗಿ ಪರಿವರ್ತನೆಗೊಂಡಿತು.
ಸತತ ಪರಿಶ್ರಮದಿಂದ ಸಾಧನೆ ಸಾಧ್ಯ
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಸಕಾರಾತ್ಮಕ ಚಿಂತನೆ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಮಾಜಿ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಪ್ರೊ.ಎಮ್.ಕೆ.ನಾಯಕ ಹೇಳಿದರು.
ಯೋಗದಿಂದ ನಿರೋಗಿಗಳಾಗಳು ಸಾಧ್ಯ
ನಮ್ಮ ಪೂರ್ವಿಕರ ಹಾಗೆ ನಾವೆಲ್ಲರೂ ನಿರೋಗಿಗಳಾಗಿ ಬಹುಕಾಲದವರೆಗೆ ಬದುಕಬೇಕಾದರೆ ಯೋಗವನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಿದೆ ಎಂದು ಸಿದ್ದ ಸಮಾಧಿ ಯೋಗದ ಆಚಾರ್ಯ, ಯೋಗಗುರು ದಯಾಸಾಗರ ಉಪಾಧ್ಯೆ ಹೇಳಿದರು.
ಡಿಸಿಇಟಿ ಪ್ರವೇಶ ಪರೀಕ್ಷೆ ಸುಸೂತ್ರವಾಗಿ ನಡೆಸಿ
ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂ.22 ರಂದು ಡಿಪ್ಲೋಮಾ ಅಭ್ಯರ್ಥಿಗಳಿಗೆ ಡಿಸಿಇಟಿ-2024ರ ಪ್ರವೇಶ ಪರೀಕ್ಷೆಗಳು ಜರುಗಲಿದ್ದು, ಎಲ್ಲ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved