• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೌಕರರು ಕರ್ತವ್ಯದಲ್ಲಿ ಜನರ ವಿಶ್ವಾಸ ಗಳಿಸಿ
ಕನ್ನಡಪ್ರಭ ವಾರ್ತೆ ಇಂಡಿ ಸಂವಿಧಾನದ ಮೂಲ ಆಶಯದಂತೆ ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ, ಪತ್ರಿಕಾರಂಗ ತಮ್ಮ ಕಾರ್ಯವನ್ನು ಪ್ರಾಮಾಣಿಕತೆ, ಶ್ರದ್ದೆಯಿಂದ ನಿರ್ವಹಿಸಿದರೆ ಪ್ರಪಂಚದಲ್ಲಿ ದೇಶ ಉನ್ನತ ಸ್ಥಾನದಲ್ಲಿ ಸಾಗುತ್ತದೆ. ಯಾವುದಾದರೂ ಒಂದು ಅಂಗ ವಿಫಲವಾದರೆ ದೇಶ, ಸಮುದಾಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ನೌಕರರು ಜನರ ವಿಶ್ವಾಸವನ್ನು ಗಳಿಸಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಹೆಸ್ಕಾಂ ಗ್ರಾಮೀಣ ವಲಯದ ಕಚೇರಿ ಸ್ಥಳಾಂತರಿಸದಿರಲು ಕೆಂಗನಾಳ ಆಗ್ರಹ
ವಿಜಯಪುರ: ನಗರದಲ್ಲಿರುವ ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಕಚೇರಿಯನ್ನು ಹೊರವಲಯದ ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಅವರ ಮೂಲಕ ಹುಬ್ಬಳ್ಳಿಯ ಹೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಿಗೆ, ನಗರ ಶಾಸಕರು ಹಾಗೂ ನಾಗಠಾಣ ಮತಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ವಾಣಿಜ್ಯ ಮಳಿಗೆ, ರಂಗ ಮಂದಿರ ನಿರ್ಮಾಣ ಯೋಜನೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ತಾಲೂಕು ಪಂಚಾಯತಿ ಕಚೇರಿ ವ್ಯಾಪ್ತಿಯ ಸರ್ವೇ ನಂಬರ್‌ ಸಿಟಿಎಸ್ 1979ರಲ್ಲಿನ ಸುಮಾರು 7 ಎಕರೆ ಸರ್ಕಾರಿ ಖಾಲಿ ಸ್ಥಳಕ್ಕೆ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಲ್ಯಾಂಡ್ ಆರ್ಮಿ ಎಇಇ ಆನಂದಸ್ವಾಮಿ ಹಾಗೂ ತಾಲೂಕು ಪಂಚಾಯತಿ ಅಧಿಕಾರಿಗಳೊಂದಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಲ್ಲಯ್ಯನ ಜಾತ್ರೆ ಯಶಸ್ಸಿಗೆ ತಹಸೀಲ್ದಾರ್ ಕರೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯನ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವ ಮೂಲಕ ನೂತನ ಜಾತ್ರಾ ಕಮಿಟಿಯ ಸದಸ್ಯರು ಸೇವಾ ಮನೋಭಾವ ಜೊತೆ ಜಾತ್ರೆ ಯಶಸ್ಸಿಗೆ ಶ್ರಮಿಸುವಂತೆ ತಹಸೀಲ್ದಾರ್ ಪ್ರಕಾಶ ಸಿಂದಗಿ ಕರೆ ನೀಡಿದರು.
ಸೇವಾ ಪಾಕ್ಷಿಕ ಅಭಿಯಾನ ಯಶಸ್ವಿಗೊಳಿಸಲು ಅಂಗಡಿ ಕರೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನ ಸೆ.17ರಿಂದ ಅ.2ರ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ಜಿಲ್ಲಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕರೆ ನೀಡಿದರು
ಹಾಸ್ಟೆಲ್‌ಗಳಿಗೆ ಸೌಲಭ್ಯ ಒದಗಿಸಿ
ಕನ್ನಡಪ್ರಭ ವಾರ್ತೆ ಇಂಡಿ ಪಟ್ಟಣದ ಬಿಸಿಎಂ ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಸೇರಿದಂತೆ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಟಿಪ್ಪು ಸುಲ್ತಾನ, ಬಸವೇಶ್ವರ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಸಾಗಿ ಮಿನಿ ವಿಧಾನಸೌಧಕ್ಕೆ ತೆರಳಿತು.
ಶಿಕ್ಷಕರು ಬಡವರಾದ್ರು, ಹೃದಯದಿಂದ ಶ್ರೀಮಂತರು
ಕನ್ನಡಪ್ರಭ ವಾರ್ತೆ ವಿಜಯಪುರ ನಿರಂತರ ಅಧ್ಯಯನ, ಪ್ರಾಮಾಣಿಕತೆ, ಸೃಜನಶೀಲತೆ ಮತ್ತು ಅತ್ಯುತ್ತಮ ಮೌಲ್ಯಗಳನ್ನು ಶಿಕ್ಷಕರು ಹೊಂದಿರಬೇಕು. ಶಿಕ್ಷಕರು ಆರ್ಥಿಕವಾಗಿ ಬಡವರಾದರೂ ಹೃದಯದಿಂದ ಶ್ರೀಮಂತರು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು.
ಕೈ ಹಿಡಿದು ದಡ ಸೇರಿಸುವುದು ಶಿಕ್ಷಕ ಮಾತ್ರ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಜ್ಞಾನ ನೀಡಿದ ಶಿಕ್ಷಕರನ್ನು ಸ್ಮರಿಸಿ, ಮಾರ್ಗದರ್ಶನ ಪಡೆದರೆ ನೀವು ಜಗತ್ತು ಬೆಳಗುವ ತಾರೆಗಳಾಗುತ್ತೀರಿ ಎಂದು ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ ಕೋರಿ ಹೇಳಿದರು.
ಬ್ರಾಹ್ಮಣರ ಜಾತಿಗಣತಿ ವೈಜ್ಞಾನಿಕವಾಗಿ ನಡೆಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಹತ್ವಾಕಾಂಕ್ಷೆಯ ಜಾತಿ ಜನಗಣತಿಯು ಬ್ರಾಹ್ಮಣ ಸಮುದಾಯದ ಜನಸಂಖ್ಯೆಯನ್ನು ಕೃತಕವಾಗಿ ವಿಭಜಿಸಲಾಗಿದೆ. ಇದರಿಂದ ಅವರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತಿದೆ ಹಾಗೂ ಪ್ರಾತಿನಿಧ್ಯವನ್ನು ವಿರೂಪಗೊಳಿಸುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದ್ದು, ಈ ಕೂಡಲೇ ಕಾಲಂ ನಂಬರ್‌ 210 ಮಾತ್ರ ಉಳಿಸಿ ಇನ್ನುಳಿದ ಕಾಲಂಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಹಾಸಭಾ ಸಂಘದಿಂದ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.
ಸದ್ದಿಲ್ಲದೆ ನಡೆದಿದೆ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಾಳು ಬಿದ್ದಿರುವ ತಾಲೂಕಿನ ಐತಿಹಾಸಿಕ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವಾಗಿಸಲು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಮುಂದಾಗಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ ಹಸಿರು ನಿಶಾನೆ ತೋರಿದ್ದು, ವಿಶೇಷ ಇತಿಹಾಸಕಾರರ ನೇಮಕ ಮಾಡಿ ಸಂಪೂರ್ಣ ವರದಿ ಪಡೆದು ಅನುದಾನ ಬಿಡುಗಡೆಗೆ ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಹೀಗಾಗಿ ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಕಾರ್ಯ ಮತ್ತಷ್ಟು ಮೆರಗು ನೀಡಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved