• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂಡಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಸರ್ಕಾರ ಇಂಡಿ ನಗರಕ್ಕೆ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಮಾಡಿ ಆದೇಶ ಮಾಡಿದೆ. ಪರಿಣಾಮ ಇಂಡಿ ನಗರ ಇನ್ನು ಅಭಿವೃದ್ಧಿಯ ನಾಗಾಲೋಟ ಶುರುವಾಗುವ ನಿರೀಕ್ಷೆ ಇದೆ. ಈ ಮೊದಲು ಪುರಸಭೆ ಹಾಗೂ ಯೋಜನಾ ಪ್ರಾಧಿಕಾರ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಇದೀಗ ಸರ್ಕಾರ ಪ್ರತ್ಯೇಕ ಯೋಜನಾ ಪ್ರಾಧಿಕಾರ ರಚನೆ ಮಾಡಿರುವುದರಿಂದ ಇಂಡಿ ಯೋಜನಾ ಪ್ರಾಧಿಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ.
ಚಡಚಣ ಏತ ನೀರಾವರಿ ಕಾಮಗಾರಿಯಲ್ಲಿ ಎತ್ತುವಳಿ
ಕನ್ನಡಪ್ರಭ ವಾರ್ತೆ ವಿಜಯಪುರ 2017ರಲ್ಲಿ ಆರಂಭಿಸಿ 2021ರಲ್ಲಿ ಮುಕ್ತಾಯವಾಗಿದೆ ಎಂದು ಪ್ರಮಾಣಿಕರಿಸಿದ ಚಡಚಣ ಏತ ನೀರಾವರಿ ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ. ಇದರಲ್ಲಿ ಅರ್ಧಂಬರ್ಧ ಕಾಮಗಾರಿ ಮಾಡಿ ಬಿಲ್ ಎತ್ತುವಳಿ ಮಾಡಲಾಗಿದೆ ಎಂದು ಕೆಬಿಜೆಎನ್‌ಎಲ್‌ ಹಾಗೂ ಗುತ್ತಿಗೆದಾರರ ವಿರುದ್ಧ ಸಂಸದ ರಮೇಶ ಜಿಗಜಿಣಗಿ ಗಂಭೀರ ಆರೋಪ ಮಾಡಿದರು.
ಹೋರಾಟ ಪ್ರಾಮಾಣಿಕವಾಗಿ ಮುನ್ನಡೆಯಲು
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಧರಣಿ ಶುಕ್ರವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ಸ್ಥಳಕ್ಕೆ ಆಗಮಿಸಿ ಮಾತನಾಡಿದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಬೆಂಬಲ ನೀಡಿದರು.
ಭಾರತದ ಪಂಚಾಂಗ ವಿಜ್ಞಾನಕ್ಕೆ ದೊಡ್ಡ ಕೊಡುಗೆ
ಕನ್ನಡಪ್ರಭ ವಾರ್ತೆ ವಿಜಯಪುರ ನಮ್ಮ ಪೂರ್ವಜರು ನಕ್ಷತ್ರಗಳ ಆಧಾರದ ಮೇಲೆ ಪಂಚಾಂಗ ನಿರ್ಮಾಣ ಮಾಡಿದ್ದಾರೆ. ಭಾರತದ ಪಂಚಾಂಗ ನಿರ್ಮಾತೃಗಳು ವಿಜ್ಞಾನಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಬಿಎಲ್‌ಡಿಇ ಸಂಸ್ಥೆ ಸಮಕುಲಾಧಿಪತಿ ಡಾ.ವೈ.ಎಂ.ಜೈಯರಾಜ್ ಹೇಳಿದರು.
ದೇವರ ಹಸು ಸಾವು: ಗ್ರಾಮಸ್ಥರಿಂದ ಅದ್ಧೂರಿ ಅಂತ್ಯಕ್ರಿಯೆ
ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ದೇವರ ಹಸು ಶುಕ್ರವಾರ ಮೃತಪಟ್ಟಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಮುಂಭಾಗದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ದೇವರ ಹಸು ತನ್ನ 20 ಕರುಗಳೊಂದಿಗೆ ಪಟ್ಟಣದಲ್ಲಿ ಓಡಾಡಿಕೊಂಡಿತ್ತು. ಹಲವು ದಿನಗಳಿಂದ ವಯೋಮಾನದ ಹಸು ಪಟ್ಟಣದಲ್ಲಿ ಹಸರು ಮೇಯ್ದು ಮನೆಯಂಗಳ ಹಾಗೂ ದೇವಸ್ಥಾನದ ಆವರಣದಲ್ಲಿ ಮಲಗುತ್ತಿದ್ದವು. ಇಂದು ಬೆಳಗ್ಗೆ ಮೃತಪಟ್ಟಿದ್ದು, ಸ್ಥಳೀಯರ ಆಘಾತಕ್ಕೆ ಕಾರಣವಾಯಿತು.
ಎಸ್‌ಬಿಐ ಬ್ಯಾಂಕ್‌ ದರೋಡೆ: 6800 ಗ್ರಾಂ ಚಿನ್ನ, 41.4 ಲಕ್ಷ ನಗದು ವಶ
ಕನ್ನಡಪ್ರಭಾ ವಾರ್ತೆ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದ್ದು, ಮೊದಲ ಹಂತದಲ್ಲಿ 6800 ಗ್ರಾಂ ಚಿನ್ನ, 41.4 ಲಕ್ಷ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಸಹಕಾರಿ ತತ್ವ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹಾಯ ಮಾಡುತ್ತದೆ. ಎಲ್ಲ ವರ್ಗದವರನ್ನು ಎತ್ತಿ ಹಿಡಿಯುವಂತಹ ಕೆಲಸವಾಗಿದೆ. ಅಂತಹ ಕೆಲಸವನ್ನು ತಾಳಿಕೋಟೆಯ ಪಂಚಾಚಾರ್ಯ ಸಹಕಾರಿ ಸಂಘ ಸ್ಥಾಪನೆಯ ಮೂಲಕ ಮಾಡಿದ್ದು ಶ್ಲಾಘನೀಯ ಉಜ್ಜಯಿನಿ ಪೀಠದ ಜಗದ್ಗುರು ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಮೆಡಿಕಲ್‌ ಕಾಲೇಜಗಾಗಿ ಅನಿರ್ದಿಷ್ಟ ಧರಣಿ ಆರಂಭ
ಕನ್ನಡಪ್ರಭ ವಾರ್ತೆ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಗರದ ಅಂಬೇಡ್ಕರ ಸರ್ಕಲ್‌ನಲ್ಲಿ ಅನಿರ್ದಿಷ್ಟ ಧರಣಿ ಹಮ್ಮಿಕೊಳ್ಳಲಾಯಿತು.ಈ ವೇಳೆ ಹೋರಾಟ ಸಮಿತಿ ಸದಸ್ಯ ಅರವಿಂದ ಕುಲಕರ್ಣಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಸೂಕ್ತ ಸುಮಾರು 149 ಎಕರೆಗೂ ಹೆಚ್ಚು ಸ್ಥಳಾವಕಾಶ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿದೆ. ತಾಯಿ ಮತ್ತು ಮಕ್ಕಳ ವಿಶೇಷ ಆಸ್ಪತ್ರೆಯೂ ಇದೆ. ರಾಜ್ಯದ ಯಾವ ಜಿಲ್ಲೆಯಲ್ಲಿಯೂ ಇಲ್ಲ. ಪಿಪಿಪಿ ಮಾದರಿಯನ್ನು ವಿಜಯಪುರಕ್ಕೆ ತರಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಯತ್ನಾಳ ಹೇಳಿಕೆಗೆ ಕಾಂಗ್ರೆಸ್ ಎಸ್ಟಿ ಘಟಕ ಖಂಡನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ದಲಿತ ಮಹಿಳೆ ಕುರಿತು ಕೊಪ್ಪಳದಲ್ಲಿ ನೀಡಿದ ಹೇಳಿಕೆ ಖಂಡಿಸಿ ನಗರ ಬ್ಲಾಕ್ ಕಾಂಗ್ರೆಸ್ ಪ.ಜಾ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್‌ನಿಂದ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರಾಷ್ಟ್ರ ಮಟ್ಟದ ದ್ರಾಕ್ಷಿ ಬೆಳೆಯ ವಿಚಾರ ಸಂಕಿರಣ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದ ರಾಜ್ಯ ದ್ರಾಕ್ಷಿ ಬೆಳೆಗಾರರ ಪ್ರಾದೇಶಿಕ ಕಚೇರಿ, ವಿಜಯಪುರ ಹಾಗೂ ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಗಳ ನೇತೃತ್ವದಲ್ಲಿ ಸೆ.21ರಿಂದ 23 ವರೆಗೆ ರಾಜ್ಯ ಮಟ್ಟದ ದ್ರಾಕ್ಷಿ ಬೆಳೆಯ ವಿಚಾರ ಸಂಕಿರಣ ಕಾರ್ಯಾಗಾರವನ್ನು ತಿಕೋಟಾ ಪಟ್ಟಣದ ಕನಕದಾಸ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದ್ರಾಕ್ಷಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಅಭಯಕುಮಾರ ನಾಂದ್ರೇಕರ ಹೇಳಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 419
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved