• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ವಿಶ್ವಕ್ಕೆ ಭಾರತದ ಕೊಡುಗೆ
ಯೋಗವು ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆಯಾಗಿದೆ. ಯೋಗ ಮಾಡುವುದರಿಂದ ರೋಗದಿಂದ ದೂರವಾಗಲು ಸಾಧ್ಯ ಎಂದು ಅಂತಾರಾಷ್ಟ್ರೀಯ ಯೋಗಾಚಾರ್ಯ ಬಾಲಗಾಂವ ಗುರುದೇವ ಆಶ್ರಮದ ಶ್ರೀ ಅಮೃತಾನಂದ ಸ್ವಾಮೀಜಿ ಹೇಳಿದರು.
ದೈಹಿಕ ಶಕ್ತಿ ಒದಗಿಸಲಿದೆ ಯೋಗ
ಯೋಗ ನಮ್ಮ ಆರೋಗ್ಯವನ್ನು ಸದೃಢ ಮಾಡುತ್ತದೆ. ಮಾನಸಿಕ, ದೈಹಿಕ ಶಕ್ತಿಯನ್ನು ನಮ್ಮಲ್ಲಿ ತುಂಬಿ ನಿತ್ಯ ನಮ್ಮನ್ನು ಸೃಜನಶೀಲರನ್ನಾಗಿ ಮಾಡುತ್ತದೆ ಎಂದು ಶ್ರೀ ಪದ್ಮರಾಜ ಪಬ್ಲಿಕ್ ಶಾಲೆಯ ಪ್ರಾಚಾರ್ಯ ವಿ.ಬಿ.ಲಮಾಣಿ ಹೇಳಿದರು.
ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ವಿಭಿನ್ನ ಯೋಗ ದಿನ
ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆಗಳನ್ನು ತೊಟ್ಟು ಯೋಗಾಸನದ ಚಿಹ್ನೆ ಆಕಾರವನ್ನು ರಚಿಸಿ ವಿಶೇಷವಾಗಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಿದರು.
ಯೋಗದಿಂದ ಸುಸ್ಥಿರ ಬದುಕು
ದೈಹಿಕ, ಮಾನಸಿಕ, ಭಾವನಾತ್ಮಕ ಸಾಮರ್ಥ್ಯಗಳ ಸಾರ ಯೋಗದಲ್ಲಿ ಅಡಗಿದೆ. ಯೋಗ ನಮ್ಮ ಬದುಕನ್ನು ಸುಸ್ಥಿರವನ್ನಾಗಿ ಮಾಡುತ್ತದೆ ಎಂದು ಎಚ್.ಎಜಿ.ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.
ಚೈತನ್ಯದಿಂದಿರಲು ಯೋಗ ಮಾಡಿ
ದೇಶವು ಜಗತ್ತಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಇದರಲ್ಲಿ ಯೋಗವು ಒಂದು ಅತ್ಯುನ್ನತ ಕೊಡುಗೆ ಎಂದು ಸಿವಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಹೇಳಿದರು.
ಕೊಲ್ಹಾರ ತಾಲೂಕಿನ ವಿವಿಧೆಡೆ ಯೋಗ ದಿನ ಆಚರಣೆ
ತಾಲೂಕಿನ ವಿವಿಧೆಡೆ 10ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.ಯೋಗ ದಿನಾಚರಣೆ ಅಂಗವಾಗಿ ಪಟ್ಟಣದ ಎಸ್.ಕೆ.ಬೆಳ್ಳುಬ್ಬಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಅವರ ಮಾರ್ಗದರ್ಶನದಲ್ಲಿ ಮುಕ್ತ ಯೋಗ ಶಿಬಿರ ಜರುಗಿತು.
ರೋಗ ದೂರಮಾಡುವ ಶಕ್ತಿ ಯೋಗಕ್ಕಿದೆ
ತಾಲೂಕಿನ ತುಂಬಗಿ ಗ್ರಾಪಂ ವ್ಯಾಪ್ತಿಯ ಪತ್ತೇಪೂರ ಗ್ರಾಮದ ಅಮೃತ ಸರೋವರ ಕೆರೆ ಆವರಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ತಾಂಡಾದ ಕೀರ್ತಿ ಬೆಳಗಿಸಿದ ಡಾ.ಅಶೋಕ ಕುಮಾರ
ಕ್ರೀಡೆ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದ ಡಾ.ಜಾಧವ: ರಾಜು ಜಾಧವ
ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆಗೆ ಬಿಜೆಪಿ ಖಂಡನೆ
ಟ್ರ್ಯಾಕ್ಟರ್‌ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಬಿಜೆಪಿಯಿಂದ ವಿನೂತನ ರೀತಿಯಲ್ಲಿ ಪ್ರತಿಭಟನೆ, ಆಕ್ರೋಶ
ಹಾಲು, ಮಜ್ಜಿಗೆಗೂ ಜಿಎಸ್ಟಿ ಹಾಕಿದಾಗ ಬಿಜೆಪಿ ನಾಯಕರು ಎಲ್ಲಿದ್ರು?
ಸಿಲಿಂಡರ್‌ ದರ ಸಾವಿರ ಗಡಿ ದಾಟಿದರೂ ಮೌನವಾಗಿದ್ದರು ಬಿಜೆಪಿ ನಾಯಕರು: ಎಸ್.ಎಂ.ಪಾಟೀಲ ಗಣಿಹಾರ ವಾಗ್ದಾಳಿ
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved