• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
.ನಗರ ಅಭಿವೃದ್ಧಿಗೆ ಹೋರಾಟ ಮಾಡಿದ್ದು ಖುಷಿ ಇದೆ
ಕನ್ನಡಪ್ರಭ ವಾರ್ತೆ ಸಿಂದಗಿ ಕೇವಲ 17 ತಿಂಗಳ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸಿಂದಗಿ ನಗರದ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸರ್ಕಾರದ ಅವಾಂತರದಿಂದ ಯೋಜನೆಗಳು ಸ್ಥಗಿತ
ಕನ್ನಡಪ್ರಭ ವಾರ್ತೆ ವಿಜಯಪುರ ಬಿಜೆಪಿ ಸರ್ಕಾರವಿದ್ದಾಗ ಜಿಲ್ಲೆಯಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತರಲಾಗಿದೆ. ಆದರೆ ಜಿಲ್ಲೆಯಲ್ಲಿರುವ 40ಕ್ಕೂ ಹೆಚ್ಚು ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಾಂತರದಿಂದ ಸ್ಥಗಿತವಾಗುವ ಹಂತಕ್ಕೆ ಬಂದಿವೆ ಎಂದು ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.
ಡೋಣಿ ನದಿ ಪ್ರವಾಹ ತಡೆ: ಕ್ರಮಕ್ಕೆ ಸೂಚನೆ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಯಲು ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸೂಕ್ತ ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.
ಸೌಲಭ್ಯಕ್ಕೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ೨೧ ಹಾಗೂ ೨೨ನೇ ವಾರ್ಡಿಗೆ ಮೂಲಭೂತ ಸೌಕರ್ಯ ಒದಗಿಸದ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೂಡಲೇ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಾರ್ಡಿನಲ್ಲಿ ಚರಂಡಿಗಳನ್ನು ಸ್ವಚ್ಚವಾಗಿಡದ ಹಿನ್ನಲೆಯಲ್ಲಿ ದಿನಂಪ್ರತಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಇದರಿಂದ ಹಲವು ಕಾಯಿಲೆಗಳಿಗೆ ತುತ್ತಾಗಬೇಕಾದ ಪರಿಸ್ಥಿತಿ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದುರ್ಗಾ ಮಾತಾ ದೌಡ್‌ಗೆ ನಗರದಲ್ಲಿ ಅದ್ಧೂರಿ ಸ್ವಾಗತ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಅಂಗವಾಗಿ 9 ದಿನಗಳ ದುರ್ಗಾಮಾತಾ ದೌಡ್‌ಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಪ್ರತಿದಿನ ಸ್ವಾಮೀಜಿಯೊಬ್ಬರು ಭಗವಾ ಧ್ವಜ ಹಿಡಿದು ದೌಡ್‌ ನಡೆಸುತ್ತಾರೆ. ಇನ್ನು, ದೌಡ್ ಸಂಚರಿಸುವ ಮಾರ್ಗಗಳಲ್ಲಿ ರಂಗೋಲಿ ಅಲಂಕಾರ ಮಾಡಿ ಹೂವು ಎರಚಿ, ಮಹಿಳೆಯರು ಆರತಿ ಸ್ವಾಗತಿಸುತ್ತಾರೆ. ಸೋಮವಾರ ಬೆಳಿಗ್ಗೆ ನಗರದ ಶಿವಾಜಿ ವೃತ್ತದಲ್ಲಿ ದೌಡ್​​ಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿಗಳು ಚಾಲನೆ ನೀಡಿದರು.
ಎಂ.ಬಿ.ಪಾಟೀಲರಿಂದ ಗ್ರಾಮೀಣ ಶಿಕ್ಷಣಕ್ಕೆ ಒತ್ತು
ಕನ್ನಡಪ್ರಭ ವಾರ್ತೆ ವಿಜಯಪುರ ಸಚಿವ ಎಂ.ಬಿ.ಪಾಟೀಲರು ಶಾಲೆಗಳು ಮತ್ತು ವಿದ್ಯಾರ್ಥಿಗಳಿಗೆ ಮೂಲಸೌಲಭ್ಯ ಒದಗಿಸುವ ಮೂಲಕ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ ಎಂದು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಹೇಳಿದರು.
ಜೆಪಿಯಿಂದ ರಾಜ್ಯಪಾಲರ ಕಚೇರಿ ದುರ್ಬಳಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಮುಡಾಗೆ ನಿವೇಶನಗಳನ್ನು ವಾಪಸ್ ನೀಡಿದ್ದಾರೆ ಎಂದರೆ ಅದರಲ್ಲಿ ತಪ್ಪಾಗಿದೆ ಎಂದರ್ಥವಲ್ಲ. ಸಿಎಂ ಸಿದ್ಧರಾಮಯ್ಯನವರ ಪತ್ನಿಗೆ ಬಿಜೆಪಿ ಸರ್ಕಾರವಿದ್ದಾಗಲೇ ನಿವೇಶನಗಳನ್ನು ನೀಡಲಾಗಿದೆ. ಕಾನೂನು ಪ್ರಕಾರವೇ ನಿವೇಶನಗಳನ್ನು ನೀಡಿದ್ದಾರೆ ಎಂಬ ನಿಲುವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.
ರೈತರ ಆತ್ಮಹತ್ಯ ಪ್ರಕರಣಕ್ಕೆ ಪರಿಹಾರ ಇತ್ಯರ್ಥ
ಇಂಡಿ: ಇಂಡಿ ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದ ಒಂದು ರೈತ ಆತ್ಮಹತ್ಯ ಪ್ರಕರಣ ಮತ್ತು 3 ಆಕಸ್ಮಿಕ ಮರಣ ಪ್ರಕರಣಗಳ ಬಗ್ಗೆ, ಸಿಂದಗಿ ತಾಲ್ಲೂಕಿನಲ್ಲಿ 3 ಆತ್ಮಹತ್ಯ ಪ್ರಕರಣಗಳ ಬಗ್ಗೆ ಚರ್ಚೆ ಮಾಡಿ ಆತ್ಮಹತ್ಯ ಪ್ರಕರಣಕ್ಕೆ ತಲಾ 5 ಲಕ್ಷದಂತೆ ಮತ್ತು ಆಕಸ್ಮಿಕ ಮರಣಕ್ಕೆ ತಲಾ 2 ಲಕ್ಷದಂತೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಾರಂಗಮಠದ ಲಿ.ಚನ್ನವೀರ ಸ್ವಾಮೀಗಳ 130ನೇ ಜಯಂತ್ಯುತ್ಸವ
ಕನ್ನಡಪ್ರಭ ವಾರ್ತೆ ಸಿಂದಗಿ ಪಟ್ಟಣದ ಸಾರಂಗಮಠದ ಕಾಯಕಯೋಗಿ ಲಿಂ.ಚೆನ್ನವೀರ ಮಹಾಸ್ವಾಮಿಗಳ ೧೩೦ ನೇ ಜಯಂತ್ಯುತ್ಸವ ನಿಮಿತ್ತ ನವಂಬರ್ ೧೩ ರಿಂದ ಡಿಸೆಂಬರ್‌ ೩ರ ವರೆಗೆ ೨೧ ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾರಂಗಮಠದ ಶ್ರೀ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.
ಪ್ರತಿಫಲಾಪೇಕ್ಷೆಯಿಲ್ಲದ ಕೆಲಸದಿಂದ ತೃಪ್ತಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಇಂದು ಪ್ರಶಸ್ತಿ, ಹೆಸರು, ಕೀರ್ತಿ ಸಂಪಾದನೆಗೆ ಹರ ಸಾಹಸ ಪಡುತ್ತಿದ್ದೇವೆ, ವಸೂಲಿ ಪ್ರಭಾವ ಬೀರುವ ಕೆಲಸ ಸರಿಯಲ್ಲ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸ ನೀಡುವ ತೃಪ್ತಿ ದೊಡ್ಡದು ಎಂದು ತಾಲ್ಲೂಕು ಅಕ್ಷರ ದಾಸೋಹ( ಬಿಸಿಯೂಟ ಯೋಜನೆ) ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 422
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved