• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಭರದ ಸಿದ್ಧತೆ
ಗಣೇಶ ಚತುರ್ಥಿ ಆಚರಿಸಲು ಜನರು ಅಗತ್ಯ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ತಯಾರಿಕೆ ಕೂಡ ಭರದಿಂದ ಸಾಗಿದೆ.
ಶಿಕ್ಷಕರನ್ನು ದೇವರಂತೆ ಪೂಜಿಸುವ ತಾಲೂಕು ಇಂಡಿ
ಜಗತ್ತಿನಲ್ಲಿ ಶಿಕ್ಷಕರನ್ನು ಗುರು ಎಂದು ಗೌರವಿಸಲಾಗುತ್ತದೆ. ಆದರೆ, ಶಿಕ್ಷಕರನ್ನು ದೇವರೆಂದು ಗುರುತಿಸಿರುವುದು ಪ್ರಪಂಚದಲ್ಲಿ ಇಂಡಿ ತಾಲೂಕು ಎಂಬುವುದು ಅಭಿಮಾನದ ಸಂಗತಿ. ಅಥರ್ಗಾ ಗ್ರಾಮದಲ್ಲಿ ಶಿಕ್ಷಕ ರೇವಣಸಿದ್ದಪ್ಪ ಮಾಸ್ತರ್‌ ಹೆಸರಿನಲ್ಲಿ ಗ್ರಾಮಸ್ಥರು ದೇವಾಲಯ ನಿರ್ಮಿಸಿ ಪ್ರತಿವರ್ಷ ಜಾತ್ರೆ ಮಾಡುತ್ತಿರುವುದು ಶಿಕ್ಷಕ ಬಳಗಕ್ಕೆ ಹೆಮ್ಮೆಯ ವಿಷಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ: ವಿಶಾಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ವಿದ್ಯಾರ್ಥಿ ಜೀವನದಲ್ಲಿ ನಿರಂತರ ಅಧ್ಯಯನ ರೂಢಿಸಿಕೊಂಡರೆ ಸುಲಭವಾಗಿ ಸಾಧನೆ ಮಾಡಲು ಸಾಧ್ಯವಿದೆ ಎಂದು ಅಮೇರಿಕಾದ ಹಾರ್ವ್‌ರ್ಡ್‌ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಹಾಗೂ ಸಂಶೋಧನಾರ್ಥಿ ವಿಶಾಲ ಯಳಮೇಲಿ ಹೇಳಿದರು.
ಗುರುವನ್ನು ದೇವರನ್ನಾಗಿ ಕಾಣುವ ದೇಶ ನಮ್ಮದು
ಗುರು ಶಿಷ್ಯ ಪರಂಪರೆ ಪ್ರಾಚೀನ ಕಾಲದಿಂದಲೂ ಇದ್ದು, ಗುರುವನ್ನು ದೇವರನ್ನಾಗಿ ಕಾಣುವ ದೇಶ ನಮ್ಮದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ ಹೇಳಿದರು.
ಶಿಕ್ಷಕ ಹುದ್ದೆಗೆ ನ್ಯಾಯ ಒದಗಿಸಿದರೆ ಯಶಸ್ಸು
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಶಿಕ್ಷಕ ಹುದ್ದೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಆ ಹುದ್ದೆಗೆ ನ್ಯಾಯ ಒದಗಿಸಿದರೆ ಅದರಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಧಾರವಾಡ ವಾಣಿಜ್ಯ ತೆರಿಗೆ ಇಲಾಖೆಯ ಉಪಆಯುಕ್ತ ಶಂಕರ ಬೆಳ್ಳುಬ್ಬಿ ಹೇಳಿದರು.
ಪುಟ...2ಕ್ಕೆಎಸ್.ಕುಮಾರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ವಿಜಯಪುರ: ಶಿಕ್ಷಣದ ಆರಂಭಿಕ ಹಂತದಿಂದ ಜೀವನದ ಪ್ರಮುಖ ಮೈಲುಗಲ್ಲುಗಳವರೆಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವವರು ಶಿಕ್ಷಕರು. ಶೈಕ್ಷಣಿಕ ಜ್ಞಾನ ಮಾತ್ರವಲ್ಲದೆ ನೈತಿಕ ಮೌಲ್ಯಗಳ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳನ್ನು ಯಶಸ್ಸಿನತ್ತ ಕೊಂಡೊಯ್ಯುವ ಶಿಕ್ಷಕರು ನಿಸ್ವಾರ್ಥಿಗಳು ಎಂದು ಎಸ್.ಕುಮಾರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಎಸ್.ಕುಮಾರ ಹೇಳಿದರು.
ಪೀಠ ಬಿಡುತ್ತೇನೆ ಹೊರತು, ಮೀಸಲಾತಿ ಹೋರಾಟ ಬಿಡಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ರಾಜ್ಯದಲ್ಲಿ ೨ಎ ಮೀಸಲಾತಿ ಹಾಗೂ ಕೇಂದ್ರದಲ್ಲಿ ಒಬಿಸಿ ಪಟ್ಟಿಗೆ ಸೇರಿಸುವವರೆಗೆ ಮಠ ಪೀಠ ಬಿಡುತ್ತೇನೆ ಹೊರತು, ೨ಎ ಮೀಸಲಾತಿ ಹೋರಾಟವನ್ನು ಕೈ ಬಿಡುವುದಿಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಜ್ಞೆ ಮಾಡಿದರು.
ವಿಜಯಪುರ: ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಯತ್ನಾಳ ಕರೆ
ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಮತ್ತು ಫೈಬರ್ ಮೂರ್ತಿಗಳನ್ನು ಸ್ಥಾಪಿಸಲು ಯತ್ನಾಳ ಘೋಷಣೆ ಮಾಡಿದ್ದಾರೆ. ಗಜಾನನ ಮಂಡಳಿಗಳಿಗೆ ಭಗವದ್ಗೀತೆ ಪುಸ್ತಕ ವಿತರಣೆ ಮತ್ತು ಪರಿಸರ ಸ್ನೇಹಿ ಉತ್ಸವ ಆಚರಣೆಗೆ ಕರೆ ನೀಡಲಾಗಿದೆ.
ಕೃಷಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ಆಗ್ರಹ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ಮತ್ತು ಆಧಾರ್‌ ಜೋಡಣೆ ಕೈಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ವಿಜಯಪುರದಲ್ಲಿ ಮೂರು ಮಕ್ಕಳ ಹೃದಯದ ಶಸ್ತ್ರಚಿಕಿತ್ಸೆ: ಉಚಿತವಾಗಿ ರಂಧ್ರಗಳ ಸರ್ಜರಿ
ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಮೂರು ಮಕ್ಕಳಿಗೆ ಹೃದಯದ ರಂಧ್ರಗಳನ್ನು ಮುಚ್ಚುವ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಗಿದೆ. ಡಾ. ಶ್ರೀನಿವಾಸ್ ಎಲ್. ನೇತೃತ್ವದ ತಂಡವು ಈ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved