• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಗೆ ಖಂಡನೆ
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಬಡವರ ಬದುಕಿನ ಮೇಲೆ ಬರೆ ಎಳೆದಂತಾಗಿದ್ದು, ತಕ್ಷಣ ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಆಗ್ರಹಿಸಿದರು.
ನರೇಗಾದಡಿ ಜೀವಕಳೆ ಪಡೆದ ಅಕ್ಕನಾಗಮ್ಮ ಕೆರೆ!
ಗ್ರಾಮೀಣ ಭಾಗದ ಜನರಿಗೆ ನರೇಗಾ ವರವಾಗಿ ಪರಿಣಮಿಸಿದೆ. ದುಡಿಯಲು ಗೂಳೆ ಹೋಗುತ್ತಿದ್ದ ಜನರಿಗೆ ಕೆಲಸ ನೀಡಿ ಜೀವನ ನಡೆಸಲು ಅನುವು ಮಾಡಿಕೊಟ್ಟಿದೆ. ಅಲ್ಲದೇ ನರೇಗಾದಡಿಯಲ್ಲಿ ಹಾಳಾದ, ಅಸ್ವಚ್ಛತೆಯಿಂದ ಕೂಡಿರುವ ಕೆರೆಗಳಿಗೆ ಕಾಯಕಲ್ಪ ನೀಡುವ ಕೆಲಸ ಕೂಡ ಆಗುತ್ತಿದೆ. ಹೀಗಾಗಿಯೇ ಅಕ್ಕನಾಗಮ್ಮ ಕೆರೆಗೆ ಇದೀಗ ಜೀವಕಳೆ ಬಂದಿದ್ದು, ಪ್ರಾಣಿಗಳಿಗೆ ಆಸರೆಯಾಗಿ, ಅಂತರ್ಜಲ ವೃದ್ಧಿಗೆ ಕಾರಣವಾಗಿದೆ.
ಹಾವು ಕಚ್ಚಿ ಮೃತಪಟ್ಟ ಪತ್ರಕರ್ತ ಉಮೇಶ ಮನೆಗೆ ಶಾಸಕರ ಭೇಟಿ, ಸಾಂತ್ವನ
ಈಚೆಗೆ ಹಾವು ಕಚ್ಚಿ ಮೃತಪಟ್ಟಿದ ಪತ್ರಕರ್ತ ಉಮೇಶ ಆಲಕೊಪ್ಪರ ಅವರ ಮನೆಗೆ ಸಾಬೂನ ಮತ್ತು ಮಾರ್ಜಕ ನಿಮಗದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಭೇಟಿ ನೀಡಿ ಕುಟುಂಬಕ್ಕೆ ಸ್ವಾಂತನ ಹೇಳಿ, ಸರ್ಕಾರದಿಂದ ವಿಶೇಷ ಅನುದಾನದಲ್ಲಿ ಆರ್ಥಿಕ ಸಹಾಯ ಕೊಡಿಸುವ ಭರವಸೆ ನೀಡಿದರು.
ಬಿಎಸ್‌ವೈ ಪ್ರಕರಣದಲ್ಲಿ ದ್ವೇಷ ಮಾಡುವ ಪ್ರಶ್ನೆಯೇ ಇಲ್ಲ
ನಮ್ಮ ಸರ್ಕಾರ ಬಿಎಸ್ವೈ ವಿಚಾರದಲ್ಲಿ ದ್ವೇಷ ಮಾಡುವ ಪ್ರಶ್ನೆಯೇ ಇಲ್ಲ. ನಾವು ದ್ವೇಷ ರಾಜಕಾರಣ ಮಾಡಲ್ಲ ಎಂದು ಸಿಎಂ ಅನೇಕ ಬಾರಿ ಹೇಳಿದ್ದಾರೆ. ಪೋಕ್ಸೋ ಕಾಯ್ದೆ ಯಾರ ಮನೆಯದ್ದು, ಸರ್ಕಾರದ್ದು ಅಲ್ಲ. ಪೋಕ್ಸೋ ಕಾಯ್ದೆ ತಪ್ಪು ಎಂದಾದರೆ ಮುರುಘಾಶರಣರ ವಿಚಾರವೂ ತಪ್ಪಾ? ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಬಿಜೆಪಿಯವರೇ ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ತಿರುಗೇಟು ನೀಡಿದರು.
ಸಭೆಯಲ್ಲಿ ಮಾರ್ದನಿಸಿದ ಕನ್ನಡಪ್ರಭ ಸರಣಿ ವರದಿ
ಸೋರುವ ಶಾಲೆಗಳ ಬಗ್ಗೆ ನಿರಂತರವಾಗಿ ವರದಿ ಪ್ರಕಟಿಸುತ್ತಿರುವ ಕನ್ನಡಪ್ರಭ ವರದಿ ಪರಿಣಾಮ ಜಿಪಂ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಸಭೆಯಲ್ಲಿ ಶಾಲೆಗಳ ಬಗ್ಗೆ ಬಹುದೊಡ್ಡ ಚರ್ಚೆಯೇ ನಡೆಯಿತು.
ಶ್ರೀಗಳಿಗೆ ಅಭಿನಂದನಾ ಗ್ರಂಥ ಸಮರ್ಪಣೆ
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಕಮಠದ ಲಿಂ.ಸಿದ್ದಲಿಂಗ ಶಿವಯೋಗಿಗಳವರ ೯೦ನೇ ಜಾತ್ರಾಮಹೋತ್ಸವದಲ್ಲಿ ಶ್ರೀಮಠದ ಹಿರಿಯ ಶ್ರೀಗಳಾದ ಚನ್ನಬಸವ ಸ್ವಾಮೀಜಿ ಅವರಿಗೆ ಗುರುವಾರ ನಿರಂಜನಜ್ಯೋತಿ ಅಭಿನಂದನಾ ಗ್ರಂಥವನ್ನು ಸಂಪಾದಕ ಮಂಡಳಿ ಅವರು ಸಮರ್ಪಿಸಿ ಸನ್ಮಾನಿಸಿದರು.
ಉಚಿತ ಶಿಬಿರಗಳ ಸದುಪಯೋಗ ಪಡೆಯಿರಿ
ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದ ಸದುಪಯೋಗವನ್ನು ಗ್ರಾಮೀಣ ಭಾಗದ ಜನತೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೋಳಿ ಹೇಳಿದರು.
ಹೊಲಕ್ಕೆ ದಾರಿ ಬಿಡದವರ ಮೇಲೆ ಕ್ರಮಕೈಗೊಳ್ಳಿ
ಪಟ್ಟಣದ ಕೋರಮಾರ ರಸ್ತೆಗೆ ಹೊಂದಿಕೊಂಡಿರುವ ಸರ್ವೇ ನಂ.೩೫೨ ಸೇರಿದಂತೆ ಅನೇಕ ಜಮೀನುಗಳ ಬಿತ್ತನೆ ಕಾರ್ಯಕ್ಕೆ ಬಿತ್ತನೆ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುವವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕೆಂದು ಕೆಲ ಜಮೀನುಗಳ ರೈತರು ಶಿರಸ್ತೇದಾರ ಮಹೇಶ ಬಳಗಾನೂರ ಅವರ ಮೂಲಕ ಶುಕ್ರವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಮಹಿಳೆಯರು ಆತ್ಮಬಲ ಹೆಚ್ಚಿಸಿಕೊಳ್ಳಬೇಕು
ಮಹಿಳೆ ಕುಟುಂಬದ ಆಸ್ತಿಯಾಗಿ ವಿದ್ಯಾವಂತರಾಗಬೇಕು. ಶಿಕ್ಷಣ, ಸಂಸ್ಕೃತಿ, ಸಂಸ್ಕಾರ ಪಡೆದುಕೊಳ್ಳಬೇಕು. ಮಹಿಳೆ ಇಂದು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿ ಸಾಕ್ಷಿಯಾಗಿದ್ದಾರೆ ಎಂದು ಹೂವಿನಹಿಪ್ಪರಗಿಯ ಪತ್ರಿಮಠದ ದ್ರಾಕ್ಷಾಯಿಣಿ ಮಾತಾಜಿ ಹೇಳಿದರು
ಅಂಬೇಡ್ಕರ್‌ ನಗರಕ್ಕೆ ಮೂಲ ಸೌಕರ್ಯ ಕಲ್ಪಿಸಿ
ತಾಲೂಕಿನ ಸಾಲೋಟಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅಂಬೇಡ್ಕರ್ ನಗರ ರಸ್ತೆ, ಶೌಚಾಲಯ, ಬೀದಿ ದೀಪಗಳು, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತಗೊಂಡಿದೆ. ಮೂಲಭೂತ ಸೌಕರ್ಯ ಒಗಿದಸಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿರುವುದಿಲ್ಲ. ನಾಳೆ, ನಾಡಿದ್ದು ಎಂದು ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ಸಾಲೋಟಗಿ ಗ್ರಾಮ ಪಂಚಾಯಿತಿ ಸದಸ್ಯ ಧರ್ಮರಾಜ ಸಾಲೋಟಗಿ ತಿಳಿಸಿದ್ದಾರೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved