• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗದೀಕ್ಷೆ ಮೋಕ್ಷಕ್ಕೆ ಮಹಾದ್ವಾರ
ವೀರಶೈವ ಲಿಂಗಾಯತ ಧರ್ಮದಲ್ಲಿ ಗುರುವು ಶಿಷ್ಯನಿಗೆ ದಯಪಾಲಿಸುವ ಲಿಂಗದೀಕ್ಷೆಯನ್ನು ಯಾವುದೇ ಜಾತಿ ಭೇದವಿಲ್ಲದೇ ಸರ್ವರೂ ಪಡೆದುಕೊಳ್ಳಲು ಮುಕ್ತ ಅವಕಾಶವಿದ್ದು, ಮೋಕ್ಷ ಮಾರ್ಗದಲ್ಲಿ ಸಾಗಲು ಇದುವೇ ಮೊದಲ ಅಡಿಪಾಯ ಆಗಿರುವುದರಿಂದ ಇದು ಮೋಕ್ಷಕ್ಕೆ ಮಹಾದ್ವಾರವಾಗಿದೆ ಎಂದು ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಸಹಕಾರ ರಂಗದ ವಿಶ್ವಾಸ ಕಳೆದುಕೊಳ್ಳದಂತೆ ನೋಡಿಕೊಳ್ಳಿ
ಸಹಕಾರ ರಂಗವು ದೇಶಕ್ಕೆ ಬಹುದೊಡ್ಡ ಕೊಡುಗೆ ನೀಡಿದೆ. ಇಂದು ಕೆಲ ಸಹಕಾರಿ ಸಂಘದವರು ಅವ್ಯವಹಾರ ಮಾಡುತ್ತಿರುವುದರಿಂದಾಗಿ ಇಂದು ಸಹಕಾರ ರಂಗದ ಮೇಲೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿರುವುದು ವಿಷಾದನೀಯ. ಸಹಕಾರ ರಂಗದಲ್ಲಿರುವವರು ಈ ರೀತಿಯಾಗದಂತೆ ನೋಡಿಕೊಂಡು ಸಹಕಾರ ರಂಗದ ವಿಶ್ವಾಸ ಕಳೆದುಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಸಬಿನಾಳದ ಸಮಗ್ರ ಪ್ರಗತಿಗೆ ಮಸಬಿನಾಳ ಚಲೋ ಪಾದಯಾತ್ರೆ
ಜ್ಞಾನದ ಮೇರು ಪರ್ವತ, ಶರಣ ಹಡಪದ ಅಪ್ಪಣ್ಣ ಜನ್ಮಭೂಮಿ ಮಸಬಿನಾಳದ ಸಮಗ್ರ ಪ್ರಗತಿಗೆ ಮಸಬಿನಾಳ ಚಲೋ ಪಾದಯಾತ್ರೆ ನಡೆಸಲಾಗುವುದು ಎಂದು ತಂಗಡಗಿಯ ಅನ್ನದಾನಿ ಅಪ್ಪಣ್ಣ ಮಹಾಸ್ವಾಮೀಜಿ ನುಡಿದರು.
ಸುಂದರ ಸಮಾಜ ನಿರ್ಮಿಸುವಲ್ಲಿ ಕಾರ್ಯರೂಪ ಕೈಗೊಳ್ಳೋಣ
ಲಯನ್ಸ್ ಕ್ಲಬ್ ಬಿಜಾಪುರ ಪರಿವಾರ ಈಗಾಗಲೇ ಸಾಕಷ್ಟು ಸಾಮಾಜಿಕ ಕಳಕಳಿ ಮೆರೆಯುವುದರ ಮೂಲಕ ಪರಿಚತಗೊಂಡಿದೆ. ಈ ಸಂಸ್ಥೆಯು ಪ್ರತಿಯೊಂದು ಕಾರ್ಯಕ್ರಮವು ಸಮಾಜದ ಬೆಳವಣಿಗೆಗೆ ಪ್ರೇರಣೆಯಾಗಿವೆ. ನಾನು ಸಾಮಾಜಿಕ ಕ್ಷೇತ್ರದಲ್ಲಿ ಪಾಲ್ಗೊಂಡು ಲಯನ್ಸ್ ಪರಿವಾರ ಸಂಸ್ಥೆಗೆ ಬೆನ್ನೆಲಬಾಗಿ ನಿಲ್ಲುತ್ತೇನೆ ಎಂದು ಶೈಲಜಾ ಬಸನಗೌಡ ಪಾಟೀಲ (ಯತ್ನಾಳ) ಹೇಳಿದರು.
ಬಸವಜನ್ಮ ಸ್ಥಳ ಅಭಿವೃದ್ಧಿಗೆ ಸಂಸತ್ತಿನಲ್ಲಿ ದನಿ ಎತ್ತುವೆ
ಬಸವಕಲ್ಯಾಣ ಅನುಭವ ಮಂಟಪಕ್ಕೆ ಅನುದಾನ ನೀಡಿದಂತೆ ಬಸವ ಜನ್ಮಸ್ಥಳ ಬ.ಬಾಗೇವಾಡಿಯ ಅಭಿವೃದ್ಧಿಗಾಗಿ ಕೇಂದ್ರದಿಂದ ಅನುದಾನ ನೀಡುವಂತೆ ಸಂಸತ್ತಿನಲ್ಲಿ ಧ್ವನಿ ಎತ್ತುವೆ ಎಂದು ಬೀದರ್‌ ಸಂಸದ ಸಾಗರ ಈಶ್ವರ ಖಂಡ್ರೆ ಹೇಳಿದರು.
ಕ್ರೀಡಾಕೂಟಗಲಿಂದ ಗ್ರಾಮೀಣ ಕ್ರೀಡಾ ಪ್ರತಿಭೆ ಅನಾವರಣ : ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ

 ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಮುನ್ನೆಲೆಗೆ ತರುವಲ್ಲಿ ಪಂಚಾಯತಿ ಮಟ್ಟದ ಕ್ರೀಡಾಕೂಟಗಳು ಸಹಕಾರಿಯಾಗುತ್ತವೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು.

ಕಾರ್ಯಕರ್ತರ ಯಾವುದೇ ಕೆಲಸ ಮಾಡಿ ಕೊಡುವುದು ನನ್ನ ಜವಾಬ್ದಾರಿ : ಸಂಸದ ರಮೇಶ ಜಿಗ ಜಿಣಗಿ

 ಕಾರ್ಯಕರ್ತರ ಅವಿರತ ಪರಿಶ್ರಮದಿಂದ ನಾನು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕಾರ್ಯಕರ್ತರ ಯಾವುದೇ ಕೆಲಸ ಕಾರ್ಯಗಳನ್ನು ನನ್ನ ಜವಾಬ್ದಾರಿ ಎಂದು ಮಾಡಿಕೊಡುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ವಿಜಯಪುರ : ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭ : 3.50 ಲಕ್ಷ ಸದಸ್ಯತ್ವ ಗುರಿ

  ಬಿಜೆಪಿ ಸದಸ್ಯತ್ವ ಅಭಿಯಾನ ಸೆ.2 ರಿಂದ ಆರಂಭವಾಗಲಿದ್ದು, ಪ್ರತಿ ಬೂತ್‌ಗೆ 300ರಂತೆ ಪ್ರತಿ ಮಂಡಲಕ್ಕೆ 40 ಸಾವಿರ ಹೊಸ ಸದಸ್ಯರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಜಿ ಶಾಸಕ ಪಿ.ರಾಜೀವ ಕರೆ ನೀಡಿದರು.

ತೋಂಟದ ಸಿದ್ಧಲಿಂಗ ಶ್ರೀಗಳ ಜೀವನಾಧಾರಿತ ಉರಿಯ ಗದ್ದುಗೆ
ಕನ್ನಡಪ್ರಭ ವಾರ್ತೆ ವಿಜಯಪುರ ಲಾವಣಿಗಳ ಮೂಲಕ ಪ್ರಖ್ಯಾತರಾಗಿರುವ ಲೇಖಕ ಬಿ.ಆರ್‌.ಪೊಲೀಸ್ ಪಾಟೀಲ ಅವರು ಬರೆದ ಗದುಗಿನ ತೋಂಟದಾರ್ಯ ಮಠದ ಹಿಂದಿನ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಜೀವನಾಧಾರಿತ ಕಾದಂಬರಿ ಉರಿಯ ಗದ್ದುಗೆ 2ನೇ ಆವೃತ್ತಿಯ ಲೋಕಾರ್ಪಣೆ ಸಮಾರಂಭ ನಗರದ ಮನಗೂಳಿ ರಸ್ತೆಯ ಗುರುಪಾದೇಶ್ವರ ನಗರದಲ್ಲಿ ತೋಂಟದಾರ್ಯ ಅನುಭವ ಮಂಟಪದಲ್ಲಿ ಜರುಗಿತು.
ಛಾಯಾಗ್ರಾಹಕರು ಸಮಾಜದ ಅವಿಭಾಜ್ಯ ಅಂಗ
ಕನ್ನಡಪ್ರಭ ವಾರ್ತೆ ವಿಜಯಪುರ ಪರಂಪರೆ, ವಿಶ್ವದ ಐತಿಹಾಸಿಕ ಕ್ಷಣಗಳ ಇತಿಹಾಸ, ತಲೆ ಮಾರುಗಳ ದಾಖಲೀಕರಣವನ್ನು ಕ್ಯಾಮರಾಗಳ ಮುಖಾಂತರ ಸೆರೆ ಹಿಡಿದು ಜಗತ್ತಿಗೆ ತೋರಿಸುವಲ್ಲಿ ಸಾಕ್ಷಿಯಾಗಿಸಿದ್ದಾರೆ. ಅಂಥ ಛಾಯಾಗ್ರಾಹಕರನ್ನು ಸಮಾಜದ ಅವಿಭಾಜ್ಯ ಅಂಗ ಎನ್ನುಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved