ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayapura
vijayapura
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆಯ ದುಸ್ಥಿತಿಗೆ ಮಕ್ಕಳ ಸಂಖ್ಯೆ ಇಳಿಮುಖ!
ಮಳೆಗಾಲಕ್ಕೂ ಮುನ್ನವೇ ಸರ್ಕಾರಿ ಶಾಲೆಗಳನ್ನು ಶಿಕ್ಷಣ ಇಲಾಖೆ ಅವರು ದುರಸ್ತಿ ಮಾಡಿದರೇ ಶಾಲೆಗೆ ಬರುವ ವಿದ್ಯಾರ್ಥಿಗಳು ಧೈರ್ಯವಾಗಿ ಜ್ಞಾನಾರ್ಜನೆಯತ್ತ ಆಸ್ತೆ ವಹಿಸುತ್ತಾರೆ. ಇದೀಗ ಇಂಡಿ ತಾಲೂಕಿನ ಮಿರಗಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮಿರಗಿ ಆಲಮೇಲ ವಸ್ತಿಯಲ್ಲಿರುವ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಹಿತ ಜೀವ ಭಯದಲ್ಲಿ ಕಲಿಯುವ ಸ್ಥಿತಿ ನಿರ್ಮಾಣಗೊಂಡಿದೆ.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ
ಬಾಲಕಾರ್ಮಿಕತೆ ಅನಿಷ್ಠ ಪದ್ಧತಿಯಾಗಿದ್ದು, ಇದರ ನಿರ್ಮೂಲನೆಗೆ ಪರಿಣಾಮಕಾರಿ ಜಾಗೃತಿ ಅಗತ್ಯವಾಗಿದೆ. ಎಲ್ಲಾ ಅಧಿಕಾರಿಗಳು, ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಕರೆ ನೀಡಿದರು.
ಖಾಸಗಿ ತರಬೇತಿ ಸಂಸ್ಥೆಯ ಜಾಬ್ ರೋಲ್ ಅನುಷ್ಠಾನಗೊಳಿಸಿ
2024-25ನೇ ಸಾಲಿಗೆ ಸಿಎಂಕೆಕೆವೈ ಯೋಜನೆಯಡಿ ಕೌಶಲ ತರಬೇತಿ ಕೈಗೊಳ್ಳಲು ಪ್ರಸ್ತುತ ಜಿಲ್ಲೆಯಲ್ಲಿ ಮಾನ್ಯತೆ ಹೊಂದಿದ ಖಾಸಗಿ ತರಬೇತಿ ಸಂಸ್ಥೆಗಳು ಹೊಂದಿರುವ ಜಾಬ್ರೋಲ್ಗಳನ್ನು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮವಾಗಿ ಆಯ್ಕೆ ಮಾಡಿದ ಜಾಬ್ರೋಲ್ಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.
ನಿರಂತರ ಮಳೆಗೆ ಬಾವಿ ತಡೆಗೋಡೆ ಕುಸಿದು ಹಾನಿ
ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ನೂತನವಾಗಿ ನಿರ್ಮಾಣ ಮಾಡಿದ ಸುಮಾರು ₹65 ಲಕ್ಷದಲ್ಲಿ ಬಾವಿಗೆ ನಿರ್ಮಿಸಿದ್ದ ತಡೆಗೋಡೆ ಕುಸಿದು ಅಪಾರ ಪ್ರಮಾಣದ ಹಾನಿಯಾದ ಘಟನೆ ತಾಲೂಕಿನ ಮುಳಸಾವಳಗಿ ಗ್ರಾಮದಲ್ಲಿ ನಡೆದಿದೆ.
ಬಸವೇಶ್ವರರ ವಚನಗಳು ಇಂದಿಗೂ ಪ್ರಸ್ತುತ
ಪ್ರಪಂಚದ ದಾರ್ಶನಿಕರು, ವಿಚಾರವಾದಿಗಳು, ಎಡ-ಬಲ ಪಂಥಿಯರು, ಕಮ್ಯುನಿಸ್ಟರು, ಸಮಾಜವಾದಿಗಳು, ಸಮತಾವಾದಿಗಳು ಬಸವಣ್ಣನವರನ್ನು ಓದಿಕೊಂಡು ಮೆಚ್ಚಿದ್ದಾರೆ. ಅವರ ತತ್ವಗಳು ಜಾಗತಿಕ ಮಟ್ಟದಲ್ಲಿ ಪ್ರಸ್ತುತವೆನಿಸಿವೆ ಎಂದು ಡಾ.ಮೃತ್ಯುಂಜಯ ರುಮಾಲೆ ಹೇಳಿದರು.
ಕಳಪೆ ಕಾಮಗಾರಿ ಕುರಿತು ತನಿಖೆ ನಡೆಸಿ
ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿರುವ ಕಳಪೆ ಕಾಮಗಾರಿಯ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಷ್ಟಕೊಂಡ ರೈತರಿಗೆ ವಿಮಾ ಪರಿಹಾರ ನೀಡಲು ಆಗ್ರಹ
ಜಿಲ್ಲೆಯಲ್ಲಿ ಅನೇಕ ರೈತರು 2023-24ನೇ ಸಾಲಿನ ಮುಂಗಾರು ಹಂಗಾಮಿನ ಫಸಲ ಬಿಮಾ ಯೋಜನೆಯನ್ನು ತುಂಬಿದ್ದು, ಅಂತಹ ಅನೇಕ ರೈತರು ಬರಗಾಲದಿಂದ ಮಳೆ ಬಾರದೇ ನಷ್ಟ ಅನುಭವಿಸಿದ್ದಾರೆ. ಫಸಲ ಬಿಮಾ ಯೋಜನೆಯಡಿ ನಷ್ಟಗೊಂಡ ರೈತರಿಗೆ ವಿಮಾ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬಾಲ ಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ
ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಾಧ್ಯಾಪಕ ಮಹೇಶ ನಾಡಗೇರಿ ತಿಳಿಸಿದರು.
ಕೆಎಂಎಫ್ನಿಂದ ₹1152 ಕೋಟಿ ಪ್ರೋತ್ಸಾಧನ ಬಾಕಿ!
ಹೈನೋದ್ಯಮ ವೃದ್ಧಿಸಲು ಹಾಗೂ ರೈತರಿಗೆ ಸಹಾಯವಾಗಲಿ ಎಂದು ಕೆಎಂಎಫ್ (ಕರ್ನಾಟಕ ಹಾಲು ಒಕ್ಕೂಟ) ಮೂಲಕ ಪ್ರತಿ ಲೀಟರ್ ಹಾಲಿಗೆ ₹5 ನಂತೆ ಕೊಡುತ್ತಿದ್ದ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರ ಕಳೆದ ಏಳೆಂಟು ತಿಂಗಳಿನಿಂದ ನೀಡಿಲ್ಲ. ರಾಜ್ಯದಲ್ಲಿ 14 ಹಾಲು ಒಕ್ಕೂಟಗಳು ಸೇರಿ ಎಂಟು ತಿಂಗಳ ₹1152 ಕೋಟಿ ಪ್ರೋತ್ಸಾಧನ ಬಾಕಿ ಇದೆ.
ಬಿತ್ತನೆಗೂ ಮುನ್ನ ತಪ್ಪದೇ ಬೀಜೋಪಚಾರ ಮಾಡಿ
ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ತಳಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ. ಈ ಸಲ ಹೆಚ್ಚಿನ ಪ್ರದೇಶದಲ್ಲಿ ರೈತರು ತೊಗರಿ, ಮೆಕ್ಕೆಜೋಳ ಹಾಗೂ ವಿವಿಧ ದ್ವಿದಳ ಧ್ಯಾನ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ರೈತರು ಬಿತ್ತನೆಗೆ ಮುನ್ನ ತಪ್ಪದೇ ಬೀಜೋಪಚಾರ ಮಾಡಿ ಬಿತ್ತನೆಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಹೇಳಿದರು.
< previous
1
...
202
203
204
205
206
207
208
209
210
...
342
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!