• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಾವೃತವಾಗಿರುವ ಸೇತುವೆಗಳ ಸ್ಥಿತಿ ಪರಿಶೀಲಿಸಿದ ಜಿಪಂ ಸಿಇಒ
ಡೋಣಿ ನದಿ ತೀರದಲ್ಲಿ ಪ್ರವಾಹದಿಂದ ಜಲಾವೃತವಾದ ತಾಲೂಕಿನ ಯಾಳವಾರ ಗ್ರಾಮದ ಹತ್ತಿರ ಇರುವ ಸೇತುವೆ ಹಾಗೂ ಸಾತಿಹಾಳ ಸೇತುವೆಗೆ ಜಿಪಂ ಸಿಇಒ ರಿಷಿ ಆನಂದ ಭೇಟಿ ನೀಡಿ ಪರಿಶೀಲಿಸಿದರು.
ಸಾರಾಯಿ ಅಂಗಡಿ ಮುಚ್ಚುವಂತೆ ಆಗ್ರಹ
ಗ್ರಾಮದ ಸಾರಾಯಿ ಅಂಗಡಿಯ ಶಾಶ್ವತವಾಗಿ ಮುಚ್ಚುವಂತೆ ಆಗ್ರಹಿಸಿ ಕೆಸಾಪೂರ ಹಾಗೂ ಆಲೂರು ಗ್ರಾಮದ ಮಹಿಳೆಯರು ಸಾರಾಯಿ ಅಂಗಡಿಗಳನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದರು.
ಬೀಜ, ರಸಗೊಬ್ಬರ ಸಮರ್ಪಕವಾಗಿ ಪೂರೈಸಿ
ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಬಿತ್ತನೆ ಬೀಜಗಳು, ರಸಗೊಬ್ಬರಗಳು ಸಮರ್ಪಕವಾಗಿ ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.
ಪ್ರಾಮಾಣಿಕತೆ ಸಮಾಜದಲ್ಲಿ ಇನ್ನೂ ಬೆಲೆ ಇದೆ
ಸಮಾಜದಲ್ಲಿ ಪ್ರಾಮಾಣಿಕ ಸೇವೆಗೆ, ದುಡಿಮೆಗೆ ಯಾವತ್ತು ಬೆಲೆ ಇರುತ್ತದೆ. ವೃತ್ತಿಗೆ ನಿವೃತ್ತಿ ಹೊರತು ಒಡನಾಟಕ್ಕೆ ಅಲ್ಲ, ಸದಾ ನಿಮ್ಮ ಸುಖದುಃಖದಲ್ಲಿ ನಿಮ್ಮೊಂದಿಗೆ ನಾವು ಇರುತ್ತೇವೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಹೆಚ್.ಎಸ್. ಜೈಕುಮಾರ ಹೇಳಿದರು.
210 ವಿದ್ಯಾರ್ಥಿಗಳಿಗಿಲ್ಲ ಒಂದೂ ಶೌಚಾಲಯ!
1860ರಲ್ಲಿ ಅಂದರೆ 164 ವರ್ಷಗಳ ಹಿಂದೆ ಆರಂಭಗೊಂಡು 8 ವರ್ಷಗಳ ಹಿಂದಷ್ಟೇ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿರುವ ಶಾಲೆಯಲ್ಲಿ ಇದೀಗ ಅನೇಕ ಸಮಸ್ಯೆಗಳು ಉದ್ಭವಿಸಿದ್ದು, ಇದರಿಂದ ಅಲ್ಲಿಯ ವಿದ್ಯಾರ್ಥಿಗಳು ಪರದಾಟ ಅನುಭವಿಸುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಅದರಲ್ಲೂ ಶೌಚಾಲಯ ಇದ್ದರೂ ಬಯಲೇ ಗತಿಯಾಗಿದೆ.
ಉತ್ತಮ ಮುಂಗಾರು; ಬಿತ್ತನೆ ಬೀಜಕ್ಕೆ ಬೇಡಿಕೆ
ಕಳೆದ ಸಾರಿ ಮಳೆ ಕೈಕೊಟ್ಟಿದ್ದರಿಂದ ಅನ್ನದಾತ ಕಂಗಾಲಾಗಿದ್ದ. ಆದರೆ, ಈ ಬಾರಿ ಮಳೆ ಭರ್ಜರಿ ಆರಂಭ ಕಂಡಿದೆ. ಹೀಗಾಗಿ ರೈತರು ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜ ಪಡೆದುಕೊಳ್ಳಲು ಮುಗಿ ಬೀಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ತೊಗರಿ ಬೀಜಕ್ಕೆ ಹೆಚ್ಚಿದ ಬೇಡಿಕೆ!
ಮುಂಗಾರು ಮಳೆ ಉತ್ತಮವಾಗಿ ಆರಂಭಗೊಂಡಿರುವ ಕಾರಣಕ್ಕೆ ಅಖಂಡ ತಾಲೂಕಿನಲ್ಲಿ ಬಹುತೇಕ ರೈತರು ತೊಗರಿ ಬಿತ್ತನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ತೊಗರಿ ಬೀಜಕ್ಕೆ ಬಹು ಬೇಡಿಕೆ ಕಂಡು ಬರುತ್ತಿದೆ.
ಜನರ ನಿದ್ದೆಗೇಡಿಸಿದ ಮಳೆಯಾರ್ಭಟ!
ಕಳೆದ ಸಾರಿಯ ಬರಗಾಲದಿಂದ ಜನರು ಕಂಗಾಲಾಗಿದ್ದರು. ಆದರೆ, ಈ ಸಾರಿ ಮಳೆಯಾರ್ಭಟ ಜೋರಾಗಿದೆ. ಆದರೆ, ಮಹಾನಗರ ಪಾಲಿಕೆ ಮಳೆಗಾಲದ ಮುನ್ನೆಚ್ಚರಿಕೆ ತೆಗೆದುಕೊಳ್ಳದ ಕಾರಣಕ್ಕೆ ಜನರು ಪರದಾಟ ಅನುಭವಿಸುವ ಸ್ಥಿತಿ ಬಂದು ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ಧ ಹರಿಹಾಯುತ್ತಿದ್ದಾರೆ.
ನೀರು, ರೈತರಿಗೆ ಬೀಜ ಕೊರತೆಯಾಗದಂತೆ ಎಚ್ಚರ ವಹಿಸಿ
ತಾಲೂಕಿನಾದ್ಯಂತ ಜನರಿಗೆ ಕುಡಿಯುವ ನೀರು ಹಾಗೂ ರೈತರಿಗೆ ಬೀಜದ ಕೊರತೆಯಾಗದಂತೆ ಎಚ್ಚರವಹಿಸಬೇಕು ಎಂದು ಶಾಸಕ ವಿಠ್ಠಲ ಕಟಕಧೋಂಡ ಅಧಿಕಾರಿಗಳಿಗೆ ಹೇಳಿದರು.
ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಜಲಾಶಯ ಮಟ್ಟ ಕಾಯ್ದುಕೊಳ್ಳಲು ಮನವಿ
ಆಲಮಟ್ಟಿ ಜಲಾಶಯದ ನೀರಿನ ಹೆಚ್ಚಿನ ಸಂಗ್ರಹಣೆಯಿಂದ ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮಹಾಪೂರ ಉಂಟಾಗುತ್ತದೆ. ಆಲಮಟ್ಟಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹ ಮಾಡಿಕೊಳ್ಳದೇ, ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಮಟ್ಟಕ್ಕೆ ಅನುಗುಣವಾಗಿ ಆಲಮಟ್ಟಿ ಜಲಾಶಯದ ಮಟ್ಟ ಕಾಪಾಡಬೇಕು ಎಂದು ಮಹಾರಾಷ್ಟ್ರದ ಸಾಂಗಲಿಯ ಕೃಷ್ಣಾ ಮಹಾಪೂರ ನಿಯಂತ್ರಣ ನಾಗರಿಕ ಕೃತಿ ಸಮಿತಿ ಆಲಮಟ್ಟಿಗೆ ಕೃಷ್ಣಾ ಮಹಾಪುರ ನಿಯಂತ್ರಣ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಿತು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved