• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳು ಧರಣಿನಿರತರ ಸಂಧಾನ ವಿಫಲ
ಕನ್ನಡಪ್ರಭ ವಾರ್ತೆ ನಾಲತವಾಡ ಚಿಮ್ಮಲ್ಲಗಿ ಹಾಗೂ ನಾಗರಬೆಟ್ಟ ಏತ ನೀರಾವರಿ ಕಾಲುವೆ ಕಾಮಗಾರಿ ಪೂರ್ಣಗೊಳಿಸಿ ಕಟ್ಟಕಡೆಯ ರೈತರಿಗೆ ನೀರು ಹರಿಯುವಂತೆ ಮಾಡಬೇಕು ಎಂದು ಶಿವಾಂನಂದ ವಾಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಸತ್ಯಾಗ್ರಹ ಕೈಬಿಡಬೇಕು ಎಂದು ಅಧಿಕಾರಿಗಳ ಮನವಿ ಮಾಡಿದರು ಬೇಡಿಕೆ ಈಡೇರುವತನಕ ಹೋರಾಟ ಬಿಡುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಡೋಣಿ ಪ್ರವಾಹಕ್ಕೆ ಕೊಚ್ಚಿ ಹೋದ ಜಮೀನು
ತಾಳಿಕೋಟೆ ಭಾಗದಲ್ಲಿ ಡೋಣಿ ನದಿ ಅವಾಂತರ ಸೃಷ್ಟಿಯಾಗಿದ್ದು, ಸೇತುವೆ ಮೇಲೆ ನೀರು ನುಗ್ಗಿ ಸಂಚಾರ ದುಸ್ತರವಾಗಿದೆ.
ಮೂರು ಮಕ್ಕಳು ಮೃತಪಟ್ಟ ಬಳಿಕ ಎಚ್ಚೆತ್ತ ಪಾಲಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಮೂರು ಮಕ್ಕಳು ಮೃತಪಟ್ಟ ಬಳಿಕ ವಿಜಯಪುರ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ. ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಸುತ್ತಲೂ ತಂತಿ ಬೇಲಿ ಹಾಕಿಸಿದ್ದು, ಗೇಟ್ ಕೂಡ ಅಳವಡಿಸಿದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಘಟಕದ ಆವರಣದಲ್ಲಿ ಸಿಸಿಟಿವಿ ಹಾಗೂ ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಶಾಲೆಗೆ ಹೋಗುವ ಮಕ್ಕಳ ಪಾಲಕರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ವಿಜಯಪುರ ಜಿಲ್ಲೆಗೆ ಕೇಂದ್ರದಲ್ಲಿ ಇಲ್ಲಿತನಕ ಸಿಕ್ಕಿಲ್ಲ ಕ್ಯಾಬಿನೆಟ್‌ ದರ್ಜೆ ಸಚಿವಗಿರಿ
1952ರಿಂದ ಇಲ್ಲಿವರೆಗೂ ಸಿಕ್ಕಿಲ್ಲ. ಯತ್ನಾಳ, ಜಿಗಜಿಣಗಿಗೆ ಸಿಕ್ಕಿದ್ದು ರಾಜ್ಯ ಸಚಿವ ಸ್ಥಾನಮಾನ ಮಾತ್ರ
ಪೆಟ್ರೋಲ್‌ ಸುರಿದು ಬೆಂಕಿ: ಗಾಯಗೊಂಡಿದ್ದ ಯುವಕ ಸಾವು
ಯುವತಿ ಕುಟುಂಬದಿಂದ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸಿನಲ್ಲಿ ಚಿಕಿತ್ಸೆ ಫಲಿಸದೆ ಅಸುನೀಗಿದ ರಾಹುಲ್‌ ಬಿರಾದಾರ
ಡೋಣಿ ನದಿ ಹೊಳೆತ್ತಿ ಬೆಳೆ ಹಾನಿ ತಪ್ಪಿಸಿ: ಶಂಕರಗೌಡ ಹಿರೇಗೌಡ
ಸರ್ಕಾರಕ್ಕೆ ರೈತ ಮುಖಂಡ ಶಂಕರಗೌಡ ಹಿರೇಗೌಡ ಆಗ್ರಹಿಸಿದ್ದು, ಪ್ರವಾಹದಿಂದ ಸಾವಿರಾರು ಎಕರೆ ಪ್ರದೇಶ ಹಾನಿಯಾಗಿದೆ ಎಂದಿದ್ದಾರೆ
ರಸ್ತೆ ಬಂದ್‌: ಜೆಸಿಬಿ ಮೂಲಕ ಜನರ ಸ್ಥಳಾಂತರ
ಬಸವನಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದ ಮುಂದೆ ಹಾಯ್ದು ಹೋಗಿರುವ ಹಳ್ಳ ತುಂಬಿ ಹರಿಯುತ್ತಿರುವದರಿಂದ ಬಸಿನಲ್ಲಿ ಗ್ರಾಮಕ್ಕೆ ಬಂದ ಜನರನ್ನು ಜೆಸಿಬಿ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.
ಜಿಗಜಿಣಗಿಗೆ ಎರಡನೇ ಪಟ್ಟಿಯಲ್ಲಿ ಸಿಗುತ್ತಾ ಅವಕಾಶ?
ಚಿಕ್ಕೋಡಿ, ವಿಜಯಪುರ ಲೋಕಸಭಾ ಕ್ಷೇತ್ರ ಸೇರಿದಂತೆ ಒಟ್ಟು ಏಳು ಬಾರಿ ಗೆದ್ದಿದ್ದ ರಮೇಶ ಜಿಗಜಿಣಗಿಗೂ ಸಿಗಲಿಲ್ಲ ಕೇಂದ್ರ ಸಚಿವ ಸ್ಥಾನ.
ತಾಲೂಕಿನ ನರೇಗಾ ಗುರಿ ಸಾಧಿಸುವಲ್ಲಿ ವಿಫಲ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದು. ಯೋಜನೆ ಗ್ರಾಮ ಪಂಚಾಯಿತಿಗಳ ಮೂಲಕ ಗ್ರಾಮೀಣ ಭಾಗದ ಜನರ ಕೈಗೆ ಕೆಲಸ ನೀಡುವ ಮೂಲಕ ನೆರವಿಗೆ ಪೂರಕವಾಗಿದೆ. ಆದರೆ, ಕಳೆದ ವರ್ಷ ತಾಲೂಕಿನಲ್ಲಿ ಶೇ.೯೫.೫೦ರಷ್ಟು ಮಾನವ ದಿನಗಳ ಗುರಿ ಸಾಧಿಸುವ ಮೂಲಕ ಗ್ರಾಮೀಣ ಜನರ ಉದ್ಯೋಗ ನೀಡುವ ಪ್ರಮಾಣದಲ್ಲಿ ಶೇ.೧೦೦ ರಷ್ಟು ಗುರಿ ತಲುಪುವಲ್ಲಿ ಸಫಲವಾಗಿಲ್ಲ.
ಡೋಣಿ ನದಿ ಪ್ರವಾಹಕ್ಕೆ ಯಾಳವಾರ ಸೇತುವೆ ಜಲಾವೃತ
ದೇವರಹಿಪ್ಪರಗಿ: ಪಟ್ಟಣ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಯಾಳವಾರ ಗ್ರಾಮದ ಬಳಿಯ ಬ್ರಿಜ್ ಕಂ ಬ್ಯಾರೇಜ್ ದೋಣಿ ನದಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved