• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
371ಜೆ ಮೀಸಲಾತಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಕಳೆದ ಹತ್ತು ವರ್ಷದಿಂದ ಅನ್ಯಾಯ ಸಹಿಸಿಕೊಂಡಿರುವ ನಮ್ಮ ವಿಜಯಪುರ ಜಿಲ್ಲೆಯ ಯುವ ಜನಾಂಗ ಹೋರಾಟದಲ್ಲಿ ಭಾಗವಹಿಸಿ ನಮ್ಮ ಪಾಲಿನ ಹಕ್ಕನ್ನು ಪಡೆಯಲು ಮುಂದಾಗಬೇಕು
ಡಾ.ರವೀಂದ್ರ ಬೆಳ್ಳಿಗೆ ಅಪಾರ ಸೇವಾ ಬದ್ಧತೆ
ಪ್ರತಿಯೊಬ್ಬ ನೌಕರ ಸರ್ಕಾರಿ ನೌಕರಿಗೆ ಸೇರಿದ ಮೇಲೆ ನಿವೃತ್ತಿಯಾಗಲೇಬೇಕು. ಆದರೆ ತಮ್ಮ ಸೇವಾ ಅವಧಿಯಲ್ಲಿ ಯಾವ ರೀತಿ ಕೆಲಸ ನಿರ್ವಹಿಸಿದ್ದೇವೆ ಎಂಬುದು ತುಂಬಾ ಮುಖ್ಯ
ಪ್ರವಾಹ: ಮುಂಜಾಗ್ರತಾ ಕ್ರಮ ಕೈಗೊಳ್ಳಿ
ಭೀಮಾನದಿಗೆ ನೀರಿನ ಪ್ರಮಾಣ ಹರಿ ಬಿಡುತ್ತಿರುವುದರಿಂದ ನದಿಪಾತ್ರದ ಜನ-ಜಾನುವಾರಗಳಿಗೆ ಸುರಕ್ಷಿತ ಸ್ಥಳಗಳಿಗೆ ಸಾಗಿಸುವಂತೆ ಮುಂಜಾಗ್ರತಾ ಕ್ರಮವಾಗಿ ಡಂಗೂರು ಸಾರಬೇಕು.
ಭೀಮಾ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರದ ಉಜ್ಜನಿ ಹಾಗೂ ನೀರಾ ಜಲಾಶಯದಿಂದ ಭೀಮಾನದಿಗೆ ಎರಡು ದಿನದಲ್ಲಿ ಒಟ್ಟು 1.70 ಲಕ್ಷ ಕ್ಯು. ನೀರು ಹರಿಬಿಡಲಾಗಿದೆ.
ಯೂರಿಯಾ ಪಡೆಯಲು ನಿಂತಿದ್ದ ರೈತರಿಗೆ ಬಾಳೆಹಣ್ಣು ವಿತರಣೆ
ತಮ್ಮ ಅಂಗಡಿ ಮುಂದೆ ಯೂರಿಯಾ ಗೊಬ್ಬರ ಪಡೆಯಲು ನಿಂತಿದ್ದ ರೈತರಿಗೆ ಪಟ್ಟಣದ ವಿವಿಧೋದ್ಧೇಶ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಬಾಳೆಹಣ್ಣು ವಿತರಿಸಿದ್ದಾರೆ.
ಚಪ್ಪಲಿ ಹಾಕದೇ ಬದ್ಧತೆಯ ಹೋರಾಟಗಾರ ಭೀಮಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ-ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ಜಿಲ್ಲೆಯಲ್ಲಿ ರೈತ-ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿತ್ತು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸರ್ಕಾರದಿಂದಲೇ ಗೊಬ್ಬರದ ಕಳ್ಳ ದಂಧೆ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಿತ್ಯ ಜನರ ಮೇಲೆ ಹೊರೆ ಹಾಕುತ್ತಲೇ ಇದೆ. ರಾಜ್ಯದಲ್ಲಿ ರಸಗೊಬ್ಬರದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸ್ಪಂದಿಸದ ಸರ್ಕಾರ ಬದುಕಿದೆಯೋ ಅಥವಾ ಸತ್ತಿದೆಯೋ ಎಂಬ ಪ್ರಶ್ನೆ ರಾಜ್ಯದ ಜನರನ್ನು ಕಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಕಿಡಿಕಾರಿದರು.
ರೈತರ ಅನುಕೂಲಕ್ಕೆ ಸಾಲ ನೀಡಲು ಯೋಜನೆ ರೂಪಿಸಿದೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ವಿಜಯಪುರ ಡಿಸಿಸಿ ಬ್ಯಾಂಕ್‌ ₹60 ಸಾವಿರ ಷೇರು ಬಂಡವಾಳದೊಂದಿಗೆ ಆರಂಭವಾಗಿ ಇಂದು ₹13 ಸಾವಿರ ಕೋಟಿ ವಹಿವಾಟು ಹೊಂದಿದೆ. ರೈತರ ಬದುಕು ಹಾಸನಾಗಿಸಲು ಶೂನ್ಯ ಬಡ್ಡಿ ದರ ಸಾಲ, ವ್ಯಾಪಾರ, ಮಹಿಳೆಯರ ಸ್ವಸಹಾಯ ಗುಂಪುಗಳಿಗೆ, ಹೈನುಗಾರಿಕೆ ಹಾಗೂ ರೈತರ ಅನುಕೂಲಕ್ಕಾಗಿ ತೋಟದ ಮನೆ ಕಟ್ಟಡ ನಿರ್ಮಾಣಕ್ಕೆ ಸಾಲ ನೀಡಲು ಯೋಜನೆ ರೂಪಿಸಿದ್ದಾಗಿ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.
ಸ್ತ್ರೀ ಶಕ್ತಿಯಿಂದ ಸಮಾಜ, ಕುಟುಂಬದ ಏಳಿಗೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗಿದ್ದು, ಮಹಿಳೆಯರು ಕಾಂಗ್ರೆಸ್ ಪಕ್ಷವನ್ನು ಸದಾ ಬೆಂಬಲಿಸಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿ ಕರೆ ನೀಡಿದರು.
ಅಭಿವೃದ್ಧಿಗೆ ಅಧಿಕಾರಿ-ನಾಗರಿಕರ ಸಹಕಾರ ಮುಖ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯನ್ನು ಅಳಿಸಿ ಹಾಕುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದು ಸಂತಸ ಪಡುವ ವಿಷಯ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಹೇಳಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved