• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಿ
ಕನ್ನಡಪ್ರಭ ವಾರ್ತೆ ವಿಜಯಪುರ: ದೈಹಿಕ ಹಾಗೂ ಮಾನಸಿಕ ಸದೃಢತೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ದೈನಂದಿನ ಜೀವನದಲ್ಲಿ ಯೋಗವನ್ನು ದಿನಚರಿಯನ್ನಾಗಿ ರೂಢಿಸಿಕೊಳ್ಳಬೇಕೆಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕರೆ ನೀಡಿದರು.
ಆರೋಗ್ಯಯುತ ದೇಹದಲ್ಲಿ ಆರೋಗ್ಯಯುತ ಮನಸ್ಸು
ಕನ್ನಡಪ್ರಭ ವಾರ್ತೆ ತಿಕೋಟಾ ಆರೋಗ್ಯವಂತ ದೇಹದಲ್ಲಿ ಮಾತ್ರ ಆರೋಗ್ಯವಂತ ಮನಸ್ಸಿರುತ್ತದೆ. ಯೋಗ ಮಾಡಿ, ಆರೋಗ್ಯಯುತ ಜೀವನ ನಡೆಸುವಂತೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಹೇಳಿದರು.
ಬೈಕ್‌ನಲ್ಲಿದ್ದ ₹ 3 ಲಕ್ಷ ಹಣ ಕಳ್ಳತನ
ನಾಲತವಾಡ: ಹಾಡುಹಗಲೇ ಬೈಕ್‌ನಲ್ಲಿದ್ದ ಸುಮಾರು ₹ 3 ಲಕ್ಷ ನಗದು ಹಣವನ್ನು ದುಷ್ಕರ್ಮಿಗಳು ಕಳ್ಳತನ ಮಾಡಿರುವ ಘಟನೆ ನಾಲತವಾಡ ಪಟ್ಟಣ ಬಸ್‌ ನಿಲ್ದಾಣದ ಬಳಿ ಶುಕ್ರವಾರ ನಡೆದಿದೆ. ಘಾಳಪೂಜಿ ಗ್ರಾಮದ ಭೀರಪ್ಪ ಬಿರಾದಾರ ಎಂಬ ಯುವಕ ಹಣ ಕಳೆದುಕೊಂಡಿರುವ ವ್ಯಕ್ತಿ. ಈ ಬ್ಯಾಂಕ್‌ನಿಂದ ಹಣ ಡ್ರಾ ಮಾಡಿಕೊಂಡು ಬಂದಿದ್ದ ಭೀರಪ್ಪ ಬಸ್‌ ನಿಲ್ದಾಣದ ಬಳಿಯ ಬೇಕರಿಯಲ್ಲಿ ಖರೀದಿಗಾಗಿ ಹಣವಿದ್ದ ಬೈಕ್‌ ನ್ನು ರಸ್ತೆಯಲ್ಲಿ ನಿಲ್ಲಿಸಿ ಹೋಗಿದ್ದು, ಬೇಕರಿಯಿಂದ ವಾಪಸ್‌ ಬಂದು ಹಣ ಪರಿಶೀಲಿಸಿದಾಗ ಹಣ ಕಳ್ಳತನವಾಗಿರುವುದು ಗೊತ್ತಾಗಿದೆ.
ಉದ್ಯೋಗಕ್ಕಾಗಿ ಸ್ಪರ್ಧಾ ಮನೋಭಾವ ಬೆಳೆಯಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಹಿಂದಿನ ಕಾಲದಲ್ಲಿ ಭಾರತದಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಅಷ್ಟೊಂದು ಸುಧಾರಣೆ ಇರಲಿಲ್ಲ. ಆದರೆ, ಮಾನವೀಯ ಮೌಲ್ಯಗಳಿಂದ ಕೂಡಿದ ಸಂಸ್ಕಾರ ಪದ್ದತಿಯಿತ್ತು. ಜೊತೆಗೆ ಮನೆ ಬಾಗಿಲಿಗೆ ಬಂದು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅವಕಾಶಗಳಿದ್ದವು. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಣೆಯಲ್ಲಿ ಹಲವು ಸೌಲಭ್ಯಗಳಿವೆ. ಆದರೆ, ಮಾನವೀಯ ಮೌಲ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಸಂಸ್ಕಾರ ಸತ್ತುಹೋಗಿದೆ. ಇಂತಹ ಸಂದರ್ಭದಲ್ಲಿ ಕೌಶಲ್ಯ ತರಬೇತಿ ಶಿಬಿರಗಳು ಪೂರಕವಾಗಿವೆ ಎಂದು ಹಿರಿಯ ಸಾಹಿತಿ ಬಿ.ಎಂ.ಹಿರೇಮಠ ಹೇಳಿದರ
ಬಡ್ತಿಯಲ್ಲಿ ಸರ್ಕಾರದ ಇಬ್ಬಗೆ ನೀತಿ ಪರದರ್ಶನ : ಅರುಣ ಶಹಾಪುರ

  ರಾಜ್ಯ ಸರ್ಕಾರದ ಈ ಕ್ರಮವನ್ನು ನಾನು ವಿರೋಧಿಸುತ್ತೇನೆ. ಈ ಇಬ್ಬಗೆ ನೀತಿಯನ್ನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದರು.

ಮನುಷ್ಯನಿಗೆ ಸಿರಿ, ಸಂಪತ್ತು ಶಾಶ್ವತವಲ್ಲ
ಕನ್ನಡಪ್ರಭ ವಾರ್ತೆ ತಿಕೋಟಾ ಯಾವತ್ತು ಮನುಷ್ಯನಿಗೆ ಸಿರಿ ಸಂಪತ್ತು ಶಾಶ್ವತವಲ್ಲ. ಆಧ್ಯಾತ್ಮ ಜ್ಞಾನವೊಂದೇ ನಿಜವಾದ ಸಂಪತ್ತು. ಸಿರಿ ಬಂದಾಗ ದೇವರು ಮತ್ತು ಧರ್ಮವನ್ನು ಮರೆಯಬಾರದು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ಗುಂಪು ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯ ಗುಂಪು ಮನೆಗಳ ನಿರ್ಮಾಣ, ನಗರದ ರಿಂಗ್ ರಸ್ತೆಯಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಯುಜಿಡಿ ಸ್ಥಳಾಂತರ, ಕುಡಿಯುವ ನೀರಿನ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ, ಅರಕೇರಿ ಜಾಕ್‌ವೆಲ್‌ದಿಂದ ಕೆರೆಗೆ ನೀರು ತುಂಬಿಸುವ ಕಾಮಗಾರಿ, ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಗತ್ತಿನಲ್ಲಿ ಲಿಂಗಾಯತ ಧರ್ಮ ಜಾರಿ ಉದ್ದೇಶ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿಯಲ್ಲಿ ಜನಿಸಿದ ಬಸವೇಶ್ವರರನ್ನು ಪುರಾಣ ಪುರುಷರನ್ನಾಗಿಸದೇ ಅವರ ವೈಚಾರಿಕ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರಿಯುವ ಮೂಲಕ ಜಗತ್ತಿನಲ್ಲಿ ಲಿಂಗಾಯತ ಧರ್ಮವನ್ನು ಎಲ್ಲೆಡೆ ಜಾರಿಗೆ ತರುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಈ ನೆಲದಿಂದ ಸೆ.೧ ರಿಂದ ಅ.೧ರವರೆಗೆ ರಾಜ್ಯಾದ್ಯಂತ ಬಸವ ಸಂಸ್ಕೃತಿಯ ಅಭಿಯಾನದಂಗವಾಗಿ ರಥಯಾತ್ರೆ ಜರುಗಲಿದೆ.
ವೈದ್ಯಕೀಯ: ಸೀಟು ಹೆಚ್ಚು ಪಡೆದ ಆಕ್ಸಫರ್ಡ್‌ ಕಾಲೇಜು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪ್ರಸಕ್ತ ಬಾರಿ ವೈದ್ಯಕೀಯ ವಿಭಾಗದಲ್ಲಿ 175 ಸ್ಥಾನಗಳ ಅಭೂತಪೂರ್ವ ಸಾಧನೆ ತೋರಿ ಮೆಡಿಕಲ್‌ ಸೀಟ್‌ಗೆ ಉತ್ತರ ಕರ್ನಾಟಕದ ನಂಬರ 1 ಪಟ್ಟವನ್ನು ತಾಲೂಕಿನ ನಾಗರಬೆಟ್ಟದ ಆಕ್ಸಫರ್ಡ್‌ ಪಾಟೀಲ್ಸ್‌ ಶಿಕ್ಷಣ ಸಂಸ್ಥೆ ಗಿಟ್ಟಿಸಿಕೊಂಡಿದೆ.
ಆಲಮಟ್ಟಿಗೆ ಒಳಹರಿವು ನಿರಂತರ ಏರಿಕೆ

 ಆಲಮಟ್ಟಿ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಗುರುವಾರ ಸಂಜೆ 70,000 ಕ್ಯೂಸೆಕ್ ಗೆ ಹೆಚ್ಚಿದೆ. 

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 377
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved