• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯಪಾಲರ ನಡೆ ಖಂಡಿಸಿ 27ರಂದು ಕಾಂಗ್ರೆಸ್‌ ರಾಜಭವನ ಚಲೋ
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಎಂ.ಪಾಟೀಲ್ ಗಣಿಹಾರ ಹೇಳಿದರು.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
ರೈತ ಭಾರತ ಪಕ್ಷದ ಮಲ್ಲಿಕಾರ್ಜುನ ಕೆಂಗನಾಳರಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
ನ್ಯಾಷನಲ್ ಅಪ್ನಿ ಪಾರ್ಟಿ ಘೋಷಣೆ
ರಾಜ್ಯದಲ್ಲಿರುವ ರಾಜಕೀಯ ಪಕ್ಷಗಳ ನಾಯಕರೆಲ್ಲ ಕೋಟಿ ಕೋಟಿ ಆಸ್ತಿಗಳನ್ನು ಮಾಡಿಕೊಂಡಿದ್ದಾರೆ. ಇಡೀ ರಾಜ್ಯವನ್ನೇ ಲೂಟಿ ಹೊಡೆದಿದ್ದರಿಂದ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇಂತಹ ಪಕ್ಷಗಳಿಗೆ ತಕ್ಕ ಉತ್ತರ ಕೊಡಲು ಹೊಸದಾಗಿ ನ್ಯಾಷನಲ್ ಅಪ್ನಿ ಪಾರ್ಟಿ ಘೋಷಿಸಲಾಗಿದೆ ಎಂದು ನ್ಯಾಷನಲ್ ಅಪ್ನಿ ಪಾರ್ಟಿ ರಾಜ್ಯಾಧ್ಯಕ್ಷ ಫಿರೋಜ್ ಶೇಖ್ ಹೇಳಿದರು.
ಕೆಳವರ್ಗದವರ ಬಾಳಿಗೆ ಬೆಳಕಾಗಿದ್ದ ಮಾಜಿ ಸಿಎಂ ದೇವರಾಜು ಅರಸು
ಮಾಜಿ ಸಿಎಂ ದಿ.ಡಿ.ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆಯಲ್ಲಿ ಈರಣ್ಣ ಪಟ್ಟಣಶೆಟ್ಟಿ ಮಾತನಾಡಿದರು.
ಇಂಡಿ ತಾಲೂಕು ಲಿಂಬೆ ನಾಡು ಸಾಹಿತಿಗಳ ಬೀಡು
ಈ ಹಿಂದೆ ಇಂಡಿ ತಾಲೂಕು ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಿದ್ದರು. ಇಂದು ಲಿಂಬೆ ನಾಡು ಸಾಹಿತಿಗಳ ಬೀಡು ಎನ್ನುವಂತಾಗಿದೆ. ಇಂತಹ ಒಳ್ಳೆಯ ಬೆಳವಣಿಗೆಗೆ ಸದಾ ನನ್ನ ಸಹಕಾವಿದೆ ಎಂದು ಶಾಸಕ ಹಾಗೂ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.
ಮೌಲ್ಯ ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಿ
ಯುವಕರು ದಾರಿ ತಪ್ಪುತ್ತಿದ್ದಾರೆ. ಉಪನ್ಯಾಸಕರು ಮಾರ್ಗದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳಸಿ ಅಧ್ಯಯನದಲ್ಲಿ ತೊಡಗುವಂತೆ ಮಾಡಬೇಕು ಎಂದು ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರು, ಚಾಣಕ್ಯ ಕರಿಯರ ಅಕಾಡಮಿಯ ಸಂಸ್ಥಾಪಕ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.
ಕಲಿಯುಗದ ಕಾಮಧೇನು ಶ್ರೀರಾಘವೆಂದ್ರ ಮಹಾಸ್ವಾಮಿಗಳು
ಶ್ರೀರಾಘವೇಂದ್ರ ರಾಯರು ಕಲಿಯುಗ ಕಾಮದೇನು ಕಲ್ಪವೃಕ್ಷವಿದ್ದಂತೆ ಭಕ್ತಿಯಿಂದ ನಮಿಸಿದರೆ ಬೇಡಿದವರಿಗೆ ಇಷ್ಟಾರ್ಥಿ ಪೂರೈಸುವ ಮಹಾತಪಸ್ಪಿ ಎಂದು ಖ್ಯಾತ ನ್ಯಾಯವಾದಿ ಹಾಗೂ ಶ್ರೀರಾಘವೇಂದ್ರ ಮಹಾಸ್ವಾಮಿಗಳ ಸೇವಾ ಸಮಿತಿ ಅಧ್ಯಕ್ಷ ಜಿ.ಎಸ್.ಕುಲಕರ್ಣಿ ಹೇಳಿದರು.
ದಿವಟಗೇರಿ ಗಲ್ಲಿಯ ರಾಘವೇಂದ್ರ ಸ್ವಾಮಿಜಿ ಮಠದಲ್ಲಿ ಉತ್ತರಾರಾಧನೆ
ನಗರದ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಜಿ ಮಠದಲ್ಲಿ ಉತ್ತರಾರಾಧನೆ ಶ್ರದ್ಧಾಭಕ್ತಿಪೂರ್ವಕವಾಗಿ ನೆರವೇರಿತು. ಶ್ರೀಮಠದ ಸಮಿತಿ ಹಾಗೂ ಭಕ್ತರ ಸಂಕಲ್ಪದಂತೆ ಪ್ರಹ್ಲಾದರಾಜರಿಗೆ ಬೆಳ್ಳಿ ತೊಟ್ಟಿಲನ್ನು ಭಕ್ತಿಭಾವದಿಂದ ಸಮರ್ಪಿಸಲಾಯಿತು.
ವಿದ್ಯಾರ್ಥಿಗಳಿಗೆ ಕೈಬೀಸಿ ಕರೆಯುವ ವಿದೇಶಗಳು
ನಮ್ಮ ದೇಶದ ಬುದ್ಧಿವಂತ ವಿದ್ಯಾರ್ಥಿಗಳನ್ನು ವಿದೇಶಗಳು ಕೈಬೀಸಿ ಕರೆಯುತ್ತವೆ ಎಂದು ಸ್ಟಡಿ ನೆಕ್ಸ್ಟ್ ಓವರ್‌ಸಿಸ್ ಕೇಂದ್ರದ ಮ್ಯಾನೇಜಿಂಗ್ ಪಾರ್ಟ್ನರ್ ರಾಕೇಶ್ ಎಂ.ಎಸ್ ಹೇಳಿದರು.
ಸಮಾಜದ ಪರಿಕಲ್ಪನೆಯ ಸಂಹನ ಸಾಧನ ಜಾನಪದ
ಜಾನಪದ ಸಮಾಜದೊಳಗಿನ ಪ್ರಮುಖ ಪರಿಕಲ್ಪನೆಗಳನ್ನು ಸಂವಹನ ಮಾಡುವ ಸಾಧನ ಹಾಗೂ ಮಾನವ ಸ್ಥಿತಿಯ ಪ್ರಮುಖ ಧಾರ್ಮಿಕ ಮತ್ತು ತಾತ್ವಿಕ ಪ್ರತಿಬಿಂಬಗಳು ಎಂದು ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಮಾಗಣಗೇರಿ ಹೇಳಿದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved