• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆ ಮಗ ರಮೇಶ ಜಿಗಜಿಣಗಿ ಮತ್ತೆ ಗೆಲ್ಲಿಸಿದ ಇಂಡಿ!
ಸಂಸದ ರಮೇಶ ಜಿಗಜಿಣಗಿ ಅವರಿಗೆ ತವರು ತಾಲೂಕು ಮತ್ತೆ ಕೈ ಹಿಡಿದಿದ್ದು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ 25,724 ಹೆಚ್ಚು ಮತಗಳ ಅಂತರವನ್ನು ಇಂಡಿ ತಾಲೂಕು ನೀಡಿದೆ. ಈ ಮೂಲಕ ಸಂಸದ ರಮೇಶ ಜಿಗಜಿಣಗಿ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.
ಮತ ಎಣಿಕೆ ವೇಳೆ ಸಿಬ್ಬಂದಿಗೆ ಎದೆ ನೋವು: ಆಸ್ಪತ್ರೆಗೆ ದಾಖಲು
ನಗರದ ಸೈನಿಕ ಶಾಲೆಯಲ್ಲಿ ನಡೆಯುತ್ತಿದ್ದ ಮತ ಎಣಿಕೆ ವೇಳೆ ಕೌಂಟಿಂಗ್ ಸುಪರ್ ವೈಸರ್ ಸಿದ್ದರಾಜ ದೊಡಮನಿಗೆ ಎಂಬುವವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ರಮೇಶ ಜಿಗಜಿಣಗಿ ಗೆಲುವಿಗೆ ವಿಜಯೋತ್ಸವ
ಬಿಜೆಪಿ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಭರ್ಜರಿ ಗೆಲುವು ಸಾಧಿಸಿದಕ್ಕೆ ಇಲ್ಲಿನ ಬಿಜೆಪಿ ಕಾರ್ಯಕರ್ತರು,ಅಭಿಮಾನಿಗಳು ಪಟ್ಟಣದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಗುಲಾಲು ಎರಚಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಮೋದಿ ಅಲೆ ಮುಂದೆ, ಮಂಕಾದ ಕೈ ಗ್ಯಾರಂಟಿ
ಮೊದಲಿನಿಂದಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸ ಪಕ್ಷದ ಅಭ್ಯರ್ಥಿ, ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಇದ್ದೇ ಇತ್ತು. ಅದರಂತೆ ತಕ್ಕಮಟ್ಟಿಗೆ ಕೆಲಸವನ್ನೂ ಬಿಜೆಪಿ ಮಾಡಿತ್ತು. ಆದರೆ ಸತತ ಮೂರು ಬಾರಿ ಗೆದ್ದಿರುವ ಜಿಗಜಿಣಗಿ ವಿರುದ್ಧದ ಅಲೆ ಎಬ್ಬಿಸುವುದರಲ್ಲಿ ಕಾಂಗ್ರೆಸ್ ಸಫಲವಾಗಿದ್ದರೂ ಅದ್ಯಾಕೋ ಜಯ ಮಾತ್ರ ಒಲಿದು ಬರಲಿಲ್ಲ. ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ಅವರು ಕ್ಷೇತ್ರದಲ್ಲೇ ಬಿಜೆಪಿಗೆ ಹೆಚ್ಚಿನ ಮತಗಳು ಬಂದಿದ್ದು ಆಶ್ಚರ್ಯವಾಗಿದೆ.
ಮಂದಹಾಸ ಮೂಡಿಸಿದ ರೋಹಿಣಿ ಮಳೆ
ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಳ್ಳ, ಕೆರೆ ಕಟ್ಟೆಗಳಿಗೆ ಮಳೆನೀರು ಹರಿದಿದೆ.
ತುಂಬಿ ಹರಿಯುತ್ತಿರುವ ಡೋಣಿ ನದಿ
ಭಾನುವಾರ ಮಧ್ಯರಾತ್ರಿ ಧಾರಾಕಾರ ಮಳೆಗೆ ಹಳ್ಳ, ಕೊಳ್ಳಗಳು ಹಾಗೂ ಪಟ್ಟಣದ ಸಮೀಪದ ಡೋಣಿ ನದಿ ನೀರು ತುಂಬಿ ಹರಿಯುತ್ತಿದೆ.
ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.
ಸಚಿವರು ರಾಜೀನಾಮೆ ನೀಡಬೇಕು, ಹಗರಣ ಕುರಿತು ಸೂಕ್ತ ತನಿಖೆಯಾಗಬೇಕು
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಿಬಿಐಗೆ ನೀಡಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ರವಿ ವಗ್ಗೆ(ಭುಯ್ಯಾರ) ಆಗ್ರಹ
ರಾಜೇಶ್ವರಿ ಗಾಯಕವಾಡ ಜನ್ಮ ದಿನ ಆಚರಣೆ
ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್‌ ಆಟಗಾರ್ತಿ ರಾಜೇಶ್ವರಿ ಗಾಯಕವಾಡ ಅವರ ಜನ್ಮ ದಿನದ ಅಂಗವಾಗಿ ಸಮಾಜ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ನಗರದ ಹೊರವಲಯ ಜುಮನಾಳದಲ್ಲಿರುವ ಶ್ರೀ ಸಿದ್ದೇಶ್ವರ ವಿದ್ಯಾಪೀಠ ಹಾಗೂ ಸಿದ್ಧಮ್ಮ ಬ್ಯಾಕೋಡ ವೃದ್ಧಾಶ್ರಮಕ್ಕೆ ತೆರಳಿ ಅಲ್ಲಿರುವ ವೃದ್ಧರೊಂದಿಗೆ ಅವರ ಕಷ್ಟ-ಸುಖ ಆಲಿಸಿದರು. ನಂತರ ಹೊದಿಕೆ ಹಾಗೂ ಮೊದಲಾದ ಅವಶ್ಯಕ ಪರಿಕರಗಳನ್ನು ವಿತರಿಸಿದರು.
ಅಂಚೆ ಕಚೇರಿ ಸಿಬ್ಬಂದಿಗೆ ಹೃದಯಾಘಾತ, ಸಾವು
ತಾಲೂಕಿನ ಮನಗೂಳಿ ಪಟ್ಟಣದ ಅಂಚೆ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಥಳೀಯ ಯಲ್ಲಪ್ಪ ಗೋಪಾಲ ಭಜಂತ್ರಿ (೫೧) ಸಾವು.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved