• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿರತೆ ದಾಳಿ: ಜಾನುವಾರು ಬಲಿ
ಚಿರತೆ ದಾಳಿ ಮಾಡಿ ಮೂರು ಒಂದು ಹಸು, ಎರಡು ಎಮ್ಮೆಗಳನ್ನು ತಿಂದು ಹೋದ ಘಟನೆ ತಾಲೂಕಿನ ಕಡಣಿ ಗ್ರಾಮದ ಭೀಮಾ ನದಿಯ ದಂಡೆಯ ಜಮೀನಿನಲ್ಲಿ ಈಚೆಗೆ ನಡೆದಿದೆ.ಕಡಣಿ ಭೀಮಾನದಿಯ ದಡದಲ್ಲಿನ ಜಮೀನುಗಳಲ್ಲಿ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿ ಬಂದಿದ್ದ ಸದಾಶಿವ ಕತ್ತಿ ಅವರಿಗೆ ಸೇರಿದ ಆಕಳು ಕರು, ಚನ್ನಪ್ಪ ದೊಡ್ಡಿ ಅವರಿಗೆ ಸೇರಿದ ಎಮ್ಮೆ, ಮಲ್ಲು ದೊಡ್ಡಿ ಅವರ ಎಮ್ಮೆ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ ಎಂದು ರೈತರ ತಿಳಿಸಿದ್ದಾರೆ.
ಬಿತ್ತನೆ ಬೀಜದ ದರ ಕಡಿಮೆ ಮಾಡಿ
ಭೀಕರ ಬರದ ನಡುವೆ ಜಿಲ್ಲೆಯ ರೈತರಿಗೆ ಅತೀ ಕಡಿಮೆ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವುದನ್ನು ಬಿಟ್ಟು ಕಳೆದ ವರ್ಷಕ್ಕಿಂತ ಹೆಚ್ಚು ದರ ನಿಗದಿ ಮಾಡಿ ಸರ್ಕಾರ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳ ಮೂಲಕ ಬೀಜ ವಿತರಣೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಕೂಡಲೆ ಸರ್ಕಾರ ಅತೀ ಕಡಿಮೆ ದರದಲ್ಲಿ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾಧ್ಯಕ್ಷ ಎಸ್.ಬಿ.ಕೆಂಬೋಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲು ಯತ್ನಾಳ ಮನವಿ
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪತ್ರ ಬರೆದಿದ್ದಾರೆ.
ಅರ್ಧದಷ್ಟು ಪಠ್ಯಪುಸ್ತಕ ಮಾತ್ರ ಪೂರೈಕೆ
ಬೇಸಿಗೆಯ ರಜೆ ಮುಗಿದು ಶಾಲೆಗಳು ಇದೀಗ ತಾನೆ ಆರಂಭಗೊಂಡಿವೆ. ಆದರೆ, ತಾಲೂಕಿನಲ್ಲಿ ಅರ್ಧದಷ್ಟು ಮಾತ್ರ ಪಠ್ಯಪುಸ್ತಕಗಳು ಪೂರೈಕೆ ಆಗಿವೆ. ಆದರೆ, ಶಾಲಾ ಆರಂಭೋತ್ಸವದ ದಿನದಂದೇ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಬೇಕೆಂದು ಇಲಾಖೆಯಿಂದ ನಿರ್ದೇಶನವಿದೆ. ಹೀಗಾಗಿ ಬಂದಿರುವ ಅರ್ಧ ಪಠ್ಯಪುಸ್ತಕಗಳನ್ನು ಅರ್ಧ ಮಕ್ಕಳಿಗೆ ಹಂಚಿ ಇನ್ನರ್ಧ ಮಕ್ಕಳಿಗೆ ಹೇಗೆ ಬಿಡುವುದು ಎಂಬ ಗೊಂದಲ ಶಿಕ್ಷಕ ವರ್ಗದಲ್ಲಿ ಮನೆ ಮಾಡಿದೆ.
ಕಾಲುವೆ ಸ್ವಚ್ಛಗೊಳಿಸುವಂತೆ ರೈತರು ಆಗ್ರಹ
ಜಿಲ್ಲೆಯ ಎಲ್ಲ ಕಾಲುವೆ ಸ್ವಚ್ಛಗೊಳಿಸಿ ಕ್ಲೋಜರ್ ಮತ್ತು ಸ್ಪೇಷಲ್ ರಿಪೇರಿ ಯೋಜನೆಯಡಿ ಹೂಳು ತೆಗೆಸಿ, ಜಾಲಿಕಂಠಿ ಕಡೆಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ ಮೋಹನರಾಜ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ನರೇಗಾ ಕೂಲಿ ಮಕ್ಕಳಿಗೆ ಕೂಸಿನ ಮನೆ ವರ
ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವವರ 6 ತಿಂಗಳಿನಿಂದ 3 ವರ್ಷದ ಶಿಶುಗಳನ್ನು ವ್ಯವಸ್ಥಿತ ಪಾಲನೆ, ಪೋಷಣೆ ಮಾಡುವ ಉದ್ದೇಶದಿಂದ ಕೂಸಿನ ಮನೆ ಎಂಬ ವಿಶೇಷ ಯೋಜನೆ ಈಗಾಗಲೇ ಜಾರಿಗೊಳಿಸಲಾಗಿದೆ. ಈ ಯೋಜನೆ ಇದೀಗ ಕೂಲಿಕಾರ ಮಕ್ಕಳಿಗೆ ಆಸರೆಯಾಗಿದೆ. ಇಂಡಿ ತಾಲೂಕಿನ 38 ಗ್ರಾಪಂನಲ್ಲಿ 31 ಗ್ರಾಮಗಳಲ್ಲಿ ಕೂಸಿನ ಮನೆ ಯೋಜನೆ ಅನುಷ್ಠಾನಕ್ಕೆ ತಂದು 392 ಮಕ್ಕಳಿಗೆ ವರವಾಗಿದೆ.
ಸೂಕ್ತ ಪರಿಹಾರ ನೀಡಿಲು ಮನವಿ
ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ಎಂಬ ರೈತರಿಗೆ ಸೇರಿದ 3 ಎಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಕೂಡಲೇ ಲಿಂಬೆ ಬೆಳೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ರೈತರು ಎಸಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.
ಛಾಯಾಗ್ರಾಹಕರನ್ನು ಗೌರವದಿಂದ ಕಾಣಿ
ಜಗತ್ತಿನಲ್ಲಿ ಎಷ್ಟೇ ಪ್ರಭಾವಶಾಲಿಯಾದ ವ್ಯಕ್ತಿಯನ್ನು ಸ್ಮೈಲ್ ಪ್ಲೀಸ್ ಅನ್ನುವ ಹಕ್ಕು ಇರುವುದು ಮಾತ್ರ ಛಾಯಾಗ್ರಾಹಕ ಎಂದು ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ನ ನಿರ್ದೇಶಕ ರಮೇಶ ಬಿದನೂರ ಹೇಳಿದರು.
ಸಿದ್ಧಸಿರಿಯಲ್ಲಿ 12 ಗಂಟೆಯಲ್ಲಿ ಸಾಲ ಮಂಜೂರು
ಸಿದ್ಧಸಿರಿ ಸೌಹಾರ್ದ ಸಹಕಾರಿಯು ಅತೀ ವೇಗವಾಗಿ ಬೆಳೆಯುತ್ತಿದ್ದು, ಗ್ರಾಹಕರ ಪ್ರೀತಿಗೆ ಪಾತ್ರವಾಗಿದೆ. ಗ್ರಾಹಕರ ಅನುಕೂಲಕ್ಕಾಗಿ ಸಿದ್ಧಸಿರಿ ಎಕ್ಸಪ್ರೆಸ್ ಸಾಲಯೋಜನೆ ಪ್ರಾರಂಭಿಸಿದ್ದು ಸಾಲ ಬೇಡಿ ಬಂದ ಗ್ರಾಹಕರಿಗೆ ಕೇವಲ 12 ಗಂಟೆಗಳಲ್ಲಿ ಸಾಲ ಮಂಜೂರು ಮಾಡಲಾಗುವುದು ಎಂದು ವ್ಯವಸ್ಥಾಪಕ ನಿರ್ದೇಶಕ ಜ್ಯೋತಿಬಾ ಖಂಡಾಗಳೆ ಹೇಳಿದರು.
ಸಂಭ್ರಮಿಸಿದ ಸ್ನೇಹ ಬಳಗ
ತಿಕೋಟಾ ಪಟ್ಟಣದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ, ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ಹಾಗೂ ಎ.ಬಿ. ಜತ್ತಿ ಪದವಿಪೂರ್ವ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved