• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾರಿಗಾಗಿ ನಡೆದ ರೈತನ ಅಹೋರಾತ್ರಿ ಧರಣಿ ಅಂತ್ಯ
ಕನ್ನಡಪ್ರಭ ವಾರ್ತೆ ತಾಳಿಕೋಟೆ ತಾಲೂಕಿನ ಗೊಟಗುಣಕಿ ಗ್ರಾಮದ ರೈತ ಸಾಹೇಬಗೌಡ ಬಿರಾದಾರ ಅವರು ಜಮೀನಿಗೆ ತೆರಳಲು ದಾರಿಗಾಗಿ ಆಗ್ರಹಿಸಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಎದುರುದಾರ ರೈತರು ನ್ಯಾಯಾಲಯದ ಆದೇಶ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗಿದೆ.
ಉತ್ತಮ ಮಳೆ, ಬೆಳೆಗಾಗಿ ಮರಗಮ್ಮದೇವಿಗೆ ಪ್ರಾರ್ಥನೆ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ: ಪಟ್ಟಣದ ಮರಗಮ್ಮದೇವಿ ದೇವಸ್ಥಾನದ ಜಾತ್ರಾಮಹೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಮರಗಮ್ಮದೇವಿಗೆ ಬೆಳಗ್ಗೆ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
₹1.89 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಜಪ್ತಿ
ಇಂಡಿ: ಅಕ್ರಮವಾಗಿ ಅಕ್ಕಿ ಸಂಗ್ರಹಿಸಿಡಲಾಗಿದ್ದ ಅಡ್ಡೆಯ ಮೇಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪೊಲೀಸರು ದಾಳಿ ನಡೆಸಿದ್ದು, ಲಕ್ಷಾಂತರ ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯ
ಮಕ್ಕಳ ಹಕ್ಕುಗಳ ರಕ್ಷಣೆ ಕಾರ್ಯಾಗಾರದಲ್ಲಿ ನ್ಯಾಯವಾದಿ ದಾನೇಶ ಅವಟಿ ಮಾತನಾಡಿದರು.
ಬೀಜ, ಗೊಬ್ಬರ ಮಾರಾಟ ಮಳಿಗೆಗೆ ಜೆಡಿ ಭೇಟಿ, ಪರಿಶೀಲನೆ
ದೇವರಹಿಪ್ಪರಗಿ:ಪಟ್ಟಣದ ಕೃಷಿ ಕೇಂದ್ರ ಹಾಗೂ ವಿವಿಧ ರಸಗೊಬ್ಬರ, ಕೀಟನಾಶಕ ಮತ್ತು ಪರಿಕರ ಮಾರಾಟ ಮಳಿಗೆಗಳಿಗೆ ಮಂಗಳವಾರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿಲಿಯಂ.ಡಿ.ರಾಜಶೇಖರ ಭೇಟಿ ನೀಡಿ ರಸಗೊಬ್ಬರ, ಕೀಟನಾಶಕ ಮಾರಾಟ, ದಾಸ್ತಾನುಗಳ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ನಿಯಮಗಳನ್ನು ಪಾಲಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಆಲಮಟ್ಟಿ ನೀರಿನಿಂದ ಜಲಮೂಲಗಳಿಗೆ ಜೀವಕಳೆ
ಇಂಡಿ ತಾಲೂಕಿನ ಹಳ್ಳ, ಕಾಲುವೆಗಳನ್ನ ತಲುಪಿದ ಆಲಮಟ್ಟಿ ಡ್ಯಾಂ ನೀರು. ಅಂತರ್ಜಲ ಮಟ್ಟ ವೃದ್ಧಿಯಿಂದ ಜನರು ಹರ್ಷ
ಸೋರುವ ಶಾಲೆಗಳಿಗೆ ಮಕ್ಕಳಿಗೆ ಸ್ವಾಗತ!- ಇಂದಿನಿಂದ ಶುರು ಶಾಲೆ
ಬೇಸಿಗೆ ರಜೆಯಲ್ಲಿ ಶಾಲೆಗಳ ದುರಸ್ತಿಯನ್ನೇ ಮಾಡದ ಸರ್ಕಾರ. ಆತಂಕದಲ್ಲೇ ಶಾಲೆಗೆ ಬರುವ ಸ್ಥಿತಿ ಮಕ್ಕಳದ್ದು
ಮುಟ್ಟು ನೈಸರ್ಗಿಕ ಪ್ರಕ್ರಿಯೆ: ಡಾ.ಶಶಿಕಾಂತ
ಕಲಕೇರಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮುಟ್ಟಿನ ನೈರ್ಮಲ್ಯ ದಿನದ ಅಂಗವಾಗಿ ಕಿಶೋರಿಯರಿಗೆ ಋತುಮಾನ ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮ ನಡೆಯಿತು.
ಶಿಕ್ಷಣದಿಂದ ಮಾತ್ರ ಸಂಸ್ಕಾರಯುತ ಸಮಾಜ ಸಾಧ್ಯ
ಪಿನ್ಯಾಕಲ್ ಕರಿಯರ್ ಬಿಲ್ಡರ್ಸ್‌ನ ಬೇಸಿಗೆ ಶಿಬಿರ ಮುಕ್ತಾಯ, ವಿದ್ಯಾರ್ಥಿಗಳ ಸನ್ಮಾನದಲ್ಲಿ ಸುನೀಲ್ ಜೈನಾಪುರ
ಜಾಗತೀಕರಣದಿಂದ ಕನ್ನಡ ನಾಡು, ನುಡಿಗೆ ಹಿನ್ನಡೆ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಅನ್ನದ ಭಾಷೆಯಾಗಬೇಕು. ಜಾಗತೀಕರಣದ ಪ್ರಭಾವದಿಂದ ಕನ್ನಡ ನಾಡು ನುಡಿಗೆ ಹಿನ್ನಡೆ ಆಗುತ್ತಿರುವದು ವಿಷಾದನೀಯ. ಕನ್ನಡಿಗರು ಇತರ ಭಾಷೆಯ ವ್ಯಾಮೋಹದಿಂದ ತಮ್ಮ ಮಕ್ಕಳನ್ನು ಜಾಗತೀಕರಣದ ಪೈಪೋಟಿಗೆ ವಾಲುತ್ತಿರುವುದು ಕನ್ನಡ ಭಾಷೆಗೆ ಹಿನ್ನಡೆ ಯಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಕೋಶಾಧ್ಯಕ್ಷ ಡಾ.ಸಂಗಮೇಶ ಮೇತ್ರಿ ಹೇಳಿದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved