• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಸ್ಪತ್ರೆಗೆ ಡಿಸಿ ಭೇಟಿ, ಪರಿಶೀಲನೆ
ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಹಾಗೂ ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ, ವೈದ್ಯರು ಹಾಗೂ ರೋಗಿಗಳಿಂದ ಆಸ್ಪತ್ರೆಯ ಮಾಹಿತಿ ಪಡೆದುಕೊಂಡರು.
ಎಂಎಲ್ಸಿಯಲ್ಲಿ ಮುಸ್ಲಿಮರಿಗೆ ಅವಕಾಶ ಕಲ್ಪಿಸಿ
ಮುಂದಿನ ತಿಂಗಳು ವಿಧಾನ ಪರಿಷತ್ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಏಳು ಸ್ಥಾನಗಳು ಸಿಗಲಿದೆ. ಹಾಗಾಗಿ ಅದರಲ್ಲಿ ಉತ್ತರ ಕರ್ನಾಟಕಕ್ಕೆ ಅದರಲ್ಲೂ ವಿಶೇಷವಾಗಿ ವಿಜಯಪುರ ಜಿಲ್ಲೆಗೆ ಆದ್ಯೆತೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತ ಮುಖಂಡ ಎಂ.ಸಿ.ಮುಲ್ಲಾ ಆಗ್ರಹಿಸಿದರು.
ರಕ್ತ ಸಂಬಂಧಕ್ಕಿಂತ ಭಕ್ತಿ ಸಂಬಂಧ ಮುಖ್ಯ
ನಾಡಿನ ಅಭಿವೃದ್ಧಿಯಲ್ಲಿ ಮಠಗಳ ಪಾತ್ರ ಮಹತ್ವದ್ದಾಗಿದ್ದು, ರಕ್ತ ಸಂಬಂಧಕ್ಕಿಂತ ಭಕ್ತಿ ಸಂಬಂಧ ಮುಖ್ಯವಾಗಿದೆ ಎಂದು ಯುವಮುಖಂಡ ಸಂಗಮೇಶ ಬಬಲೇಶ್ವರ ಹೇಳಿದರು.
ವಿದ್ಯಾರ್ಥಿಗಳೇ ಶಿಸ್ತು ಅಳವಡಿಸಿಕೊಳ್ಳಿ
ಶಿಸ್ತು ಶಿಕ್ಷಣದ ಅಡಿಗಲ್ಲು ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡರೆ ವಿದ್ಯಾದೇವಿ ತಾನೇ ಒಲಿಯುತ್ತಾಳೆ. ಶಿಕ್ಷಣ ತಾನೇ ಬರುತ್ತದೆ. ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ ಅದನ್ನು ಚೆನ್ನಾಗಿ ಬಳಸಿಕೊಳ್ಳಬೇಕು ಎಂದು ಜ್ಯೋತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪುಂಡಲೀಕ ಕಪಾಲಿ ಹೇಳಿದರು.
ವಿಜಯಪುರ ಜಿಲ್ಲೆಗೆ ಒಲಿಯುತ್ತಾ ಎಂಎಲ್ಸಿ ಸ್ಥಾನ?
ಕೆಳಮನೆಯಲ್ಲಿ ಟಿಕೆಟ್ ಸಿಗದವರು ಇದೀಗ ಮೇಲ್ಮನೆಯಲ್ಲಾದ್ರೂ ಅವಕಾಶ ಸಿಗಬಹುದು ಎಂದು ರಾಜ್ಯ ಹಾಗೂ ರಾಷ್ಟ್ರ ನಾಯಕರ ಮನೆಗೆ ಅಲೆದಾಡುತ್ತಿದ್ದು, ಲಾಬಿ ಆರಂಭಿಸಿದ್ದಾರೆ. ಜೂ.13ರಂದು ನಡೆಯಲಿರುವ 11 ಎಂಎಲ್ಸಿ ಸ್ಥಾನಗಳ ಚುನಾವಣೆಯಲ್ಲಿ ವಿಧಾನಸಭೆಯ ಶಾಸಕರು ಆಯ್ಕೆ ಮಾಡುವ ಅವಕಾಶ ಹೊಂದಿದ್ದರಿಂದ ಸುಮಾರು 7 ಸ್ಥಾನಗಳು ಕಾಂಗ್ರೆಸ್ ಹಾಗೂ 3 ಸ್ಥಾನಗಳು ಬಿಜೆಪಿ ಪಾಲಾಗಲಿವೆ ಎಂಬ ಲೆಕ್ಕಾಚಾರಗಳು ಪಕ್ಕಾ ಆಗಿವೆ. ಅದರಂತೆ ಈ ಬಾರಿ ವಿಜಯಪುರಕ್ಕೊಂದು ಸ್ಥಾನ ಕೊಡಲೇಬೇಕು ಎಂಬ ಕೂಗು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಾಳೆಯದಲ್ಲಿ ಕೇಳಿಬರುತ್ತಿದೆ.
ಭಾವೈಕ್ಯತೆ ಸಾರಿದ ಪಂಚಸೈಯದ ದರ್ಗಾ ಉರುಸು
ರಾಜ್ಯದ ಪ್ರಮುಖ ದರ್ಗಾಗಳಲ್ಲಿ ಒಂದಾದ ತಾಳಿಕೋಟೆ ಪಟ್ಟಣದಲ್ಲಿಯ ಹಜರತ್ ಫೀರ ಪಂಚಸೈಯದ ದರ್ಗಾ ಉರುಸು ಶನಿವಾರ ಭಕ್ತಿಭಾವದೊಂದಿಗೆ ಜರುಗಿತು.
ಮಹಾತ್ಮ ಗಾಂಧಿ ಶಾಲೆಯಲ್ಲಿ ಅಭಿವೃದ್ಧಿಯೇ ಮೌನ!
ಗಂಡ-ಹೆಂಡತಿ ನಡುವೆ ಕೂಸು ಬಡವಾಯಿತು ಎಂಬಂತೆ ಶಿಕ್ಷಣ ಇಲಾಖೆ-ಪುರಸಭೆಯ ನಡುವಿನ ತಾತ್ಸಾರ ಮನೋಭಾವದಿಂದ 200 ವರ್ಷಗಳ ಇತಿಹಾಸ ಹೊಂದಿರುವ ಅಂಬೇಡ್ಕರ್ ವೃತ್ತದಲ್ಲಿರುವ ಮಹಾತ್ಮ ಗಾಂಧಿ ಶತಾಬ್ಧಿ ಸರ್ಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಸ್ಥಿತಿ ಶೋಚನೀಯವಾಗಿದೆ.
ಜಮೀನಿನ ದಾರಿಗಾಗಿ ನಾಳೆ ಧರಣಿ ಸತ್ಯಾಗ್ರಹ
ಜಮೀನಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಿಸಿ ಮೇ 27ರಮದು ತಾಳಿಕೋಟೆ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತರಾದ ಸಾಹೇಬಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಸುಣಗಾರಗೆ ಪರಿಷತ್‌ ಟಿಕೆಟ್‌ ಕೊಡಿ
ಮಾಜಿ ಶಾಸಕ ಶರಣಪ್ಪ ಸುಣಗಾರ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ಸಮಾಜ ಪರಿವರ್ತನೆಗೆ ನಾಟಕಗಳು ಸಹಕಾರಿ
ಜಾತ್ರಾಮಹೋತ್ಸವ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಹಮ್ಮಿಕೊಳ್ಳುವ ನಾಟಕ ಪ್ರದರ್ಶನಗಳಿಂದ ಸಮಾಜ ಪರಿವರ್ತನೆಯಾಗಲು ಸಹಕಾರಿಯಾಗುತ್ತದೆ ಎಂದು ಪುರಸಭೆ ಮಾಜಿ ಅಧ್ಯಕ್ಷ, ಜೆಡಿಎಸ್ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹೇಳಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 342
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved