• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯಪುರ: ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಸರ್ಕಾರಿ ಬಸ್‌ ಚಾಲಕ, ನಿರ್ವಾಹಕ

 ಮರೆತು ಬಸ್‌ನಲ್ಲಿ ಬಿಟ್ಟುಹೋಗಿದ್ದ ಲ್ಯಾಪಟಾಪ್‌ನ್ನು ಪ್ರಯಾಣಿಕನಿಗೆ ವಾಪಸ್‌ ನೀಡುವ ಮೂಲಕ ಬಸ್ ಚಾಲಕ ಶೇಖರ ಬೋಗಂ ಹಾಗೂ ನಿರ್ವಾಹಕ ಗುಂಡೂರಾವ ರಾಠೋಡ ಕರ್ತವ್ಯದ ಜೊತೆಗೆ ಪ್ರಾಮಾಣಿಕತೆ ಮೆರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

ತಮ್ಮವರಿಗಾಗಿ ಹಗಲು ರಾತ್ರಿ ದುಡಿಯುವ ಏಕೈಕ ಜೀವ ಅಪ್ಪ
ತಂದೆಯ ಹೆಸರಿನಲ್ಲಿ ಅವರ ಪುಣ್ಯ ಸ್ಮರಣೆ ದಿನದಂದು ಅಪ್ಪ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ಸಂಗೀತ ಡಾ.ಹಂಸಲೇಖ ಹೇಳಿದರು.
ಸರ್ಕಾರದಲ್ಲಿ ಭೂ ಹಗರಣದ ಮಾಹಿತಿ ಕೊರತೆ?
ರಾಜ್ಯದಲ್ಲಿ ಈಗಾಗಲೇ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದ ಹಗರಣಗಳು ಸದ್ದು ಮಾಡುತ್ತಿವೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳ ಮೇಲಿರುವ ಹಗರಣಗಳ ಆರೋಪ, ಪ್ರತ್ಯಾರೋಪದ ಹಾವಳಿಯಲ್ಲಿ ವಿಜಯಪುರದ ಅಕ್ರಮ ಆಸ್ತಿ ಹಗರಣವನ್ನೇ ಎಲ್ಲರೂ ಮರೆತಂತಿದೆ.
ಬಿಜೆಪಿ ಪಾದಯಾತ್ರೆಗೆ ಜನಾಂದೋಲನ ತಕ್ಕ ಉತ್ತರ
ಬಿಜೆಪಿಯವರು ಪಾದಯಾತ್ರೆಯಲ್ಲಿ ಸುಳ್ಳು ಪ್ರಚಾರ ಮಾಡಿದ್ದರು. ಜನಾಂದೋಲನ ಮೂಲಕ ಅದಕ್ಕೆ ತಕ್ಕ ಉತ್ತರ ನೀಡಿದ್ದೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಸಚಿವ ಎಂ.ಬಿ.ಪಾಟೀಲ ಹೇಳಿದರು.
ದೆಹಲಿ ಮೇಳದಲ್ಲಿ ಇಂಡಿ ಸಾವಯವ ಲಿಂಬೆ ಪ್ರದರ್ಶನ
ದೇಶದ ವಿವಿಧ ರಾಜ್ಯಗಳಿಂದ ಹಾಗೂ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಯವ, ನೈಸರ್ಗಿಕ ಪದ್ದತಿಯಲ್ಲಿ ಬೆಳೆದ ವಿವಿಧ ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಆದರೆ, ಈ ಪ್ರದರ್ಶನದಲ್ಲಿ ಇಂಡಿ ಲಿಂಬೆಗೆ ಹೆಚ್ಚಿನ ಬೇಡಿಕೆ ಬಂದಿದೆ ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಎಸ್‌.ಪಾಟೀಲ ಹೇಳಿದರು.
ಉನ್ನತ ಸ್ಥಾನದಲ್ಲಿದ್ದವರಿಗೆ ಜನ್ಮ ನೀಡಿದ ಸಾಸನೂರ ಗ್ರಾಮ
ಅನೇಕ ಜನರು ಉನ್ನತ ಸ್ಥಾನದಲ್ಲಿರುವವರಿಗೆ, ಹತ್ತು ಹಲವಾರು ಶ್ರೀಗಳಿಗೆ ಸಾಸನೂರ ಗ್ರಾಮ ಜನ್ಮ ನೀಡಿದೆ. ಇಲ್ಲಿ ಅನೇಕರು ನಾಡಿನ ನಾನಾ ಭಾಗಗಳಲ್ಲಿ ಹೆಸರು ಪಡೆದುಕೊಂಡಿದ್ದಾರೆ ಎಂದು ಶಿರಸಿ ಬಣ್ಣದ ಮಠದ ಶಿವಲಿಂಗ ಮಹಾಸ್ವಾಮಿಗಳು ನುಡಿದರು.
28ಕ್ಕೆ ಗುಡ್ಡಾಪುರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ
ಕರ್ನಾಟಕ ಸುವರ್ಣ-ಸಂಭ್ರಮ-50ರ ಕಾರ್ಯಕ್ರಮವನ್ನು ಅದ್ಧೂರಿ ಆಚರಣೆಯೊಂದಿಗೆ ವೈಶಿಷ್ಟಪೂರ್ಣವಾಗಿ ಆಯೋಜನೆ ಮಾಡಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ರಾಯಣ್ಣನ ಶೌರ್ಯ, ಸಾಹಸ ಯುವಕರಿಗೆ ಮಾದರಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೋರಾಟ, ದೇಶಭಕ್ತಿ ಅಜರಾಮರವಾಗಿದೆ. ರಾಯಣ್ಣನ ಶೌರ್ಯ, ಸಾಹಸ ಯುವಕರಿಗೆ ಮಾದರಿಯಾಗಬೇಕಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಸಾಂಸ್ಕೃತಿಕ ಚಟುವಟಿಕೆ ವಿದ್ಯಾರ್ಥಿಗಳಿಗೆ ಮುಖ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯವಾಗಿವೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ ಉತ್ತಮವಾಗಲಿದ್ದು, ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಇಂದು ಅತ್ಯವಶ್ಯವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ: ಶರಣರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ದೇವಸ್ಥಾನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 399
  • next >
Top Stories
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved